6
  • Latest

ದುಡಿದು ತಿನ್ನುವವರ ಮೇಲೆ ದುಷ್ಟರ ದಬ್ಬಾಳಿಕೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡಿದು ತಿನ್ನುವವರ ಮೇಲೆ ದುಷ್ಟರ ದಬ್ಬಾಳಿಕೆ!

AchyutKumar by AchyutKumar
in ಸ್ಥಳೀಯ

ಶಿರಸಿ: ಗೂಡಂಗಡಿ ನಡೆಸಿ ಬದುಕು ಕಟ್ಟಿಕೊಂಡವರ ಮೇಲೆ ದುಷ್ಟರು ದಬ್ಬಾಳಿಕೆ ನಡೆಸಿದ್ದಾರೆ. ರಾತ್ರಿ ವೇಳೆ ಗೂಡಂಗಡಿಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಅದನ್ನು ನಂಬಿ ಬದುಕುತ್ತಿದ್ದವರು ಬೀದಿಗೆ ಬಿದ್ದಿದ್ದಾರೆ.

ಭಾನುವಾರ ರಾತ್ರಿಯವರೆಗೂ ಶಿರಸಿಯ ಮಹಾಸತಿ ಸರ್ಕಲ್ ಬಳಿ ಇದ್ದ ಎರಡು ಗೂಡಗಂಡಿಗಳು ಸೋಮವಾರ ಬೆಳಗ್ಗೆ ಅಲ್ಲಿರಲಿಲ್ಲ. ಮಾಲ್ಕಿ ಜಾಗದಲ್ಲಿದ್ದ ಅಂಗಡಿಗಳನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ದ್ವೇಷದ ಹಿನ್ನಲೆ ಈ ಕೆಲಸ ಮಾಡಿದ ಅನುಮಾನಗಳಿವೆ.

ರಸ್ತೆ ಪಕ್ಕದಲ್ಲಿದ್ದ ಈ ಗೂಂಡ0ಗಡಿಯನ್ನು ಬೇರೆಡೆ ಸ್ಥಳಾಂತರಿಸುವ0ತೆ ನಗರಸಭೆಯವರು ಸೂಚಿಸಿದ್ದರು. ಈ ಹಿನ್ನಲೆ ಅಂಗಡಿ ಮಾಲಕರು ತಮ್ಮ ಗೂಡಂಗಡಿಯನ್ನು ಮಾಲ್ಕಿ ಜಾಗಕ್ಕೆ ಕೊಂಡೊಯ್ದಿದ್ದರು. ಆದರೆ, ರಸ್ತೆ ಪಕ್ಕದ ಜಾಗವನ್ನು ಗೂಡಂಗಡಿ ಮಾಲಕರೇ ಸ್ವಚ್ಛ ಮಾಡಿದ್ದರು.

ಅದಾಗಿಯೂ ಅವರನ್ನು ಸಹಿಸದ ಕಿಡಿಗೇಡಿಗಳು ಅಂಗಡಿಯನ್ನು ಧ್ವಂಸ ಮಾಡಿ, ಅಲ್ಲಿದ್ದ ಸಾಮಗ್ರಿಗಳನ್ನು ರಸ್ತೆಗೆ ತಂದಿದ್ದಾರೆ. ಅಂಗಡಿ ಒಳಗೆ ದರೋಡೆ ನಡೆದ ಅನುಮಾನಗಳು ವ್ಯಕ್ತವಾಗಿದೆ.

ShareSendTweetShare
Previous Post

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

Next Post

ಓಂ ಬೀಚ್ | ಜೂಜಾಟದ ಅಡ್ಡೆಯಾದ ಸುಂದರ ಕಡಲತೀರ!

Next Post
Gambling in the name of Friends Club: 17 people sentenced to prison!

ಓಂ ಬೀಚ್ | ಜೂಜಾಟದ ಅಡ್ಡೆಯಾದ ಸುಂದರ ಕಡಲತೀರ!

ಹುಲ್ಲು ತರಲು ಹೊಲಕ್ಕೆ ಹೋದ ಕೃಷ್ಣನಿಗೆ ಜಲ ಕಂಟಕ!

ಫ್ರೀ ಬಸ್ಸು | ಅದಾಗಿಯೂ ಕಾಸು ಕೊಟ್ಟು ಪ್ರಯಾಣಿಸುವ ಹೆಂಗಳೆಯರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.