6
  • Latest

ಖರೀದಿ ಆಸ್ತಿ | ಅಭಿವೃದ್ಧಿಗೆ ಹೋದವರಿಗೆ ಪೆಟ್ರೋಲ್ ಪ್ರೋಕ್ಷಣೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಖರೀದಿ ಆಸ್ತಿ | ಅಭಿವೃದ್ಧಿಗೆ ಹೋದವರಿಗೆ ಪೆಟ್ರೋಲ್ ಪ್ರೋಕ್ಷಣೆ!

AchyutKumar by AchyutKumar
in ಸ್ಥಳೀಯ

ದಾಂಡೇಲಿ: ದಾಂಡೇಲಿ ಅಲೈಡ್ ಏರಿಯಾದಲ್ಲಿ ಭೂಮಿ ಖರೀದಿಸಿದ ಮೂವರಿಗೆ ಆತಂಕ ಎದುರಾಗಿದೆ. ತಾವು ಖರೀದಿಸಿದ ಜಾಗದಲ್ಲಿನ ಗಿಡ-ಗಂಟಿ ಸ್ವಚ್ಛ ಮಾಡಲು ತೆರಳಿದವರಿಗೆ ಅಕ್ಕಪಕ್ಕದ ಜನ ಆಗಮಿಸಿ ಪೆಟ್ರೋಲ್ ಸುರಿದಿದ್ದಾರೆ. `ಈ ಭೂಮಿ ಮೇಲೆ ಕಾಲಿಟ್ಟರೆ ಬೆಂಕಿ ಹಚ್ಚಿ ಕೊಲ್ಲುವೆ’ ಎಂದು ಬೆದರಿಕೆ ಹಾಕಿದ್ದಾರೆ!

ಅಲೈಡ್ ಏರಿಯಾದ ರಾಮದಾಸ ಗಣಪಾ ಮಿರಾಶಿ ಹಣಕಾಸಿನ ಅಡಚಣೆಯಿಂದ ತಮ್ಮ 9.94 ಗುಂಟೆ ಭೂಮಿಯನ್ನು ಮಾರಾಟ ಮಾಡಿದ್ದರು. ದಾಂಡೇಲಿ ಮಾರುತಿನಗರದ ನಾಗರಾಜ ದಾರಿಮಯಮ್ಲಾ, ದಾಂಡೇಲಿಯ ಪ್ರಶಾಂತ ಶೆಟ್ಟಿ ಹಾಗೂ ಸುರೇಶ ಜೋಶಿ ಇದನ್ನು ಖರೀದಿಸಿದ್ದರು.

ಸೋಮವಾರ ಈ ಭೂಮಿಯಲ್ಲಿ ಬೆಳೆದ ಗಿಡ-ಗಂಟಿಗಳನ್ನು ಸ್ವಚ್ಛ ಮಾಡಲು ಕಾರ್ಮಿಕರನ್ನು ಕರೆದುಕೊಂಡು ಹೋಗಿದ್ದರು. ಆಗ, ಈ ಕೆಲಸಕ್ಕೆ ಅಲ್ಲಿನ ರಾಮಚಂದ್ರ ಪವಾರ್, ವೇದ ಕಲ್ಲೂರು, ಅನೀಲ ಕೊಲ್ಲೂರು, ಆರತಿ ಕೊಲ್ಲೂರು, ಪಾಂಡುರAಗ ಹರಿಜನ, ಶಿವಾನಂದ ಹರಿಜನ, ಮಂಜುಳಾ ನಾಯರ್, ಭಾರತಿ ಕಾಂಬಳೆ ಹಾಗೂ ಯಲ್ಲವ್ವ ಕಾಂಬಳೆ ಅಡ್ಡಪಡಿಸಿದರು.

ಮೊದಲು ಕೂಲಿ ಕೆಲಸಕ್ಕೆ ಬಂದಿದ್ದ ಗಣೇಶ ಕೇರಕರ್ ಹಾಗೂ ಇತರರಿಗೆ ಬೈದ ಅಲ್ಲಿನವರು ನಂತರ ಭೂಮಿ ಖರೀದಿಸಿದ ಮೂವರಿಗೂ ಮೊದಲಿಸಿದರು. `ನಾವು ಈ ಆಸ್ತಿ ಖರೀದಿಸಿದ್ದೇವೆ. ಅದರ ಅಭಿವೃದ್ಧಿಗೆ ಬಂದಿದ್ದೇವೆ’ ಎಂದರೂ ಕೇಳಲಿಲ್ಲ. ನಾಗರಾಜ ದಾರಿಮಯಮ್ಲಾ ಅವರ ಬಳಿಯಿಂದ ಪೆಟ್ರೋಲ್ ಕಸಿದ ಅಲ್ಲಿದ್ದವರು ಭೂಮಿ ಖರೀದಿದಾರರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ ಒಡ್ಡಿದರು.

ಇದರಿಂದ ಬೆದರಿದ ನಾಗರಾಜ ದಾರಿಮಯಮ್ಲಾ, ದಾಂಡೇಲಿಯ ಪ್ರಶಾಂತ ಶೆಟ್ಟಿ ಹಾಗೂ ಸುರೇಶ ಜೋಶಿ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ.

ShareSendTweetShare
Previous Post

ಈ ರಸ್ತೆ ತುಂಬಾ ಕಿಡಿಗೇಡಿಗಳ ಕಾಟ: ರಿಪೇರಿಗೆ ಬಂದ ಬೈಕ್ ಮೇಲೆ ಕಲ್ಲು!

Next Post

ಸಂತ್ರಸ್ತ ಬಾಲಕಿಗೆ ನ್ಯಾಯ ಕೊಡಿಸಿದ ಸರ್ಕಾರಿ ವಕೀಲೆ: ಅತ್ಯಾಚಾರಿಗೆ 20 ವರ್ಷ ಜೈಲು!

Next Post

ಸಂತ್ರಸ್ತ ಬಾಲಕಿಗೆ ನ್ಯಾಯ ಕೊಡಿಸಿದ ಸರ್ಕಾರಿ ವಕೀಲೆ: ಅತ್ಯಾಚಾರಿಗೆ 20 ವರ್ಷ ಜೈಲು!

ಆ ಅಂಗವಿಕಲೆ ಅಪ್ರಾಪ್ತೆ: ಅದಾಗಿಯೂ ಕನಿಕರ ತೋರದ ವಿಕೃತ ಕಾಮಿಗೆ ಕಠಿಣ ಶಿಕ್ಷೆ!

ತಂದೆ ಕೊಂದ ಮಗನಿಗೆ 5 ವರ್ಷ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.