6
  • Latest

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

AchyutKumar by AchyutKumar
in ಸ್ಥಳೀಯ

ಶಿರಸಿ: ಶನಿವಾರ ಒಂದೇ ದಿನ ಶಿರಸಿಯಲ್ಲಿ ಎರಡು ಶಿಕ್ಷಕರು ಸಾವನಪ್ಪಿದ್ದಾರೆ. ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಚಾರ್ಯ ಯೋಗೇಶ್ವರ ನಾಯ್ಕ ಹೃದಯಘಾತದಿಂದ ಸಾವನಪ್ಪಿದರು. ಚಂದನ ಶಾಲೆಯ ಶಿಕ್ಷಕಿ ಮಾದೇವಿ ನಾಯ್ಕ ಅನಾರೋಗ್ಯದಿಂದ ಕೊನೆ ಉಸಿರೆಳೆದರು.

ADVERTISEMENT

ಯೋಗೇಶ್ವರ ನಾಯ್ಕ ಅವರು ಸಿದ್ದಾಪುರ ತಾಲೂಕಿನ ಬೇಡ್ಕಣಿಯವರು. ಹಾವೇರಿಯಲ್ಲಿ ಸಹ ಅವರು ಸೇವೆ ಸಲ್ಲಿಸಿದ್ದರು. ಕಳೆದ ಒಂದು ವರ್ಷದಿಂದ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಉಪಪ್ರಾಂಶುಪಾಲರಾಗಿದ್ದರು. ಶುಕ್ರವಾರ ನಡೆದ ಪಾಲಕರ ಸಭೆಯಲ್ಲಿ ಅವರು ಅತ್ಯಂತ ಭಾವನಾತ್ಮಕವಾಗಿ ಭಾಷಣ ಮಾಡಿದ್ದರು. ಹೀಗಾಗಿ `ಅವರು ಈಗಿಲ್ಲ’ ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಅರೆಗಿಸಿಕೊಳ್ಳಲು ಆಗಲಿಲ್ಲ.

ಚಂದನ ಶಾಲೆಯ ಶಿಕ್ಷಕಿ ಮಾದೇವಿ ನಾಯ್ಕ ಅವರು 20 ವರ್ಷಗಳಿಂದ ಶಿಕ್ಷಕರಾಗಿದ್ದು, ಮಕ್ಕಳನ್ನು ಅತಿಯಾಗಿ ಹಚ್ಚಿಕೊಂಡಿದ್ದರು. ಕುಮಟಾ ತಾಲೂಕಿನವರಾಗಿದ್ದ ಅವರು ಶಿರಸಿಯ ಚಿಪಗಿ ನಾರಾಯಣ ಗುರು ನಗರದಲ್ಲಿ ವಾಸವಾಗಿದ್ದರು. ಕನ್ನಡ ವಿಷಯದಲ್ಲಿ ಅಪಾರ ಜ್ಞಾನವನ್ನು ಹೊಂದಿದ್ದರು. ಮಕ್ಕಳಲ್ಲಿ ಕನ್ನಡ ಪ್ರೇಮ ಮೂಡಿಸುವಲ್ಲಿ ಶ್ರಮಿಸುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಿದರೂ ಮಾದೇವಿ ನಾಯ್ಕ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

Advertisement. Scroll to continue reading.

ಈ ಇಬ್ಬರು ಶಿಕ್ಷಕರ ನಿಧನದಿಂದ ಮಕ್ಕಳು ಹಾಗೂ ಪಾಲಕರು ಬಿಕ್ಕಿ ಬಿಕ್ಕಿ ಅತ್ತರು. ನೆಚ್ಚಿನ ಗುರುವನ್ನು ಕಳೆದುಕೊಂಡವರಿoದ ಮಾತು ಹೊರಡಲಿಲ್ಲ.

Advertisement. Scroll to continue reading.
Previous Post

ನಮಾಜ್’ಗೆ ಹೊರಟವನ ಮೇಲೆ ಹಲ್ಲೆ: ಅಪ್ಪ-ಮಗನ ದಾಂಧಲೆ ವಿರುದ್ಧ ದೂರು!

Next Post

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

Next Post

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ