6
  • Latest

ವಿಮಾ ಕಂಪನಿ ವಿರುದ್ಧ ಹೋರಾಟ: ಯಲ್ಲಾಪುರದ ವ್ಯಕ್ತಿಗೆ ಜಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಮಾ ಕಂಪನಿ ವಿರುದ್ಧ ಹೋರಾಟ: ಯಲ್ಲಾಪುರದ ವ್ಯಕ್ತಿಗೆ ಜಯ

AchyutKumar by AchyutKumar
June 15, 2024
in ಸ್ಥಳೀಯ
advt advt advt
ADVERTISEMENT

ಧಾರವಾಡ: ಖಾಸಗಿ ವಿಮೆ ಕಂಪನಿ ವಿರುದ್ಧ ಕಾನೂನು ಹೋರಾಟ ನಡೆಸಿದ ಯಲ್ಲಾಪುರದ ಮಾಲತೇಶ ಮೈಲಾರಿ ಎಂಬಾತರು 10 ಲಕ್ಷ ರೂ ಪರಿಹಾರ ಪಡೆದಿದ್ದಾರೆ.
ಸರಕು ಸಾಕಾಣಿಕೆ ಉದ್ದಿಮೆ ನಡೆಸುತ್ತಿದ್ದ ಅವರು ತಮ್ಮ ಸಾಗಾಣಿಕಾ ವಾಹನಕ್ಕೆ 43 ಸಾವಿರ ರೂ ಪಾವತಿಸಿ ವಿಮೆ ಮಾಡಿಸಿದ್ದರು. 2022ರಲ್ಲಿ ಬೇಡ್ತಿ ಸೇತುವೆ ಬಳಿ ಅವರ ವಾಹನ ಅಪಘಾತವಾಗಿದ್ದು, ವಾಹನ ಜಖಂ ಆಗಿತ್ತು. ಹೀಗಾಗಿ ವಿಮಾ ಕಂಪನಿಯಿoದ ಅವರಿಗೆ ಹಣ ಬರಬೇಕಿತ್ತು. ಆದರೆ, ವಿಮಾ ಕಂಪನಿಯವರು ಹಣ ಪಾವತಿಸಲು ಸಿದ್ಧವಿರಲಿಲ್ಲ.
`ಆ ವಾಹನದಲ್ಲಿ ಒಬ್ಬ ಅನಧಿಕೃತ ವ್ಯಕ್ತಿ ಪ್ರಯಾಣಿಸುತ್ತಿದ್ದ. ಜೊತೆಗೆ ಅಪಘಾತದ ವೇಳೆ ವಾಹನದಲ್ಲಿ ವಾಯು ಮಾಲಿನ್ಯ ಪರಿಶೀಲನಾ ಪತ್ರ ಇರಲಿಲ್ಲ’ ಎಂಬ ಕಾರಣ ನೀಡಿ ಪರಿಹಾರ ನೀಡಲು ನಿರಾಕರಿಸಿದ್ದರು. ತಮಗೆ ಆದ ಅನ್ಯಾಯದ ಬಗ್ಗೆ ಹೋರಾಟ ನಡೆಸಿದ ಅವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ದೂರು ಸಲ್ಲಿಸಿದರು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಉಲ್ಲೇಖಿಸಿ ವಾದ ಮಂಡಿಸಿದರು. ವಿಚಾರಣೆ ನಡೆಸಿದ ಆಯೋಗದವರು `ಒಬ್ಬ ಪ್ರಯಾಣಿಕ ವಾಹನದಲ್ಲಿ ಪ್ರಯಾಣಿಸಿದ ಸಂಗತಿ ಅಥವಾ ಆ ವಾಹನಕ್ಕೆ ವಾಯು ಮಾಲಿನ್ಯ ಪ್ರಮಾಣ ಪತ್ರ ಇಲ್ಲ ಎಂಬ ವಿಷಯ ವಿಮಾ ಪಾವತಿಗೆ ಅಡ್ಡಿ ಆಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.
ಅಪಘಾತದ ವೇಳೆ ವಿಮೆ ಚಾಲನೆಯಲ್ಲಿದ್ದಿದ್ದರಿಂದ ಆಗಿರುವ ನಷ್ಟದ ಜೊತೆ ಪ್ರಕರಣ ದಾಖಲಿಸಲು ತಗುಲಿದ ವೆಚ್ಚ, ಶೇ 8ರ ಬಡ್ಡಿ ಹಾಗೂ ಪರಿಹಾರ ನೀಡದೇ ಸತಾಯಿಸಿದಕ್ಕಾಗಿ 1 ಲಕ್ಷ ರೂ ಹೆಚ್ಚುವರಿಯಾಗಿ ನೀಡಬೇಕು ಎಂದು ಗ್ರಾಹಕ ವ್ಯಾಜ್ಯಗಳ ಆಯೋಗ ಯುನಿವರ್ಸಲ್ ಸೋಂಪೊ ವಿಮಾ ಕಂಪನಿಗೆ ಆದೇಶ ನೀಡಿದೆ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಮೋಜು ಮಾಡಲು ಹೋದವರು ಶವವಾದರು!

Next Post

ಕಾಳಿ ಅಣೆಕಟ್ಟಿನಿಂದ ಉತ್ತರ ಕನ್ನಡಕ್ಕೆ ಅನ್ಯಾಯ

Next Post

ಕಾಳಿ ಅಣೆಕಟ್ಟಿನಿಂದ ಉತ್ತರ ಕನ್ನಡಕ್ಕೆ ಅನ್ಯಾಯ

ಪ್ರಧಾನಿ ಮೋದಿ ಭೇಟಿಗೆ ಲತಾ ಕಾತರ

ಗ್ರಾಮೀಣ ಶಾಲೆಯಲ್ಲಿಯೂ ಸ್ಕೌಟ್ ಗೈಟ್ಸ್ ಘಟಕ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.