6
  • Latest

ಪಶ್ಚಿಮಘಟ್ಟದ ಗುಡ್ಡ ಗಡಗಡ: ಮಲೆನಾಡು ಭಾಗದಲ್ಲಿ ಭೂ ಕಂಪನದ ಅನುಭವ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪಶ್ಚಿಮಘಟ್ಟದ ಗುಡ್ಡ ಗಡಗಡ: ಮಲೆನಾಡು ಭಾಗದಲ್ಲಿ ಭೂ ಕಂಪನದ ಅನುಭವ!

AchyutKumar by AchyutKumar
in ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದ ಅನೇಕರು ಭೂಮಿ ಕಂಪನಿಸಿದ ಅನುಭವ ಹಂಚಿಕೊoಡಿದ್ದಾರೆ. ಭಾನುವಾರ ಮಧ್ಯಾಹ್ನ11.50ರ ಆಸುಪಾಸಿನಲ್ಲಿ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ಬೆಂಗಳೂರಿನ ಕಚೇರಿಗೆ ಮಾಹಿತಿ ರವಾನಿಸಿದ್ದು, ಕಂಪನದ ಬಗ್ಗೆ ದಾಖಲಾಗಿಲ್ಲ

ಜೋಗ ಜಲಪಾತದ ಆಸುಪಾಸಿನಲ್ಲಿ ಮೊದಲು ಕಂಪನವಾಗಿದೆ. ಇದರೊಂದಿಗೆ ಶಿರಸಿ ವ್ಯಾಪ್ತಿಯ ದೇವಿಮನೆ ಘಟ್ಟ, ರಾಗಿ ಹೊಸಳ್ಳಿ, ಕಸಗೆ, ಬಂಡಳ ಮೊದಲಾದ ಪ್ರದೇಶದ ಜನ ತಮಗಾದ ಅನುಭವದ ಬಗ್ಗೆ ಮಾತನಾಡಿದ್ದಾರೆ. ತಟ್ಟಿಕೈ, ಹೆಗ್ಗರಣಿ, ವಾನಳ್ಳಿ, ಮತ್ತಿಘಟ್ಟ, ಸಂಪಖoಡ ಭಾಗದಲ್ಲಿಯೂ ಭೂಮಿ ಕಂಪಿಸಿದೆ. ಸಿದ್ದಾಪುರದ ಕಾನಸೂರು, ಯಲ್ಲಾಪುರದ ಚೌವತ್ತಿ ಭಾಗದಲ್ಲಿಯೂ ಕಂಪನದ ಅನುಭವವಾಗಿದೆ. ಕೆಲವರು ತಮ್ಮ ಮನೆಯೂ ಕಂಪನವಾದ ಅನುಭವವನ್ನು ಹಂಚಿಕೊoಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾಡಳಿತದ ವಿಪತ್ತು ನಿರ್ವಹಣಾ ಕೋಶದವರು ಬೆಂಗಳೂರು ಕಚೇರಿಗೆ ಭೂ ಕಂಪನದ ಬಗ್ಗೆ ಮಾಹಿತಿ ನೀಡಿದ್ದಾರೆ. ಭೂ ಕಂಪನದ ಜೊತೆ ಕೆಲವರು ಗುಡುಗಿದ ಶಬ್ದವನ್ನು ಕೇಳಿದ್ದಾರೆ. ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಶಬ್ದವಾಗಿದೆ. ಹಿಂದೂ ಮಹಾಸಾಗರದ 10 ಕಿಲೋಮೀಟರ್ ಆಳದಲ್ಲಿ ಇದೇ ವೇಳೆ ಭೂ ಕಂಪನ ಆಗಿರುವುದು ಖಚಿತವಾಗಿದೆ.

ShareSendTweetShare
Previous Post

ಮಟ್ಕಾ ಕಾಸಿಗೂ ರಸೀದಿ ಕೊಡುವ ವ್ಯಾಪಾರಿ!

Next Post

ಸೂರು ನಿರ್ಮಾಣಕ್ಕೆ ಸಹಾಯ ಹಸ್ತದ ನೆರವು: ಬಡ ಮಹಿಳೆ ಕನಸು ಇದೀಗ ನನಸು!

Next Post

ಸೂರು ನಿರ್ಮಾಣಕ್ಕೆ ಸಹಾಯ ಹಸ್ತದ ನೆರವು: ಬಡ ಮಹಿಳೆ ಕನಸು ಇದೀಗ ನನಸು!

ದಾಳಿಂಬೆ ಹಣ್ಣು | ಕೆಜಿಗೆ 140ರೂ.. ಅದಾಗಿಯೂ ಹಣ್ಣಿನ ವ್ಯಾಪಾರಿಗೆ 3 ಲಕ್ಷ ರೂ ನಷ್ಟ!

ವೃದ್ಧೆ ಮೇಲೆ ದ್ವೇಷ.. ಬಂಗಾರದ ಮೇಲೆ ಆಸೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.