6
  • Latest

ಬಾಂಗ್ಲಾ ಹಿಂದುಗಳ ಬಗ್ಗೆ ವಕ್ತಾರರ ಮಾತು: ಹಿಂದುಳಿದವರ ರಕ್ಷಣೆಗಾಗಿ ಉಪಾಧ್ಯಕ್ಷರ ಹೋರಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಾಂಗ್ಲಾ ಹಿಂದುಗಳ ಬಗ್ಗೆ ವಕ್ತಾರರ ಮಾತು: ಹಿಂದುಳಿದವರ ರಕ್ಷಣೆಗಾಗಿ ಉಪಾಧ್ಯಕ್ಷರ ಹೋರಾಟ!

AchyutKumar by AchyutKumar
in ರಾಜಕೀಯ

ಯಲ್ಲಾಪುರ: `ಹಿಂದುಳಿದ ವರ್ಗದವರ ಮೇಲೆ ಅನಗತ್ಯ ಪ್ರಕರಣ ದಾಖಲಿಸುವ ಮೂಲಕ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಇದು ಹೀಗೆ ಮುಂದುವರೆದರೆ ಪ್ರತಿಭಟನೆ ಅನಿವಾರ್ಯ’ ಎಂದು ಜಿಲ್ಲಾ ಉಪಾಧ್ಯಕ್ಷ ಎಲ್ ಟಿ ಪಾಟೀಲ ಎಚ್ಚರಿಸಿದರು.

ADVERTISEMENT

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಯಲ್ಲಾಪುರ ತಾಲೂಕಿನಲ್ಲಿ ಹಿಂದುಳಿದ ವರ್ಗದವರ ಮೇಲೆ ರಾಜಕೀಯ ಒತ್ತಡದಿಂದ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಅಧಿಕಾರದಲ್ಲಿದ್ದವರು ದಬ್ಬಾಳಿಕೆ ನಡೆಸುತ್ತಿದ್ದಾರೆ. ಹೀಗೆ ಮುಂದುವರೆದರೆ ಅಧಿಕಾರದಲ್ಲಿರುವರ ಕಚೇರಿ ಮುಂದೆ ತಾನು ಪ್ರತಿಭಟಿಸುವೆ. ಬಿಜೆಪಿ ಸಹ ಇದಕ್ಕೆ ಬೆಂಬಲ ನೀಡಲಿದೆ. ಹಿಂದುಳಿದ ವರ್ಗದವರು ಸಹ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ’ ಎಂದು ಎಚ್ಚರಿಸಿದರು.

ಈ ವೇಳೆ `ಬಾಂಗ್ಲಾದಲ್ಲಿ ಆಕ್ರಮಣಕ್ಕೊಳಗಾದ ಹಿಂದುಗಳ ಬೆಂಬಲಕ್ಕೆ ನಿಲ್ಲಲು ಭಾರತೀಯ ಸರ್ಕಾರ ಹಾಗೂ ಬಿಜೆಪಿ ಕಾರ್ಯಪ್ರವೃತ್ತವಾಗಿದೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು. `ಬಾಂಗ್ಲಾದಲ್ಲಿ ಹಿಂದು ಸಮಾಜ, ದೇವಸ್ಥಾನಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳ ಹೊರತಾಗಿ ಯಾರೊಬ್ಬರೂ ಧ್ವನಿ ಎತ್ತುತ್ತಿಲ್ಲ. ಬಿಜೆಪಿ ಹಿಂದು ಸಮಾಜದಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ನಡೆಸಿದೆ’ ಎಂದರು.

Advertisement. Scroll to continue reading.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಕಾರ್ಯದರ್ಶಿ ರವಿ ಕೈಟ್ಕರ್, ಮುಂಡಗೋಡ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ, ಪ್ರಮುಖರಾದ ಉಮೇಶ ಭಾಗ್ವತ, ಗೋಪಾಲಕೃಷ್ಣ ಗಾಂವ್ಕರ, ಕೆ ಟಿ ಹೆಗಡೆ ಇದ್ದರು.

Advertisement. Scroll to continue reading.

 

Previous Post

ಮನುಷ್ಯನಿಗೆ ಗುದ್ದಿದ ಹಿಟಾಚಿ: ಆ ವ್ಯಕ್ತಿ ಇನ್ನೂ ವಿಕಲಚೇತನ!

Next Post

ರೆಸಾರ್ಟ ನಿರ್ಮಾಣದ ಆಸೆ: ಭೂ ಕುಸಿತದ ಆತಂಕ!

Next Post

ರೆಸಾರ್ಟ ನಿರ್ಮಾಣದ ಆಸೆ: ಭೂ ಕುಸಿತದ ಆತಂಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ