6
  • Latest
Gambling in the name of Friends Club: 17 people sentenced to prison!

ಓಂ ಬೀಚ್ | ಜೂಜಾಟದ ಅಡ್ಡೆಯಾದ ಸುಂದರ ಕಡಲತೀರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಓಂ ಬೀಚ್ | ಜೂಜಾಟದ ಅಡ್ಡೆಯಾದ ಸುಂದರ ಕಡಲತೀರ!

AchyutKumar by AchyutKumar
December 2, 2024
in ಸ್ಥಳೀಯ
Gambling in the name of Friends Club: 17 people sentenced to prison!
advt advt advt
ADVERTISEMENT

ಕುಮಟಾ: ಗೋಕರ್ಣದ ಪ್ರಸಿದ್ಧ ಓಂ ಕಡಲತೀರದ ಬಳಿ ಅಂದರ್ – ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Advertisement. Scroll to continue reading.

ಭಾನುವಾರ ಬೇಲೇಕಾನ್ ರಸ್ತೆ ಅಂಚಿನಲ್ಲಿ ಕೂತಿದ್ದ ಮಾದನಗೇರಿ ಹೊಸನಗೆದ ದೇವರಾಜ ಗಂಗಾಧರ ಹರಿಕಂತ್ರ (29),ಉದಯ ಬಾಬು ಹರಿಕಂತ್ರ (39), ಹೊಸನಗರದ ಈಶ್ವರ ಲೋಕಪ್ಪ ಹರಿಕಂತ್ರ(70) ಭಾಸ್ಕರ ಮಂಗೇಶ ಹರಿಕಂತ್ರ (37) ಜೂಜಾಡುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇಸ್ಪಿಟ್ ಎಲೆಗಳ ಜೊತೆ 1220ರೂ ಹಣವನ್ನು ಅವರು ಹರಡಿಕೊಂಡಿದ್ದರು. ಪೊಲೀಸ್ ಉಪನಿರೀಕ್ಷಕ ಖಾದರ್ ಭಾಷಾ ಅವರ ಮೇಲೆ ದಾಳಿ ನಡೆಸಿ, ಹಣದ ಜೊತೆ ಜೂಜಾಟದ ಪರಿಕ್ಕರಗಳನ್ನು ವಶಕ್ಕೆ ಪಡೆದರು.

ShareSendTweetShare
ADVERTISEMENT
Previous Post

ದುಡಿದು ತಿನ್ನುವವರ ಮೇಲೆ ದುಷ್ಟರ ದಬ್ಬಾಳಿಕೆ!

Next Post

ಹುಲ್ಲು ತರಲು ಹೊಲಕ್ಕೆ ಹೋದ ಕೃಷ್ಣನಿಗೆ ಜಲ ಕಂಟಕ!

Next Post

ಹುಲ್ಲು ತರಲು ಹೊಲಕ್ಕೆ ಹೋದ ಕೃಷ್ಣನಿಗೆ ಜಲ ಕಂಟಕ!

ಫ್ರೀ ಬಸ್ಸು | ಅದಾಗಿಯೂ ಕಾಸು ಕೊಟ್ಟು ಪ್ರಯಾಣಿಸುವ ಹೆಂಗಳೆಯರು!

ಜಿಲ್ಲಾಧಿಕಾರಿ ಕಚೇರಿ | 10 ಲಕ್ಷಕ್ಕೆ ಭೂಮಿ... 6 ಲಕ್ಷ ಕೊಟ್ಟರೆ ನೌಕರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.