6
  • Latest

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

AchyutKumar by AchyutKumar
in ದೇಶ - ವಿದೇಶ

ಕಾರವಾರ: 1971ರಲ್ಲಿ ಪಾಕಿಸ್ತಾನವೂ ಕರಾಜಿ ಮೇಲೆ ದಾಳಿ ನಡೆಸಿದ್ದು, ಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಡಿಸೆಂಬರ್ 4ರಂದು ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ. ಕಾರವಾರದ ನೌಕಾನೆಲೆಯಲ್ಲಿ ಬುಧವಾರ ನಡೆದ ನಾಕಾದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿ ಯುದ್ಧ ನೌಕೆಗಳ ಶಕ್ತಿ ಪ್ರದರ್ಶನದ ಬಗ್ಗೆ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ವಿವಿಧ ದೇಶಭಕ್ತಿ ಗೀತೆಗಳನ್ನು ನುಡಿಸಿದರು. ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು.

ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ಐಎನ್‌ಎಸ್ ಮಕರ, ಐಎನ್‌ಎಸ್ ಸುಭದ್ರಾ, ಯಾರ್ಡ್ ಕ್ರಾಫ್ಟ್ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸುಡುಮದ್ದುಗಳನ್ನು ಸಿಡಿಸಲಾಯಿತು. ಅಗ್ನಿವೀರರು,ನೌಕಾಪಡೆಯ ಸಿಬ್ಬಂದಿ, ನೌಕಾನೆಲೆಂ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ವಿಜಯ ಕುಮಾರ್, ಕರ್ನಾಟಕ ನೌನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆAಟ್ ಆಫಿಸರ್ ರಿಯರ್ ಅಡ್ಮಿರಲ್ ಕೆ.ಎಂ.ರಾಮಕೃಷ್ಣÀ್ಣನ್, ಕ್ಯಾಪ್ಟನ್ ಬೀರೇಂದ್ರ ಎಸ್.ಬೈನ್ಸ್, ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.

 

ShareSendTweetShare
Previous Post

ಕಂದಾಯ ಅತಿಕ್ರಮಣದಾರರಿಗೆ ಹಕ್ಕು ಪತ್ರ: ಇದು ರಾಜ್ಯವೇ ಖುಷಿ ಪಡುವ ಸುದ್ದಿ!

Next Post

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

Next Post

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

ಅನಧಿಕೃತ ಗೈರು-ಕರ್ತವ್ಯದ ವೇಳೆ ಮದ್ಯಪಾನ: ಶಿಕ್ಷಕನಿಗೆ ಅಮಾನತು ಶಿಕ್ಷೆ!

ಶೌಚಕ್ಕೆ ಹೋಗುವಾಗ ಹುಷಾರು: ಇಲ್ಲಿ ಹಾವುಗಳಿವೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.