6
  • Latest

ಜಯ ಕರ್ನಾಟಕ | ಜನಪರ ವೇದಿಕೆಗೆ ಹೊಸ ಸಾರಥಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಯ ಕರ್ನಾಟಕ | ಜನಪರ ವೇದಿಕೆಗೆ ಹೊಸ ಸಾರಥಿ!

AchyutKumar by AchyutKumar
December 1, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಲವು ವರ್ಷಗಳಿಂದ ಕನ್ನಡ ವಿಷಯವಾಗಿ ಹೋರಾಟ ನಡೆಸುತ್ತಿರುವ ಜಯಕರ್ನಾಟಕ ಜನಪರ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿ ಅವರು ಸಂಘಟನೆಗೆ ಶಕ್ತಿ ತುಂಬಲು ಕರೆ ನೀಡಿದ್ದು, ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಶ್ರೀನಿವಾಸ್ ಅವರಿಂದಿಗೆ ಚರ್ಚಿಸಿ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೆಕರ್ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. `ಎಲ್ಲಾ ಪದಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು’ ಎಂದವರು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಮೀರ್ ಶೆಜವಾಡಕರ್, ಜಿಲ್ಲಾ ಉಪಾಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಸುನಿಲ್ ತಾಂಡೇಲ್. ಜಿಲ್ಲಾ ಸಹ ಕಾರ್ಯದರ್ಶಿಯಾಗಿ ದಿಲೀಪ್ ನಾಗೇಕರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸುದೇಶ್ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ಉಳ್ವೇಕರ್, ಜಿಲ್ಲಾ ಯುವ ಉಪಾಧ್ಯಕ್ಷರಾಗಿ ಅಜಿತ್ ತಳೇಕರ್ ಅವರಿಗೆ ಜವಾಬ್ದಾರಿ ನೀಡಲಾಯಿತು.

Advertisement. Scroll to continue reading.

ಜಿಲ್ಲಾ ಕಾರ್ಯದರ್ಶಿಯಾಗಿ ಭರತ್ ಕಾರ್ವಿ, ಸಹ ಕಾರ್ಯದರ್ಶಿಯಾಗಿ ನಂದೀಶ್ ಮಾಜಾಲಿಕರ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾಗಿ ಸಂತೋಷ್ ಹಾವೇರಿ, ನಾಗರಾಜ್ ಅವರ್ಸೇಕರ್, ಕಾರವಾರ ತಾಲೂಕ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ತಿಕ್ ಹರಿಕಂತ್ರ. ತಾಲೂಕ ಕಾರ್ಯದರ್ಶಿಯಾಗಿ ವಿನೋದ್ ದುರ್ಗೇಕರ್. ಶ್ರೀನಿವಾಸ್ ಹರಿಕಂತ್ರ, ತಾಲೂಕ ಸಹ ಕಾರ್ಯದರ್ಶಿಯಾಗಿ ಸಚಿನ್ ಅಂಬಿಗ, ರೋಷನ್ ನಾಗೇಕರ್, ತಾಲೂಕು ಉಪಾಧ್ಯಕ್ಷರಾಗಿ ಸಂತೋಷ್ ಪಡ್ತಿ, ಗಜಾನನ ಗುನಗಿ ಆಯ್ಕೆಯಾದರು.

ಸಂಘಟನೆಯ ಕಾರ್ಯಾಧ್ಯಕ್ಷ ರೋಷನ್ ಹರಿಕಂತ್ರ, ಜಿಲ್ಲಾ ಉಪಾಧ್ಯಕ್ಷ ರಫೀಕ್ ಉದ್ದಾರ್, ಜಿಲ್ಲಾ ಯುವ ಘಟಕದ ಕಾರ್ಯಧ್ಯಕ್ಷ ರಾಹುಲ್ ತಾಂಡೇಲ್, ಕಾರವಾರ ತಾಲೂಕ ಅಧ್ಯಕ್ಷ ಮೋಹನ್ ಉಳ್ವೇಕರ್, ಕಾರವಾರ ತಾಲೂಕ ಕಾರ್ಯಧ್ಯಕ್ಷ ವಿನಯ್ ನಾಯ್ಕ ಸಮ್ಮುಖದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ShareSendTweetShare
ADVERTISEMENT
Previous Post

ಕೈಗಾ | ಅಣು ವಿದ್ಯುತ್ ಉದ್ಯೋಗಿಗಳಿಗೆ ನಿತ್ಯ ವಿಕಿರಣ ತಪಾಸಣೆ!

Next Post

ಭೂ ಕಂಪನ: ಜನ ಹೇಳಿದ್ದು ಸುಳ್ಳಾ?!!

Next Post

ಭೂ ಕಂಪನ: ಜನ ಹೇಳಿದ್ದು ಸುಳ್ಳಾ?!!

ತವರು ಮನೆ ಆಸ್ತಿ: ಯಜಮಾನರ ನಡುವೆ ಹೊಡೆದಾಟ!

ಐಷಾರಾಮಿ ರೆಸಾರ್ಟ ಮುಂದೆ ಕಾನೂನುಬಾಹಿರ ಚಟುವಟಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.