6
  • Latest

ದಶಕದ ನಂತರ ಸ್ವರ್ಣವಲ್ಲಿ ಶ್ರೀಗಳ ಗೋಕರ್ಣ ಪ್ರವಾಸ: ಭಕ್ತ ವಲಯದಲ್ಲಿ ಸಂತಸ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಶಕದ ನಂತರ ಸ್ವರ್ಣವಲ್ಲಿ ಶ್ರೀಗಳ ಗೋಕರ್ಣ ಪ್ರವಾಸ: ಭಕ್ತ ವಲಯದಲ್ಲಿ ಸಂತಸ!

AchyutKumar by AchyutKumar
December 1, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: 16 ವರ್ಷಗಳ ನಂತರ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿ ಭಾನುವಾರ ಗೋಕರ್ಣ ಪ್ರವಾಸ ಮಾಡಿದ್ದಾರೆ. ಈ ಬಾರಿ ಅವರೊಂದಿಗೆ ಆನಂದ ಭೋಧೇಂದ್ರ ಸರಸ್ವತಿ ಸ್ವಾಮೀಜಿ ಸಹ ಆಗಮಿಸಿ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.

ಸ್ವರ್ಣವಲ್ಲಿ ಶ್ರೀಗಳು ಶ್ರೀಕ್ಷೇತ್ರಕ್ಕೆ ಆಗಮಿಸಿದ ಹಿನ್ನಲೆ ಹಬ್ಬದ ವಾತಾವರಣ ಕಾಣಿಸಿತು. ರಥಬೀದಿಯಲ್ಲಿ ಮಾವಿನ ತೋರಣ, ರಂಗೋಲಿಗಳ ಅಲಂಕಾರ ಸ್ವಾಮೀಜಿಯವರನ್ನು ಸ್ವಾಗತಿಸಿತು. ವೇದಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ಭಕ್ತರು ಅವರನ್ನು ಬರಮಾಡಿಕೊಂಡರು. ಮಹಾಬಲೇಶ್ವರ ಮಂದಿರದ ಆತ್ಮಲಿಂಗಕ್ಕೆ ಪಂಚಾಮೃತಾಭಿಷೇಕ ನವಧಾನ್ಯ ರುದ್ರಾಭಿಷೇಕಸಹಿತ ವಿಶೇಷ ಪೂಜೆ ಸಲ್ಲಿಸಿದರು. ಮಂದಿರದ ಅರ್ಚಕ ಗಣಪತಿ ಹಿರೇ, ಶ್ರೀನಿವಾಸ ಅಡಿ, ಶ್ರೀಮಠದ ಪುರೋಹಿತರಾದ ಬಾಲಚಂದ್ರ ದೀಕ್ಷಿತ್, ಪ್ರಭಾಕರ ದೀಕ್ಷಿತ ಪೂಜಾ ಕೈಂಕರ್ಯ ನೆರವೇರಿಸಿದರು

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮೊದಲು ಶ್ರೀಗಳು ಮಹಾಗಣಪತಿ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅದಾದ ನಂತರ ಮಹಾಗಣಪತಿ ದೇವಾಲಯಕ್ಕೆ ತೆರಳಿ ಆತ್ಮಲಿಂಗ ದರ್ಶನ ಮಾಡಿದರು. ತಾಮ್ರಗೌರಿ ಸನ್ನಿಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಗಣಪತಿ ಹಿರೇ, ಮಹೇಶ ಹಿರೇಗಂಗೆ, ಸುಬ್ರಹ್ಮಣ್ಯ ಅಡಿ, ಪರಮೇಶ್ವರ ರಮಣಿಪ್ರಸಾದ ಯತಿದ್ವಯರಿಗೆ ಫಲ ಸಮರ್ಪಿಸಿದರು. ಮಠದ ಪುರೋಹಿತರಾದ ಅಗ್ನಿಹೋತ್ರಿ ಬಾಲಚಂದ್ರ ದೀಕ್ಷಿತ್ ಅವರ ಮನೆಗೆ ಶ್ರೀಗಳು ಭೇಟಿ ನೀಡಿದರು.ದೀಕ್ಷಿತ ಕುಟುಂಬದವರು ಫಲ ಸಮರ್ಪಿಸಿ ಆರ್ಶೀವಾದ ಪಡೆದರು.

ಈ ವೇಳೆ ಮಂದಿರದ ಅರ್ಚಕ ವೃಂದ, ಮಂದಿರದ ವ್ಯವಸ್ಥಾಪಕರು, ಸಿಬ್ಬಂದಿಗಳು, ಊರಿನ ವೇದವಿದ್ವಾಂಸರು ಹಾಗೂ ಭಕ್ತವೃಂದವರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಕಪೌಂಡಿಗೆ ಗುದ್ದಿದ ಬುಲೆರೋ: ಮೂರು ವರ್ಷದ ಮಗುವಿನ ಮೇಲೆ ಕಂಬ ಬಿದ್ದು ಕಂದಮ್ಮ ಸಾವು

Next Post

ಭೂ ಕಂಪನ | ಅಧ್ಯಯನಕ್ಕೆ ಬರಲಿದೆ ವಿಜ್ಞಾನಿಗಳ ತಂಡ!

Next Post

ಭೂ ಕಂಪನ | ಅಧ್ಯಯನಕ್ಕೆ ಬರಲಿದೆ ವಿಜ್ಞಾನಿಗಳ ತಂಡ!

ಭೂ ಕಂಪನ | ಕೇಂದ್ರಕ್ಕೆ ಕಂಡಿದ್ದು ರಾಜ್ಯಕ್ಕೆ ಗೊತ್ತಾಗಲಿಲ್ಲ.. ಜನ ಹೇಳಿದ್ದು ಸತ್ಯ.. ಸರ್ಕಾರ ಹೇಳಿದ್ದು ಮಿಥ್ಯ!

ಕೋಟಿ ವೆಚ್ಚದ ಕಟ್ಟಡದ ಲಿಪ್ಟ್ ಹಾಳು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.