6
  • Latest

ಪುಗ್ಗಿ ಜೊತೆ ಹಾರಿ ಹೋದ ಬಾಲಕನ ಉಸಿರು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುಗ್ಗಿ ಜೊತೆ ಹಾರಿ ಹೋದ ಬಾಲಕನ ಉಸಿರು!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಪುಗ್ಗಿ ಊದಿಸುವ ಬರದಲ್ಲಿ ಉಸಿರನ್ನು ಒಳಗೆ ತೆಗೆದುಕೊಂಡ ಬಾಲಕನ ಗಂಟಲಿನಲ್ಲಿ ಬಲೂನು ಸಿಲುಕಿದ ಪರಿಣಾಮ ನವೀನ ಬೆಳಗಾಂವ್ಕರ್ (13) ಸಾವು ಕಂಡಿದ್ದಾರೆ.

ಜೋಗಿನಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುವ ನವೀನ ನಾರಾಯಣ ಬೆಳಗಾಂವಕರ (13) ಸೋಮವಾರ ಪುಗ್ಗಿ ಹಿಡಿದು ಆಡುತ್ತಿದ್ದರು. ಪುಗ್ಗಿಗೆ ಗಾಳಿ ತುಂಬಲು ಅದನ್ನು ಬಾಯಿ ಬಳಿ ಹಿಡಿದ ಅವರು ಗಾಳಿ ಹೊರ ಹಾಕುವ ಬದಲು ಒಳ ತೆಗೆದುಕೊಂಡರು. ಪರಿಣಾಮ ಕೈಯಲ್ಲಿದ್ದ ಪುಗ್ಗಿ ಗಂಟಲು ಸೇರಿತು.

ಪರಿಣಾಮ ಉಸಿರಾಡಲು ಸಾಧ್ಯವಾಗದೇ ನವೀನ್ ಒದ್ದಾಡುತ್ತಿದ್ದು, ಇದನ್ನು ನೋಡಿದ ಮನೆಯವರು ಗಂಟಲಿನಲ್ಲಿ ಸಿಲುಕಿದ ಪುಗ್ಗಿ ಹೊರತೆಗೆಯುವ ಪ್ರಯತ್ನ ಮಾಡಿದರು. ಮೂಗಿನಿಂದ ಆಗದಿದ್ದರೆ ಬಾಯಿಯಿಂದ ಉಸಿರಾಡುವಂತೆ ಸಲಹೆ ನೀಡಿದರು. ಆದರೆ, ಅದ್ಯಾವುದು ಸಾಧ್ಯವಾಗಲಿಲ್ಲ.

ಉಸಿರುಕಟ್ಟಿ ಒದ್ದಾಡುತ್ತಿದ್ದ ನವೀನರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿನ ವೈದ್ಯರು ಪುಗ್ಗಿ ಹೊರತೆಗೆದರು. ಆದರೆ, ನವೀನರನ್ನು ಬದುಕಿಸಿಕೊಳ್ಳಲು ಆಗಲಿಲ್ಲ.

ShareSendTweetShare
Previous Post

ಸೇತುವೆಗೆ ನೇಣು ಹಾಕಿಕೊಂಡ ಯುವಕ!

Next Post

ಬಡವರ ಮನೆಗೆ ಬೆಂಕಿ!

Next Post

ಬಡವರ ಮನೆಗೆ ಬೆಂಕಿ!

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

ದುಡಿದು ತಿನ್ನುವವರ ಮೇಲೆ ದುಷ್ಟರ ದಬ್ಬಾಳಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.