6
  • Latest

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಶನಿವಾರ ಒಂದೇ ದಿನ ಶಿರಸಿಯಲ್ಲಿ ಎರಡು ಶಿಕ್ಷಕರು ಸಾವನಪ್ಪಿದ್ದಾರೆ. ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಚಾರ್ಯ ಯೋಗೇಶ್ವರ ನಾಯ್ಕ ಹೃದಯಘಾತದಿಂದ ಸಾವನಪ್ಪಿದರು. ಚಂದನ ಶಾಲೆಯ ಶಿಕ್ಷಕಿ ಮಾದೇವಿ ನಾಯ್ಕ ಅನಾರೋಗ್ಯದಿಂದ ಕೊನೆ ಉಸಿರೆಳೆದರು.

ಯೋಗೇಶ್ವರ ನಾಯ್ಕ ಅವರು ಸಿದ್ದಾಪುರ ತಾಲೂಕಿನ ಬೇಡ್ಕಣಿಯವರು. ಹಾವೇರಿಯಲ್ಲಿ ಸಹ ಅವರು ಸೇವೆ ಸಲ್ಲಿಸಿದ್ದರು. ಕಳೆದ ಒಂದು ವರ್ಷದಿಂದ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಉಪಪ್ರಾಂಶುಪಾಲರಾಗಿದ್ದರು. ಶುಕ್ರವಾರ ನಡೆದ ಪಾಲಕರ ಸಭೆಯಲ್ಲಿ ಅವರು ಅತ್ಯಂತ ಭಾವನಾತ್ಮಕವಾಗಿ ಭಾಷಣ ಮಾಡಿದ್ದರು. ಹೀಗಾಗಿ `ಅವರು ಈಗಿಲ್ಲ’ ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಅರೆಗಿಸಿಕೊಳ್ಳಲು ಆಗಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಚಂದನ ಶಾಲೆಯ ಶಿಕ್ಷಕಿ ಮಾದೇವಿ ನಾಯ್ಕ ಅವರು 20 ವರ್ಷಗಳಿಂದ ಶಿಕ್ಷಕರಾಗಿದ್ದು, ಮಕ್ಕಳನ್ನು ಅತಿಯಾಗಿ ಹಚ್ಚಿಕೊಂಡಿದ್ದರು. ಕುಮಟಾ ತಾಲೂಕಿನವರಾಗಿದ್ದ ಅವರು ಶಿರಸಿಯ ಚಿಪಗಿ ನಾರಾಯಣ ಗುರು ನಗರದಲ್ಲಿ ವಾಸವಾಗಿದ್ದರು. ಕನ್ನಡ ವಿಷಯದಲ್ಲಿ ಅಪಾರ ಜ್ಞಾನವನ್ನು ಹೊಂದಿದ್ದರು. ಮಕ್ಕಳಲ್ಲಿ ಕನ್ನಡ ಪ್ರೇಮ ಮೂಡಿಸುವಲ್ಲಿ ಶ್ರಮಿಸುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಿದರೂ ಮಾದೇವಿ ನಾಯ್ಕ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಈ ಇಬ್ಬರು ಶಿಕ್ಷಕರ ನಿಧನದಿಂದ ಮಕ್ಕಳು ಹಾಗೂ ಪಾಲಕರು ಬಿಕ್ಕಿ ಬಿಕ್ಕಿ ಅತ್ತರು. ನೆಚ್ಚಿನ ಗುರುವನ್ನು ಕಳೆದುಕೊಂಡವರಿoದ ಮಾತು ಹೊರಡಲಿಲ್ಲ.

ShareSendTweetShare
ADVERTISEMENT
Previous Post

ನಮಾಜ್’ಗೆ ಹೊರಟವನ ಮೇಲೆ ಹಲ್ಲೆ: ಅಪ್ಪ-ಮಗನ ದಾಂಧಲೆ ವಿರುದ್ಧ ದೂರು!

Next Post

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

Next Post

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

ಕ್ರಿಮಿನಾಶಕ ಸೇವಿಸಿದ ಮಹಿಳೆ ಸಾವು

ವಾಣಿಜ್ಯ ಬಂದರು ಸ್ಥಾಪನೆಗೆ ಮೀನುಗಾರರ ವಿರೋಧ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.