6
  • Latest

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಕ್ಷ್ಮಣ-ಮಹಾದೇವಿ ಆತ್ಮಕ್ಕೆ ಸಿಕ್ಕಿದ ಶಾಂತಿ: ಇಬ್ಬರನ್ನು ಕೊಂದ ಪಾಪಿಗೆ ಜೈಲು!

AchyutKumar by AchyutKumar
November 30, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಬೈಕಿಗೆ ಲಾರಿ ಗುದ್ದಿ ಇಬ್ಬರ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.

2022ರ ಮೇ 3ರಂದು ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಮೇಲಿನ ಖಾರೆವಾಡ ಕ್ರಾಸಿನ ಬಳಿ ಅಪಘಾತ ನಡೆದಿತ್ತು. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆ ಬೈಕಿನಲ್ಲಿ ಬರುತ್ತಿದ್ದ ಲಕ್ಷ್ಮಣ ಹಾಗೂ ಮಹಾದೇವಿ ಎಂಬಾತರಿಗೆ ಲಾರಿ ಗುದ್ದಿತ್ತು. ಪರಿಣಾಮ ಈ ದಂಪತಿ ಸ್ಥಳದಲ್ಲಿಯೇ ಸಾವನಪ್ಪಿದ್ದರು. ಲಾರಿ ಚಾಲಕ ಸಚಿನ ಬಾಳು ಕಚರೆ ಎಂಬಾತನ ಅತಿವೇಗ ಈ ಅವಘಡಕ್ಕೆ ಕಾರಣವಾಗಿತ್ತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಪಘಾತದ ನಂತರ ಲಾರಿ ಚಾಲಕ ಗಾಯಗೊಂಡವರನ್ನು ಉಪಚರಿಸಿರಲಿಲ್ಲ. ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಮಾಡಿರಲಿಲ್ಲ. ಪೊಲೀಸ್ ಠಾಣೆಗೆ ಸಹ ಅಪಘಾತದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪಘಾತದಲ್ಲಿ ಎರಡು ವಾಹನ ಜಖಂ ಆದ ಬಗ್ಗೆಯೂ ಪೊಲೀಸರು ಉಲ್ಲೇಖಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ವಾದ ಆಲಿಸಿದರು. ಸರ್ಕಾರಿ ಅಭಿಯೋಜಕಿ ಝೀನತಭಾನು ಇಬ್ರಾಹಿಂಸಾಬ್ ಶೇಖ್ ಆರೋಪಿ ಲಾರಿ ಚಾಲಕನಿಗೆ ಕಠಿಣ ಶಿಕ್ಷೆ ವಿಧಿಸುವಂತೆ ವಾದಿಸಿದರು. ನ್ಯಾಯಾಧೀಶೆ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಅವರು ಲಾರಿ ಚಾಲಕ ಸಚಿನ್ ಬಾಳು ಕಚರೆಗೆ 1 ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದರು.

ShareSendTweetShare
ADVERTISEMENT
Previous Post

ಒಂದೇ ಇಬ್ಬರು ಶಿಕ್ಷಕರ ಸಾವು: ಮುಗಿಲು ಮುಟ್ಟಿದ ಆಕಂದ್ರನ

Next Post

ಕ್ರಿಮಿನಾಶಕ ಸೇವಿಸಿದ ಮಹಿಳೆ ಸಾವು

Next Post

ಕ್ರಿಮಿನಾಶಕ ಸೇವಿಸಿದ ಮಹಿಳೆ ಸಾವು

ವಾಣಿಜ್ಯ ಬಂದರು ಸ್ಥಾಪನೆಗೆ ಮೀನುಗಾರರ ವಿರೋಧ

3 ಸಾವಿರ ಲಂಚ ಪಡೆದವನಿಗೆ 4 ವರ್ಷ ಜೈಲು.. ಜೊತೆಗೆ 5 ಸಾವಿರ ರೂ ದಂಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.