6
  • Latest

3 ಸಾವಿರ ಲಂಚ ಪಡೆದವನಿಗೆ 4 ವರ್ಷ ಜೈಲು.. ಜೊತೆಗೆ 5 ಸಾವಿರ ರೂ ದಂಡ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

3 ಸಾವಿರ ಲಂಚ ಪಡೆದವನಿಗೆ 4 ವರ್ಷ ಜೈಲು.. ಜೊತೆಗೆ 5 ಸಾವಿರ ರೂ ದಂಡ!

AchyutKumar by AchyutKumar
November 30, 2024
in ಸ್ಥಳೀಯ
advt advt advt
ADVERTISEMENT

ಹಳಿಯಾಳ: ಜಮೀನು ಖಾತೆ ಬದಲಾವಣೆಗೆ ಲಂಚ ಬೇಡಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ 4 ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಆದೇಶಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

2019ರಲ್ಲಿ ಹಳಿಯಾಳದಲ್ಲಿ ಕೆಲಸ ಮಾಡುತ್ತಿದ್ದಾಗ ಗಿರೀಶ ರಣದೇವ್ ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದಿದ್ದರು. ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ ಗಿರೀಶ ರಣದೇವ ರೂ 3000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಹಿನ್ನಲೆ ಆಪಾದಿತ ನೌಕರರ ವಿರುದ್ದ ದೋಷಾರೋಪಣ ಪತ್ರ ಸಲ್ಲಿಕೆಯಾಗಿತ್ತು.

ADVERTISEMENT
ADVERTISEMENT

ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷಿö್ಮಕಾಂತ ಎಮ್ ಪ್ರಭು ವಾದಿಸಿದ್ದರು.

ShareSendTweetShare
ADVERTISEMENT
Previous Post

ವಾಣಿಜ್ಯ ಬಂದರು ಸ್ಥಾಪನೆಗೆ ಮೀನುಗಾರರ ವಿರೋಧ

Next Post

ಅನ್ಯಾಯ ಸಹಿಸಲ್ಲ.. ಅಕ್ರಮಕ್ಕೆ ಅವಕಾಶವಿಲ್ಲ!

Next Post

ಅನ್ಯಾಯ ಸಹಿಸಲ್ಲ.. ಅಕ್ರಮಕ್ಕೆ ಅವಕಾಶವಿಲ್ಲ!

Which oil is best Which oil is the least Sesame oil experience of Ayurvedic doctors!

ಯಾವ ಎಣ್ಣೆ ಶ್ರೇಷ್ಠ? ಯಾವ ಎಣ್ಣೆ ಕನಿಷ್ಠ? ಆಯುರ್ವೇದ ವೈದ್ಯರ ಎಳ್ಳೆಣ್ಣೆ ಅನುಭವ!

ಕಬ್ಬಡ್ಡಿ.. ಕಬ್ಬಡ್ಡಿ.. ಕಿರವತ್ತಿಯಲ್ಲಿ ರಾಜ್ಯ ಮಟ್ಟದ ಕಬ್ಬಡ್ಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.