6
  • Latest

ಭೂ ವಿವಾದ | ಅಪ್ಪ ಮಕ್ಕಳ ಮೇಲೆ ಸಹೋದರರ ಆಕ್ರಮಣ!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೂ ವಿವಾದ | ಅಪ್ಪ ಮಕ್ಕಳ ಮೇಲೆ ಸಹೋದರರ ಆಕ್ರಮಣ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಹಳಿಯಾಳ: ಭೂಮಿಯ ಹಕ್ಕು ಹಾಗೂ ಆಸ್ತಿ ಬದಲಾವಣೆ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಕಾಳಗ ನಡೆದಿದೆ.

ಕಾಳಗಿನಕೊಪ್ಪದ ಪವನ ಶಿವನಗೌಡ ಹಾಗೂ ಅವರ ತಂದೆ ರಾಮ ಶಿವನಗೌಡ ಅವರ ಮೇಲೆ ಪರಶುರಾಮ ಶಿವನಗೌಡ, ಸುಭಾಶ ಶಿವನಗೌಡ, ಬಸು ಶಿವನಗೌಡ ಹಾಗೂ ಲಕ್ಷ ಶಿವನಗೌಡ ಎಂಬಾತರು ಆಕ್ರಮಣ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ಎರಡು ಕುಟುಂಬದವರ ನಡುವೆ ಭೂಮಿಯ ಹಕ್ಕಿನ ವಿಷಯದಲ್ಲಿ ಮನಸ್ತಾಪ ಎದುರಾಗಿತ್ತು. ಡಿ 4ರ ರಾತ್ರಿ 10.30ಕ್ಕೆ ಪವನ ಅವರ ಮನೆ ಮುಂದೆ ಬಂದ ನಾಲ್ವರು ಆರೋಪಿತರು ಪಾಟಿಕಲ್ಲಿನಿಂದ ಗುದ್ದಿ ಮನೆ ಬಾಗಿಲು ಒಡೆದು ಒಳನುಗ್ಗಿದ್ದಾರೆ.

Advertisement. Scroll to continue reading.

ನಂತರ ಅಲ್ಲಿದ್ದ ಕಟ್ಟಿಗೆಯಿಂದ ಪವನ ಹಾಗೂ ರಾಮ ಅವರಿಗೆ ಬಡಿದಿದ್ದಾರೆ. ಅಡುಗೆಮನೆಯಲ್ಲಿದ್ದವರನ್ನು ಎಳೆದು ತಂದು ಬಟ್ಟೆ ಹರಿದಿದ್ದಾರೆ. ಅದರಲ್ಲಿ ಒಬ್ಬ ರಾಮ ಅವರ ಎದೆಮೇಲೆ ಕೂತು ರಪ ರಪ ಹೊಡೆದು ಗಾಯಗೊಳಸಿದ ಬಗ್ಗೆಯೂ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ShareSendTweetShare
ADVERTISEMENT
Previous Post

ಸಾಗವಾನಿ ಸಾಗಾಟ: 10 ಲಕ್ಷದ ಕಟ್ಟಿಗೆ ಜೊತೆ 10 ಜನರ ಸೆರೆ!

Next Post

ಗುಡುಗು ಮಳೆ: ಜನ-ಜಾನುವಾರುವಿಗೆ ಸಿಡಿಲಿನ ಆಘಾತ!

Next Post

ಗುಡುಗು ಮಳೆ: ಜನ-ಜಾನುವಾರುವಿಗೆ ಸಿಡಿಲಿನ ಆಘಾತ!

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

ಸಿಡಿಲಿನ ಅಬ್ಬರಕ್ಕೆ ಸಮಾಧಿಯಾದ ಸಿದ್ದಿ ಪೋರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.