6
  • Latest

ಗೋವಿಂದ ಹೆಗಡೆರ ಕಾಸು ಗೋವಿಂದ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋವಿಂದ ಹೆಗಡೆರ ಕಾಸು ಗೋವಿಂದ!

AchyutKumar by AchyutKumar
December 3, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಬ್ಯಾಟರಿ ಮಾರಾಟ ನೆಪದಲ್ಲಿ ವಾಟ್ಸಪ್ ವಿಡಿಯೋ ಕಾಲ್ ಮಾಡಿದ ಕಳ್ಳರು ಅಂಚೆ ನೌಕರ ಗೋವಿಂದ ಹೆಗಡೆ ಅವರ ಬ್ಯಾಂಕ್ ಖಾತೆಯಲ್ಲಿದ್ದ 1 ಲಕ್ಷ ರೂ ಹಣ ಎಗರಿಸಿದ್ದಾರೆ.

ಕೋಟಖಂಡ ಗ್ರಾಮದ ಮಾರುಕೇರಿ ಗೋವಿಂದ ವಾಸುದೇವ ಹೆಗಡೆ ಅವರು ನ 27ರ ರಾತ್ರಿ 8.30ಕ್ಕೆ ಮೊಬೈಲ್ ನೋಡುತ್ತಿದ್ದರು. ಆಗ ಅವರಿಗೆ ವಿಡಿಯೋ ಕಾಲ್ ಒಂದು ಬಂದಿದ್ದು, ಅದನ್ನು ಸ್ವೀಕರಿಸಿದರು.

ADVERTISEMENT
ADVERTISEMENT

`ಬ್ಯಾಟರಿ ಕಂಪನಿ ಕಡೆಯಿಂದ ಮಾತನಾಡುತ್ತಿದ್ದೇವೆ’ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಅವರ ವಾಟ್ಸಪ್’ಗೆ ಕೆಲ ಲಿಂಕ್ ಕಳುಹಿಸಿದ್ದು ಅದನ್ನು ಗೋವಿಂದ ಹೆಗಡೆ ಅವರು ಡೌನ್ಲೋಡ್ ಮಾಡಿದರು. ಬ್ಯಾಟರಿ ಆರ್ಡರ್ ಮಾಡುವಂತೆ ಕರೆ ಮಾಡಿದ ವ್ಯಕ್ತಿ ಹೇಳಿದಾಗ `ಹೂ’ ಅಂದರು.

Advertisement. Scroll to continue reading.
Advertisement. Scroll to continue reading.

2ರೂ ಆನ್‌ಲೈನ್ ಪೇಮೆಂಟ್ ಮಾಡುವಂತೆ ಆತ ಕಾಡಿಸಿದಾಗ ಗೋವಿಂದ ಹೆಗಡೆ ಅವರು ಆತನ ಫೋನ್ ಕಟ್ ಮಾಡಿದರು. ರಾತ್ರಿ 1.30ಕ್ಕೆ ಮೊಬೈಲಿಗೆ ಮೆಸೆಜ್ ಬಂದ ಕಾರಣ ನಿದ್ದೆಯಿಂದ ಎದ್ದ ಅವರು ಮತ್ತೆ ಮಲಗಲಿಲ್ಲ. ಕಾರಣ ಕರ್ಣಾಟಕ ಬ್ಯಾಂಕಿನಲ್ಲಿದ್ದ ಅವರ 1 ಲಕ್ಷ ರೂ ಹಣವನ್ನು ಕಳ್ಳರು ಎಗರಿಸಿದ್ದು, ಆ ಬಗ್ಗೆ ಬ್ಯಾಂಕಿನಿoದ ಮೆಸೆಜ್ ಬಂದಿತ್ತು.

ಫೋನ್ ಫೇ ಮೂಲಕ ಹಣ ಎಗರಿಸಿದ ಬಗ್ಗೆ ಗೋವಿಂದ ಹೆಗಡೆ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ರಾಜ್ಯಪಾಲರ ನೌಕಾ ಪ್ರವಾಸ: ಜಿಲ್ಲಾಡಳಿತದಿಂದಲೂ ಅದ್ಧೂರಿ ಸ್ವಾಗತ!

Next Post

ಕೂಗಿ ಕರೆದರೂ ನೆರವಿಗೆ ಬಾರದ ಜನ: ನೀರಿನಲ್ಲಿ ಮುಳುಗಿದ ವ್ಯಕ್ತಿ ಸಾವು!

Next Post

ಕೂಗಿ ಕರೆದರೂ ನೆರವಿಗೆ ಬಾರದ ಜನ: ನೀರಿನಲ್ಲಿ ಮುಳುಗಿದ ವ್ಯಕ್ತಿ ಸಾವು!

ಬಸ್ಸು-ಜೀಪು-ಕಾರು: ಸರಣಿ ಅಪಘಾತದಿಂದ ಇಬ್ಬರಿಗೆ ಗಾಯ

ಪೊಲೀಸ್ ಹನುಮಂತನ ಬಳಿ ಸಿಕ್ಕಿಬಿದ್ದ ಕಟುಕ ಮಂಜುನಾಥ: ಎಮ್ಮೆ ಕರುವಿನ ಜೀವ ರಕ್ಷಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.