6
  • Latest

ಸಿಡಿಲಿನ ಅಬ್ಬರಕ್ಕೆ ಸಮಾಧಿಯಾದ ಸಿದ್ದಿ ಪೋರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಡಿಲಿನ ಅಬ್ಬರಕ್ಕೆ ಸಮಾಧಿಯಾದ ಸಿದ್ದಿ ಪೋರ

AchyutKumar by AchyutKumar
December 7, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಶುಕ್ರವಾರ ಸಂಜೆಯ ಗುಡುಗು-ಸಿಡಿಲಿನ ಅಬ್ಬರಕ್ಕೆ ಹರೀಶ ಸಿದ್ದಿ ಸಾವನಪ್ಪಿದ್ದಾರೆ.

ನಂದೂಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗೋಡು ಬಾಳೆಗದ್ದೆ ಸಮೀಪದ ಹೆಗ್ಗುಂಬಳಿಯ ಹರೀಶ ಅರ್ಜುನ ಸಿದ್ದಿ (27) ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಶುಕ್ರವಾರ ಸಂಜೆ 7.50ರ ಆಸುಪಾಸಿಗೆ ಅವರುಉ ತಮ್ಮ ಮನೆ ಹೊರಭಾಗ ಮೊಬೈಲ್ ನೋಡುತ್ತ ನಿಂತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆ ವೇಳೆ ಜೋರಾಗಿ ಗುಡುಗುಸಹಿತ ಮಳೆ ಶುರುವಾಗಿದ್ದು, ಒಮ್ಮೆಲೆ ಅಬ್ಬರಿಸಿದ ಸಿಡಿಲಿನಿಂದ ಅವರು ನೆಲಕ್ಕೆ ಬಿದ್ದರು. ಹರೀಶ ಸಿದ್ದಿ ಅವರನ್ನು ತಾಯಿ ಮಂಗಲಾ ಸಿದ್ದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

Advertisement. Scroll to continue reading.

ತಪಾಸಣೆ ನಡೆಸಿದ ವೈದ್ಯರು ಹರೀಶ ಸಿದ್ದಿ ಈಗಾಗಲೇ ಸಾವನಪ್ಪಿರುವ ಬಗ್ಗೆ ಘೋಷಿಸಿದರು. ಕುಟುಂಬದವರು ಪೊಲೀಸ್ ಪ್ರಕರಣ ದಾಖಲಿಸಿ ಅವರ ಶವ ಪಡೆದರು.

 

ShareSendTweetShare
ADVERTISEMENT
Previous Post

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

Next Post

ಗುಡ್ಡಗಾಡು ಜಿಲ್ಲೆ ಘೋಷಣೆ ಅಭಿವೃದ್ಧಿಗೆ ಪೂರಕ: ಜಿಲ್ಲೆ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ

Next Post

ಗುಡ್ಡಗಾಡು ಜಿಲ್ಲೆ ಘೋಷಣೆ ಅಭಿವೃದ್ಧಿಗೆ ಪೂರಕ: ಜಿಲ್ಲೆ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ

ಗಾಯದ ಮೇಲೆ ದೂರಿನ ಬರೆ!

ಬಾಲಕನ ಕೈಗೆ ಬೈಕು: ಜನಪ್ರತಿನಿಧಿಗೆ ದಂಡ ವಿಧಿಸಿದ ನ್ಯಾಯಾಲಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.