6
  • Latest

ಸೂರು ನಿರ್ಮಾಣಕ್ಕೆ ಸಹಾಯ ಹಸ್ತದ ನೆರವು: ಬಡ ಮಹಿಳೆ ಕನಸು ಇದೀಗ ನನಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸೂರು ನಿರ್ಮಾಣಕ್ಕೆ ಸಹಾಯ ಹಸ್ತದ ನೆರವು: ಬಡ ಮಹಿಳೆ ಕನಸು ಇದೀಗ ನನಸು!

AchyutKumar by AchyutKumar
December 1, 2024
in ರಾಜ್ಯ
advt advt advt
ADVERTISEMENT

ಮಂಗಳೂರು: ಜನಸೇವೆಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡದ `ಸಹಾಯ ಹಸ್ತ ಲೋಕ ಸೇವಾ ಟ್ರಸ್ಟ್’ ಕಬಕ ಗ್ರಾಮದ ಕುಂದ್ರುಕೋಟೆಯಲ್ಲಿ `ಸಹಾಯ ಹಸ್ತ ನೆರಳು ಮನೆ’ ನಿರ್ಮಿಸಿದೆ. ಡಿ 8ರಂದು ಬೆಳಗ್ಗೆ ಈ ಮನೆಯನ್ನು ರೇವತಿ ಅವರಿಗೆ ಹಸ್ತಾಂತರಿಸಲಾಗುತ್ತಿದೆ. ಈ ವೇಳೆ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಹಲವರಿಗೆ ಸನ್ಮಾನವೂ ನಡೆಯಲಿದೆ.

`ಆಸಕ್ತರ ಸೇವೆಯೇ ಪ್ರಮುಖ ಧ್ಯೇಯ’ ಎಂಬ ನಿಟ್ಟಿನಲ್ಲಿ ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕೆಲಸ ಮಾಡುತ್ತಿದೆ. ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ. ಇದೀಗ ಸಮರ್ಪಕ ಸೂರಿಲ್ಲದ ರೇವತಿ ಅವರ ಕುಟುಂಬಕ್ಕೆ ಮನೆ ನಿರ್ಮಿಸುವ ಮಹತ್ವದ ಜವಾಬ್ದಾರಿಯನ್ನು ಈ ಟ್ರಸ್ಟ್ ಪೂರ್ಣಗೊಳಿಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅನಾರೋಗ್ಯ ಪೀಡಿತರಿಗೆ ಧನ ಸಹಾಯದ ನೆರವು ನೀಡುವ ಯೋಜನೆ ಸಹ ಈ ಟ್ರಸ್ಟಿನಲ್ಲಿದೆ. ಸಹಾಯಹಸ್ತ ಲೋಕಸೇವಾ ಟ್ರಸ್ಟ್ 283 ಸೇವಾ ಯೋಜನೆಯ ಮೂಲಕ 78 ಲಕ್ಷ ರೂ ಹಣವನ್ನು ನೊಂದವರಿಗೆ ನೀಡಿದೆ. ಕೊರೋನಾ ಅವಧಿಯಲ್ಲಿ ಕಿಟ್ ವಿತರಣೆ, ಬಡವರ ಮನೆಗಳಿಗೆ ಸಿಮೆಂಟ್, ತಗಡು ಪೂರೈಕೆಯನ್ನು ಮಾಡಿದೆ.

ಪ್ರಸ್ತುತ ಮನೆ ಹಸ್ತಾಂತರ ಕಾರ್ಯಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟಿನ ಅರ್ಜುನ್ ಬಂಡರ್ಕಾರ್, ವೈದ್ಯ ಡಾ ಸುರೇಶ್ ಪುತ್ತೂರಾಯ, ಮುಳುಗು ತಜ್ಞ ಈಶ್ವರ್ ಮಲ್ಪೆ, ಪುತ್ತೂರು ನಗರ ಠಾಣಾ ಸಬ್ ಇನ್ಸ್’ಪೆಕ್ಟರ್ ಆಂಜನೇಯ ರೆಡ್ಡಿ, ಸಂಪ್ಯ ಠಾಣಾ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಸುಷ್ಮಾ ಭಂಡಾರಿ, ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಸ್ಥಾಪಕ ಸಚಿನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಸಮಾಜ ಸೇವೆಯಲ್ಲಿ ನಿರತರಾಗಿರುವ ಸಂಸ್ಥೆಗಳಿಗೆ ಗೌರವಾರ್ಪಣೆ ನಡೆಯಲಿದೆ. ಸಮಾಜ ಸೇವಾ ಸಾಧಕರಾದ ಅರ್ಜುನ್ ಭಂಡರ್ಕಾರ್, ಈಶ್ವರ್ ಮಲ್ಪೆ, ಪ್ರತ್ಯೂಷಾ ಪೂಜಾರಿ ಅವರನ್ನು ಸನ್ಮಾನಿಸಲಾಗುತ್ತದೆ.

ShareSendTweetShare
ADVERTISEMENT
Previous Post

ಪಶ್ಚಿಮಘಟ್ಟದ ಗುಡ್ಡ ಗಡಗಡ: ಮಲೆನಾಡು ಭಾಗದಲ್ಲಿ ಭೂ ಕಂಪನದ ಅನುಭವ!

Next Post

ದಾಳಿಂಬೆ ಹಣ್ಣು | ಕೆಜಿಗೆ 140ರೂ.. ಅದಾಗಿಯೂ ಹಣ್ಣಿನ ವ್ಯಾಪಾರಿಗೆ 3 ಲಕ್ಷ ರೂ ನಷ್ಟ!

Next Post

ದಾಳಿಂಬೆ ಹಣ್ಣು | ಕೆಜಿಗೆ 140ರೂ.. ಅದಾಗಿಯೂ ಹಣ್ಣಿನ ವ್ಯಾಪಾರಿಗೆ 3 ಲಕ್ಷ ರೂ ನಷ್ಟ!

ವೃದ್ಧೆ ಮೇಲೆ ದ್ವೇಷ.. ಬಂಗಾರದ ಮೇಲೆ ಆಸೆ!

ಕೈಗಾ | ಅಣು ವಿದ್ಯುತ್ ಉದ್ಯೋಗಿಗಳಿಗೆ ನಿತ್ಯ ವಿಕಿರಣ ತಪಾಸಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.