6
  • Latest

ಭೂ ಕಂಪನ | ಅಧ್ಯಯನಕ್ಕೆ ಬರಲಿದೆ ವಿಜ್ಞಾನಿಗಳ ತಂಡ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭೂ ಕಂಪನ | ಅಧ್ಯಯನಕ್ಕೆ ಬರಲಿದೆ ವಿಜ್ಞಾನಿಗಳ ತಂಡ!

AchyutKumar by AchyutKumar
December 1, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂ ಕಂಪನ ಅನುಭವ ಆಗಿದ್ದರೂ ಅದು ಮಾಪನದಲ್ಲಿ ದಾಖಲಾಗಿಲ್ಲ. ಹೀಗಾಗಿ ಕಂಪನದ ಅಧ್ಯಯನಕ್ಕಾಗಿ ಸೋಮವಾರ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸಲಿದೆ. ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ ಅವರು S News’ ಡಿಜಿಟಲ್’ಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.

ಭಾನುವಾರ ಮಧ್ಯಾಹ್ನ 11.50ರ ಆಸುಪಾಸಿಗೆ ಶಿರಸಿ, ಕುಮಟಾ, ಸಿದ್ದಾಪುರ ತಾಲೂಕಿನ ಕೆಲಭಾಗ ಹಾಗೂ ಯಲ್ಲಾಪುರದ ಚವತ್ತಿ ಭಾಗದ ಅನೇಕರಿಗೆ ಭೂ ಕಂಪನದ ಅನುಭವ ಆಗಿದೆ. ಎರಡು ಬಾರಿ ಗುಡುಗು ಹಾಗೂ ಮೂರು ಸೆಕೆಂಡ್ ಕಾಲದ ಕಂಪನವನ್ನು ಜನ ಅನುಭವಿಸಿದ್ದು, ಈ ಬಗ್ಗೆ ಭಾರೀ ಪ್ರಮಾಣದಲ್ಲಿ ಚರ್ಚೆ ನಡೆಸಿದ್ದಾರೆ. ಆದರೆ, ವಿಪತ್ತು ನಿರ್ವಹಣಾ ಕೋಶದಲ್ಲಿ ಭೂ ಕಂಪನದ ಬಗ್ಗೆ ದಾಖಲಾಗಿಲ್ಲ. ಉತ್ತರ ಕನ್ನಡ ಜಿಲ್ಲಾಡಳಿತ ಸಹ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸಂಪರ್ಕಿಸಿ `ಭೂ ಕಂಪನ ನಡೆದಿಲ್ಲ’ ಎಂಬ ಪ್ರಕಟಣೆ ನೀಡಿದೆ.  ಈ ಬಗ್ಗೆ ಭಾನುವಾರ ಸಂಜೆ 8 ಗಂಟೆ ವೇಳೆಗೆ S News’ ಡಿಜಿಟಲ್ ಪ್ರತಿನಿಧಿ ಬಳಿ ಮಾಹಿತಿ ಪಡೆದಿದ್ದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ ಅವರು ಈ ಬಗ್ಗೆ ವಿವಿಧ ಅಧಿಕಾರಿಗಳ ಬಳಿ ಚರ್ಚಿಸಿದರು. ಅದಾದ ನಂತರ ರಾತ್ರಿ 10.17ಕ್ಕೆ `ವಿಜ್ಞಾನಿಗಳ ತಂಡ ಅಧ್ಯಯನಕ್ಕೆ ಬರಲಿದೆ’ ಎಂಬ ಸಂದೇಶ ರವಾನಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇದನ್ನು ಓದಿ: ಮಲೆನಾಡು ಬೆಟ್ಟ ಗಡ ಗಡ!
ಇದನ್ನು ಓದಿ: ಭೂ ಕಂಪನ | ಜನ ಹೇಳಿದ್ದು ಸುಳ್ಳಾ?!!

Advertisement. Scroll to continue reading.

ಆದರೆ, ಸ್ವತ: ಕಂಪನದ ಅನುಭವ ಪಡೆದವರು ಜಿಲ್ಲಾಡಳಿತದ ಹೇಳಿಕೆಯನ್ನು ಜನ ನಂಬಲು ಸಿದ್ಧರಿಲ್ಲ. ಕಂಪನದ ಅನುಭವ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಪ್ರಕಟಣೆಯ ಬಗ್ಗೆ ಎಸ್ ನ್ಯೂಸ್ ಡಿಜಿಟಲ್ ವರದಿ ಪ್ರಸಾರ ಮಾಡಿದ್ದು, ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಸ್ಪಷ್ಠನೆ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ರಶ್ಮೀ ಮಹೇಶ ಅವರು `ಸೂಪಾ ಹಾಗೂ ಬೆಳಗಾವಿ ಕೇಂದ್ರದಲ್ಲಿ ಸಹ ಕಂಪನ ದಾಖಲಾಗಿಲ್ಲ. ಅದಾಗಿಯೂ ಸೋಮವಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜ್ಞಾನಿಗಳು ಭೂ ಕಂಪನ ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

`ಯಾರೂ ಆತಂಕಕ್ಕೆ ಒಳಗಾಗುವುದು ಬೇಡ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ ಅವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ದಶಕದ ನಂತರ ಸ್ವರ್ಣವಲ್ಲಿ ಶ್ರೀಗಳ ಗೋಕರ್ಣ ಪ್ರವಾಸ: ಭಕ್ತ ವಲಯದಲ್ಲಿ ಸಂತಸ!

Next Post

ಭೂ ಕಂಪನ | ಕೇಂದ್ರಕ್ಕೆ ಕಂಡಿದ್ದು ರಾಜ್ಯಕ್ಕೆ ಗೊತ್ತಾಗಲಿಲ್ಲ.. ಜನ ಹೇಳಿದ್ದು ಸತ್ಯ.. ಸರ್ಕಾರ ಹೇಳಿದ್ದು ಮಿಥ್ಯ!

Next Post

ಭೂ ಕಂಪನ | ಕೇಂದ್ರಕ್ಕೆ ಕಂಡಿದ್ದು ರಾಜ್ಯಕ್ಕೆ ಗೊತ್ತಾಗಲಿಲ್ಲ.. ಜನ ಹೇಳಿದ್ದು ಸತ್ಯ.. ಸರ್ಕಾರ ಹೇಳಿದ್ದು ಮಿಥ್ಯ!

ಕೋಟಿ ವೆಚ್ಚದ ಕಟ್ಟಡದ ಲಿಪ್ಟ್ ಹಾಳು!

ಸೇತುವೆಗೆ ನೇಣು ಹಾಕಿಕೊಂಡ ಯುವಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.