6
  • Latest

ಕಿರವತ್ತಿ ಸೊಸೈಟಿ ಚುನಾವಣೆ: ಇಲ್ಲಿಯೂ ಮಿರಾಶಿ ಅಭಿಮಾನಿ ಬಳಗ ಮೇಲುಗೈ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಿರವತ್ತಿ ಸೊಸೈಟಿ ಚುನಾವಣೆ: ಇಲ್ಲಿಯೂ ಮಿರಾಶಿ ಅಭಿಮಾನಿ ಬಳಗ ಮೇಲುಗೈ!

AchyutKumar by AchyutKumar
in ರಾಜಕೀಯ

ಯಲ್ಲಾಪುರ: ಡಿ 2ರಂದು ನಡೆದ ಕಿರವತ್ತಿ ಸೊಸೈಟಿ ಚುನಾವಣೆಯಲ್ಲಿ ವಿಜಯ ಮಿರಾಶಿ ಅಭಿಮಾನಿ ಬಳಗ ಮೇಲುಗೈ ಸಾಧಿಸಿದೆ. ಸೊಸೈಟಿ ಚುನಾವಣೆಯಲ್ಲಿ ಆಯ್ಕೆಯಾದವರೆಲ್ಲರೂ ಕಾಂಗ್ರೆಸ್ ಬೆಂಬಲಿತರಾಗಿದ್ದಾರೆ.

ADVERTISEMENT

ಈಚೆಗೆ ನಡೆದ ಯಲ್ಲಾಪುರ ಪ ಪಂ ಉಪಚುನಾವಣೆಯಲ್ಲಿ ಸಹ ಕಾಂಗ್ರೆಸ್ ಗೆದ್ದಿತ್ತು. ಸೋಮವಾರ ಕಿರವತ್ತಿಯ ಸೇವಾ ಸಹಕಾರಿ ಸಂಘದ ಚುನಾವಣೆ ನಡೆದಿದ್ದು, 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಸಂಜಯ್ ವಿಠ್ಠಲ ಮಿರಾಶಿ, ಮುಬಾರಕ್ ಅಬ್ಬಿಗೆರೆ, ಹರುನ್ ಇಸ್ಮಾಯಿಲ್ ಶೇಖ್, ಪರಶುರಾಮ ಮಹದೇವ ಹರಿಜನ್, ಗಣಪತಿ ರಾಮ ಶಿರನಾಲ್ಕರ್, ನಾವು ಲಕ್ಕು ಪಟಕಾರೆ, ಮಹದೇವಿ ನಾಗೇಂದ್ರ ಮರಾಠಿ, ಹನುಮಂತ ಲಕ್ಷ್ಮಪ್ಪ ಸೋಮಾಪುರಕರ, ಫಾತೀಮ ಮೆಹಬೂಬ್ ಸಾಬ್ ಕಿರವತ್ತಿ, ಆಶಾ ಬಿ ಇಮಾಮ್ ಸಾಬ್ ತಟ್ಟೀಗೇರಿ, ಜಾಫರ್ ಹುಸೇನ್ ಸಾಬ್ ಒಂಟಿ ಹಾಗು ನೂರ್ ಅಹ್ಮದ್ ಸೈಯ್ಯದ್ ಈ ಸೊಸೈಟಿಯ ನೂತನ ಸದಸ್ಯರಾಗಿದ್ದಾರೆ.

ಸಹಕರಿಸಿದವರಿಗೆ ಕೃತಜ್ಞತೆ:

Advertisement. Scroll to continue reading.

Advertisement. Scroll to continue reading.

ಈ ಎಲ್ಲಾ ಸದಸ್ಯರ ಅವಿರೋಧ ಆಯ್ಕೆಗಾಗಿ ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಪ್ರಯತ್ನಿಸಿದ್ದರು. ಹೀಗಾಗಿ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದರು `ಕಿರವತ್ತಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘವೂ ಉತ್ತುಂಗಕ್ಕೆ ಏರಲಿ’ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಪ್ರಮುಖರಾದ ಮುರಳಿ ಹೆಗಡೆ, ರಹಮತ್ ಅಬ್ಬಿಗೆರೆ, ರಾಘವೇಂದ್ರ ಗೊಂದಿ, ಬಾಬು ಸಿದ್ದಿ, ವಿಲ್ಸನ್ ಫರ್ನಾಂಡೀಸ್, ಮಹೇಶ್ ಗೋಕರ್ಣ, ಬಾಬಾ ಶೇಖ್, ಹಾಗು ನೂರ್ ಅಹ್ಮದ್ ಶೇಖ್ ಆಯ್ಕೆಯಾದ ಸದಸ್ಯರಿಗೆ ಶುಭ ಕೋರಿದರು.

Previous Post

ಬುಡಕಟ್ಟು ಸಂಸ್ಕೃತಿ ಪ್ರತೀಕಕ್ಕೆ ಪ್ರಶಸ್ತಿಯ ಗರಿ!

Next Post

ಸಾಗರದಿಂದ ಸಮುದ್ರಕ್ಕೆ ಬಂದರೂ ಸರಾಯಿ ಮಾರಾಟ ಬಿಡದ ಜಯಂತ!

Next Post

ಸಾಗರದಿಂದ ಸಮುದ್ರಕ್ಕೆ ಬಂದರೂ ಸರಾಯಿ ಮಾರಾಟ ಬಿಡದ ಜಯಂತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ