6
  • Latest

ಫ್ರೀ ಬಸ್ಸು | ಅದಾಗಿಯೂ ಕಾಸು ಕೊಟ್ಟು ಪ್ರಯಾಣಿಸುವ ಹೆಂಗಳೆಯರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫ್ರೀ ಬಸ್ಸು | ಅದಾಗಿಯೂ ಕಾಸು ಕೊಟ್ಟು ಪ್ರಯಾಣಿಸುವ ಹೆಂಗಳೆಯರು!

AchyutKumar by AchyutKumar
December 2, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಪಂಚ ಗ್ಯಾರಂಟಿ ಯೋಜನೆ ನೀಡಿರುವ ರಾಜ್ಯ ಸರ್ಕಾರ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಅದಾಗಿಯೂ, ಈ ಊರಿನ ಮಹಿಳೆಯರು ಕಾಸು ಕೊಟ್ಟು ಪ್ರಯಾಣ ಮಾಡುತ್ತಾರೆ!

ತೆರಕನಳ್ಳಿ-ಕುಳವೆ ಭಾಗಕ್ಕೆ ಇಷ್ಟು ವರ್ಷಗಳ ಕಾಲ ಬಸ್ ಸಂಪರ್ಕವೇ ಇರಲಿಲ್ಲ. ಇದರಿಂದ ಆ ಭಾಗದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಈ ಹಿನ್ನಲೆ ಸೋಮವಾರ ಈ ಊರಿಗೆ ಹೊಸದಾಗಿ ಬಸ್ಸು ಬಿಡಲಾಗಿದೆ. ಮೊದಲ ಬಾರಿ ಈ ಊರಿಗೆ ಸರ್ಕಾರಿ ಬಸ್ಸು ಪ್ರವೇಶವಾಗಿದ್ದರಿಂದ ಜನ ಸಂತಸದಲ್ಲಿದ್ದಾರೆ. ಬಸ್ಸಿಗೆ ವಿಶೇಷ ಪೂಜೆ ಸಲ್ಲಿಸಿ ಊರಿನವರು ವಾಹನವನ್ನು ಬರಮಾಡಿಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಈ ಬಸ್ಸು ಸೇವೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು ಅಂದರೆ ನಿಗಮಕ್ಕೆ ಆದಾಯವಾಗಬೇಕು. ಈ ಹಿನ್ನಲೆ ಊರಿನ ಮಹಿಳೆಯರು ತಿಂಗಳಿನಲ್ಲಿ 10 ದಿನವಾದರೂ ಕಾಸು ಕೊಟ್ಟು ಟಿಕೆಟ್ ಖರೀದಿಸಿಯೇ ಬಸ್ಸಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ್ದಾರೆ. `ಬಸ್ಸು ಓಡಾಟದಿಂದ ನಿಗಮಕ್ಕೆ ನಷ್ಟ ಆದರೆ ಬಸ್ಸು ಬಿಡುವುದಿಲ್ಲ. ಇದರಿಂದ ಮತ್ತೆ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುತ್ತಾರೆ’ ಎಂದು ಮಹಿಳೆಯೊಬ್ಬರು ತಮ್ಮ ಕಳಕಳಿ ವ್ಯಕ್ತಪಡಿಸಿದರು. ಆಗ, ಅಲ್ಲಿದ್ದ ಅನೇಕರು ನಿಗಮಕ್ಕೆ ನಷ್ಟ ಆಗದಂತೆ ಬಸ್ಸು ಪ್ರಯಾಣ ಮಾಡುವುದಾಗಿ ಹೇಳಿದರು.

Advertisement. Scroll to continue reading.

ಈ ಬಸ್ಸು ಮುದ್ದಿನಪಾಲ್, ಪಾಳದಬೈಲ್, ತೆರಕನಳ್ಳಿ, ಕುಳವೆ, ಕೊಪ್ಪ ಶಿಗೆಹಳ್ಳಿ ಮಾರ್ಗವಾಗಿ ನಾಣಿಕಟ್ಟಾಗೆ ಬಸ್ ಸಂಚರಿಸಲಿದೆ. ಪ್ರಸ್ತುತ ಮೊದಲ ದಿನ ಬಸ್ಸಿನ ತುಂಬ ಪ್ರಯಾಣಿಕರಿದ್ದರು. ಉತ್ತಮ ಆದಾಯವೂ ನಿಗಮಕ್ಕೆ ಸಿಕ್ಕಿದೆ.

ShareSendTweetShare
ADVERTISEMENT
Previous Post

ಹುಲ್ಲು ತರಲು ಹೊಲಕ್ಕೆ ಹೋದ ಕೃಷ್ಣನಿಗೆ ಜಲ ಕಂಟಕ!

Next Post

ಜಿಲ್ಲಾಧಿಕಾರಿ ಕಚೇರಿ | 10 ಲಕ್ಷಕ್ಕೆ ಭೂಮಿ… 6 ಲಕ್ಷ ಕೊಟ್ಟರೆ ನೌಕರಿ!

Next Post

ಜಿಲ್ಲಾಧಿಕಾರಿ ಕಚೇರಿ | 10 ಲಕ್ಷಕ್ಕೆ ಭೂಮಿ... 6 ಲಕ್ಷ ಕೊಟ್ಟರೆ ನೌಕರಿ!

ಕಾಳಿಂಗನೊ0ದಿಗೆ ಸೆಣಸಾಟ: 14 ಅಡಿ ಹಾವಿಗಾಗಿ ಮುಕ್ಕಾಲು ತಾಸು ಗುದ್ದಾಟ!

ಸೇತುವೆಯಿದೆ.. ಆದರೆ ರಸ್ತೆಯೇ ಇಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.