6
  • Latest

ತಂದೆ ಕೊಂದ ಮಗನಿಗೆ 5 ವರ್ಷ ಜೈಲು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಂದೆ ಕೊಂದ ಮಗನಿಗೆ 5 ವರ್ಷ ಜೈಲು!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ತಂದೆ ಕೊಂದ ಮಗನಿಗೆ ಕಾರವಾರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಕಾರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ್ ಅವರು ತಮ್ಮ ಆದೇಶ ಪ್ರಕಟಿಸಿದರು.

ಹೊನ್ನಾವರ ಕರ್ಕಿಗ್ರಾಮದ ತೊಪ್ಪಲಕೇರಿಯಲ್ಲಿ ವಾಸವಾಗಿದ್ದ ಭರತ್ ಮೇಸ್ತಾ ಸದಾ ಅಲ್ಲಿ ಇಲ್ಲಿ ಅಲೆದಾಡುತ್ತಿದ್ದರು. 2023ರ ಎಪ್ರಿಲ್ 21ರಂದು ರಾತ್ರಿ ತಡವಾಗಿ ಮನೆಗೆ ಬಂದ ಭರತ್ ಮೇಸ್ತಾರನ್ನು ಅವರ ತಂದೆ ಪಾಂಡುರAಗ ಮೇಸ್ತಾ ಪ್ರಶ್ನಿಸಿದ್ದರು. ಯಾವುದೇ ಕೆಲಸಕ್ಕೆ ಹೋಗದೇ ಅನಗತ್ಯವಾಗಿ ಸ್ನೇಹಿತರ ಜೊತೆ ತಿರುಗಾಡದಂತೆ ಬುದ್ದಿ ಹೇಳಿದ್ದರು.

ಇದನ್ನು ಸಹಿಸದ ಭರತ ಮೇಸ್ತಾ ತನ್ನ ತಂದೆ ಪಾಂಡುರAಗ ಮೇಸ್ತಾ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 23 ಸಾಕ್ಷಿ ಹಾಗೂ 83 ದಾಖಲೆಗಳ ಪರಿಶೀಲನೆ ನಡೆಸಿದ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಆರೋಪ ಸಾಭೀತಾದ ಹಿನ್ನಲೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 1 ಸಾವಿರ ರೂ ದಂಡವನ್ನು ವಿಧಿಸಿದೆ. ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ಅವರು ಸರ್ಕಾರದ ಪರ ವಾದಿಸಿದ್ದರು.

ShareSendTweetShare
Previous Post

ಆ ಅಂಗವಿಕಲೆ ಅಪ್ರಾಪ್ತೆ: ಅದಾಗಿಯೂ ಕನಿಕರ ತೋರದ ವಿಕೃತ ಕಾಮಿಗೆ ಕಠಿಣ ಶಿಕ್ಷೆ!

Next Post

ಕಂದಾಯ ಅತಿಕ್ರಮಣದಾರರಿಗೆ ಹಕ್ಕು ಪತ್ರ: ಇದು ರಾಜ್ಯವೇ ಖುಷಿ ಪಡುವ ಸುದ್ದಿ!

Next Post

ಕಂದಾಯ ಅತಿಕ್ರಮಣದಾರರಿಗೆ ಹಕ್ಕು ಪತ್ರ: ಇದು ರಾಜ್ಯವೇ ಖುಷಿ ಪಡುವ ಸುದ್ದಿ!

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.