6
  • Latest

ಕೂಗಿ ಕರೆದರೂ ನೆರವಿಗೆ ಬಾರದ ಜನ: ನೀರಿನಲ್ಲಿ ಮುಳುಗಿದ ವ್ಯಕ್ತಿ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೂಗಿ ಕರೆದರೂ ನೆರವಿಗೆ ಬಾರದ ಜನ: ನೀರಿನಲ್ಲಿ ಮುಳುಗಿದ ವ್ಯಕ್ತಿ ಸಾವು!

AchyutKumar by AchyutKumar
in ರಾಜ್ಯ

ಜೊಯಿಡಾ: ಕೆರೆಯಲ್ಲಿ ವ್ಯಕ್ತಿಯೊಬ್ಬ ಮುಳುಗುತ್ತಿದ್ದರೂ ಅದನ್ನು ನೋಡಿದ ಜನ ನೆರವಿಗೆ ಬರಲಿಲ್ಲ. ಹೀಗಾಗಿ ಆತ ಅಲ್ಲಿಯೇ ಸಾವನಪ್ಪಿದ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದೆ.

ADVERTISEMENT

ಧಾರವಾಡದ ಕಲ್ಲೂರಿನ ಮಹಾದೇವ ಸಿದ್ದಪ್ಪ ಹಸರಗಣಿ (39) ಟಾಟಾ ಹಿಟಾಚಿ ಕಂಪನಿಯಲ್ಲಿ ಕೆಲಸಕ್ಕಿದ್ದ. ಸೋಮವಾರ ಜೊಯಿಡಾಗೆ ಬಂದಿದ್ದ ಈತ ಉಳುವಿಗೆ ತೆರಳಿದ್ದ. ಅಲ್ಲಿನ ವೀರಭದ್ರ ದೇವಾಲಯ ಪಕ್ಕದ ಕೆರೆ ಕಂಡು ಈಜಾಡಲು ಹೋಗಿದ್ದ.

ನೀರಿನ ಮದ್ಯಭಾಗದವರೆಗೂ ಸಲೀಸಾಗಿ ಚಲಿಸಿದ ಮಹಾದೇವನಿಗೆ ಮರಳಿ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಸಹಾಯ ಮಾಡುವಂತೆ ದಡದಲ್ಲಿ ನಿಂತಿದ್ದವರನ್ನು ಆತ ಕೇಳಿಕೊಂಡಿದ್ದ. ನೀರಿನಲ್ಲಿ ಮುಳುಗುವ ಅನುಭವ ಆದಾಗ ಜೋರಾಗಿ ಬೊಬ್ಬೆ ಹೊಡೆದಿದ್ದ. ಆದರೆ, ಯಾರೂ ಆತನ ನೆರವಿಗೆ ಹೋಗಲಿಲ್ಲ.

Advertisement. Scroll to continue reading.

ನೀರಿನಿಂದ ಮೇಲೆ ಬರಲಾಗದೇ ಆತ ಅಲ್ಲಿಯೇ ಮುಳುಗಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿದಿದ್ದ. ಕೊನೆಗೆ ಅಲ್ಲಿಯೇ ಸಾವನಪ್ಪಿದ್ದ. 70 ವರ್ಷದ ಆತನ ತಂದೆ ಸಿದ್ದಪ್ಪ ಹಸರಗಣಿ ಊರಿನಿಂದ ಬಂದು ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

Advertisement. Scroll to continue reading.
Previous Post

ಗೋವಿಂದ ಹೆಗಡೆರ ಕಾಸು ಗೋವಿಂದ!

Next Post

ಬಸ್ಸು-ಜೀಪು-ಕಾರು: ಸರಣಿ ಅಪಘಾತದಿಂದ ಇಬ್ಬರಿಗೆ ಗಾಯ

Next Post

ಬಸ್ಸು-ಜೀಪು-ಕಾರು: ಸರಣಿ ಅಪಘಾತದಿಂದ ಇಬ್ಬರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ