6
  • Latest

ಈ ರಸ್ತೆ ತುಂಬಾ ಕಿಡಿಗೇಡಿಗಳ ಕಾಟ: ರಿಪೇರಿಗೆ ಬಂದ ಬೈಕ್ ಮೇಲೆ ಕಲ್ಲು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ರಸ್ತೆ ತುಂಬಾ ಕಿಡಿಗೇಡಿಗಳ ಕಾಟ: ರಿಪೇರಿಗೆ ಬಂದ ಬೈಕ್ ಮೇಲೆ ಕಲ್ಲು!

AchyutKumar by AchyutKumar
in ಸ್ಥಳೀಯ

ಕುಮಟಾ: ತದಡಿ-ಗಂಗಾವಳಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಲ್ಲಿನ ರಾಶಿ ಕಾಣುತ್ತಿದೆ. ಚೌಡಗೇರಿ ಬಳಿಯ ಗ್ಯಾರೇಜಿನಲ್ಲಿದ್ದ ಬೈಕನ್ನು ಕಿಡಿಗೇಡಿಗಳು ಕಲ್ಲಿನಿಂದ ಕುಟ್ಟಿದ್ದಾರೆ.

ಮಂಗಳವಾರ ರಾತ್ರಿ ಕಿಡಿಗೇಡಿಗಳು ಈ ಮಾರ್ಗದಲ್ಲಿ ಸಂಚಾರ ನಡೆಸಿದ್ದು, ತಮ್ಮ ವಿದ್ವಂಸಕ ಕೃತ್ಯಗಳನ್ನು ಪ್ರದರ್ಶಿಸಿದ್ದಾರೆ. ಬುಧವಾರ ಬೆಳಗ್ಗೆ ರಸ್ತೆ ಮೇಲೆ ಚೀರೆಕಲ್ಲುಗಳು ಬಿದ್ದಿರುವುದನ್ನು ನೋಡಿದ ಜನ ಆತಂಕಕ್ಕೆ ಒಳಗಾದರು. `ಯಾವುದಾದರೂ ಕಪೌಂಡ್ ಗೋಡೆ ಮುರಿದು ಬಿತ್ತೆ?’ ಎಂದು ಪರಿಶೀಲಿಸಿದರು.

ಅದಾದ ನಂತರ ರಿಪೇರಿಗಾಗಿ ಗ್ಯಾರೇಜಿಗೆ ಬಂದಿದ್ದ ಬೈಕಿನ ಮೇಲೆಯೂ ಕಿಡಿಗೇಡಿಗಳು ಅಟ್ಟಹಾಸ ಮೆರೆದಿರುವುದು ಗೊತ್ತಾಯಿತು. `ರಸ್ತೆ ಮೇಲೆ ಕಲ್ಲು ಹಾಕಿರುವುದು ಸಹ ಅವರದ್ದೇ ಕೆಲಸ’ ಎಂದು ಭಾವಿಸಿ ಪೊಲೀಸರಿಗೆ ಮಾಹಿತಿ ನೀಡಿದರು.

ShareSendTweetShare
Previous Post

ಕಾಸು ಕದ್ದ ಕಳ್ಳಿಗೂ ಕನಿಕರ ತೋರಿದ ಶಾಸಕ ದಿನಕರ!

Next Post

ಖರೀದಿ ಆಸ್ತಿ | ಅಭಿವೃದ್ಧಿಗೆ ಹೋದವರಿಗೆ ಪೆಟ್ರೋಲ್ ಪ್ರೋಕ್ಷಣೆ!

Next Post

ಖರೀದಿ ಆಸ್ತಿ | ಅಭಿವೃದ್ಧಿಗೆ ಹೋದವರಿಗೆ ಪೆಟ್ರೋಲ್ ಪ್ರೋಕ್ಷಣೆ!

ಸಂತ್ರಸ್ತ ಬಾಲಕಿಗೆ ನ್ಯಾಯ ಕೊಡಿಸಿದ ಸರ್ಕಾರಿ ವಕೀಲೆ: ಅತ್ಯಾಚಾರಿಗೆ 20 ವರ್ಷ ಜೈಲು!

ಆ ಅಂಗವಿಕಲೆ ಅಪ್ರಾಪ್ತೆ: ಅದಾಗಿಯೂ ಕನಿಕರ ತೋರದ ವಿಕೃತ ಕಾಮಿಗೆ ಕಠಿಣ ಶಿಕ್ಷೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.