6
  • Latest

ಅನ್ಯಾಯ ಸಹಿಸಲ್ಲ.. ಅಕ್ರಮಕ್ಕೆ ಅವಕಾಶವಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನ್ಯಾಯ ಸಹಿಸಲ್ಲ.. ಅಕ್ರಮಕ್ಕೆ ಅವಕಾಶವಿಲ್ಲ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಮಹಿಳೆ ಹಾಗೂ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ದುಶ್ಚಟಗಳ ವಿರುದ್ಧ ಹೋರಾಡುವುದಕ್ಕಾಗಿ ಯಲ್ಲಾಪುರದಲ್ಲಿ `ವರ್ಡ ಹ್ಯೂಮನ್ ರೈಟ್ಸ ವಿಶ್ವ ಆರ್ ಕೆ ಪೌಂಡೇಶನ್’ ಅಸ್ತಿತ್ವಕ್ಕೆ ಬಂದಿದೆ. ಶನಿವಾರ ಈ ಸಂಘಟನೆಯ ಮೊದಲ ಸಭೆ ಬಸ್ ನಿಲ್ದಾಣದ ಬಳಿಯಿರುವ ಕೋಡ್ಕಣಿ ಕಾಂಪ್ಲೇಕ್ಸಿನಲ್ಲಿ ನಡೆದಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ADVERTISEMENT

`ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಟ ನಡೆಸಲು ಎಲ್ಲರೂ ಬದ್ಧರಾಗಿರೋಣ’ ಎಂದು ಸರ್ವ ಸದಸ್ಯರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘಟನೆ ಜಿಲ್ಲಾಧ್ಯಕ್ಷೆ, ನ್ಯಾಯವಾದಿ ಅರ್ಚನಾ ಜಯಪ್ರಕಾಶ್ ನಾಯಕ ಅವರ ಸೂಚನೆ ಮೇರೆಗೆ ಸಭೆ ನಡೆದಿದ್ದು, ನ್ಯಾಯವಾದಿ ಬೇಬೀ ಅಮೀನಾ ಶೇಖ್ ಅವರು ಸಂಘಟನೆಯ ತಾಲೂಕಾ ಅಧ್ಯಕ್ಷರಾಗಿದ್ದಾರೆ. ಸಂಘಟನೆಯ ಜಿಲ್ಲಾ ಸದಸ್ಯರಾಗಿ ಸಂತೋಷ್ ಮರಾಠಿ, ಶೀಲಾ ಮರಾಠಿ, ಗಂಗಾ ಕೊಕರೆ, ಶೀಲಾ ಪಟಗಾರ್, ದಿಗಂಬರ ಮರಾಠಿ, ಟಿ ಪಿ ಆಯಿಷಾ, ಜುಬೇದಾ, ಗೀತಾ, ದೇವೇಂದ್ರ ಸಿದ್ದಿ, ಸತೀಶ್ ಗಾಂವಕರ್, ರವಿ ನಾಯ್ಕ, ಚಂದ್ರಕಾAತ ಮರಾಠಿ ಆಯ್ಕೆಯಾಗಿದ್ದಾರೆ.

`ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ವರ್ಡ ಹ್ಯೂಮನ್ ರೈಟ್ಸ ವಿಶ್ವ ಆರ್ ಕೆ ಪೌಂಡೇಶನ್ ಸದಸ್ಯರು ಒಟ್ಟಿಗೆ ಶ್ರಮಿಸಬೇಕು. ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವಿರಬೇಕು’ ಎಂದು ನ್ಯಾಯವಾದಿ ಬೇಬೀ ಅಮೀನಾ ಶೇಖ್ ಕರೆ ನೀಡಿದರು. `ಈಚೆಗೆ ಚಿಕ್ಕ ಮಕ್ಕಳು ದುಶ್ಚಟಕ್ಕೆ ಒಳಗಾಗುತ್ತಿದ್ದು, ಅವರ ಭವಿಷ್ಯಕ್ಕೆ ಹಾನಿಯಾಗುತ್ತಿದೆ. ಹೀಗಾಗಿ ದುಶ್ಚಟಗಳಿಂದ ದೂರವಿರುವ ಬಗ್ಗೆ ಜಾಗೃತಿ ಮೂಡಿಸುವ ಸಂಘಟನೆ ನಿರಂತರವಾಗಿರಬೇಕು’ ಎಂದರು.

Advertisement. Scroll to continue reading.
Advertisement. Scroll to continue reading.
Previous Post

3 ಸಾವಿರ ಲಂಚ ಪಡೆದವನಿಗೆ 4 ವರ್ಷ ಜೈಲು.. ಜೊತೆಗೆ 5 ಸಾವಿರ ರೂ ದಂಡ!

Next Post

ಯಾವ ಎಣ್ಣೆ ಶ್ರೇಷ್ಠ? ಯಾವ ಎಣ್ಣೆ ಕನಿಷ್ಠ? ಆಯುರ್ವೇದ ವೈದ್ಯರ ಎಳ್ಳೆಣ್ಣೆ ಅನುಭವ!

Next Post
Which oil is best Which oil is the least Sesame oil experience of Ayurvedic doctors!

ಯಾವ ಎಣ್ಣೆ ಶ್ರೇಷ್ಠ? ಯಾವ ಎಣ್ಣೆ ಕನಿಷ್ಠ? ಆಯುರ್ವೇದ ವೈದ್ಯರ ಎಳ್ಳೆಣ್ಣೆ ಅನುಭವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ