6
  • Latest

ಗುಡ್ಡಗಾಡು ಜಿಲ್ಲೆ ಘೋಷಣೆ ಅಭಿವೃದ್ಧಿಗೆ ಪೂರಕ: ಜಿಲ್ಲೆ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗುಡ್ಡಗಾಡು ಜಿಲ್ಲೆ ಘೋಷಣೆ ಅಭಿವೃದ್ಧಿಗೆ ಪೂರಕ: ಜಿಲ್ಲೆ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ

AchyutKumar by AchyutKumar
December 7, 2024
in ರಾಜ್ಯ
advt advt advt
ADVERTISEMENT

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯನ್ನು `ಗುಡ್ಡಗಾಡು ಜಿಲ್ಲೆ’ ಎಂದು ಘೋಷಿಸಿ ಹೆಚ್ಚಿನ ಪ್ರಾಮುಖ್ಯತೆ ಪಡೆಯಬೇಕು. ಜಿಲ್ಲೆಯನ್ನು ಒಡೆದು ಅಭಿವೃದ್ಧಿ ಮಾಡಲು ಅಸಾಧ್ಯ’ ಎಂದು ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ.

ಲೋಯಲ್ ವಿಕಾಸ ಕೇಂದ್ರದ ಸಭಾಂಗಣದಲ್ಲಿ ನಡೆದ `ಸಾಂಸ್ಕೃತಿಕ ಕಲಾ ಮೇಳ-2024’ರಲ್ಲಿ ಮಾತನಾಡಿದ ಅವರು `ಅಭಿವೃದ್ದಿ ನೆಪದಲ್ಲಿಯೇ ಉತ್ತರ ಕನ್ನಡ 2-3 ಜಿಲ್ಲೆಯಾಗಿ ವಿಭಜನೆಯ ಅವಶ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು. `ಜಿಲ್ಲೆಯ ಪರಿಸರಕ್ಕೆ ಸಮತೋಲನ ದೃಷ್ಟಿಯಿಂದ ಗುಡ್ಡಗಾಡು ಜಿಲ್ಲೆ ಘೋಷಣೆ ಮತ್ತು ಕಾರ್ಯ ಹೆಚ್ಚು ಪ್ರಾಮುಖ್ಯತೆ ಪಡೆಯುವುದು ಮುಖ್ಯ’ ಎಂದವರು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ಹಿನ್ನಲೆ ಜಿಲ್ಲೆಯ ಅಭಿವೃದ್ದಿ ಮತ್ತು ಭೂಮಿ ಹಕ್ಕಿನ ಪ್ರಗತಿ ಕುಂಠಿತಕ್ಕೆ ಪ್ರಬಲ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ‘ಗುಡ್ಡಗಾಡು ಜಿಲ್ಲೆ’ ಘೋಷಣೆ ಮೂಲಕ ಸಾಮಾಜಿಕ, ಶೈಕ್ಷಣಿಕ ಮತ್ತು ಸರ್ವಾಗೀಕರಣ ಅಭಿವೃದ್ದಿ ಸಾಧ್ಯ’ ಎಂದು ಅಲ್ಲಿ ನೆರೆದಿದ್ದವರಿಗೆ ಮನವರಿಕೆ ಮಾಡಿದರು.

Advertisement. Scroll to continue reading.

`ಶೇ 80ರಷ್ಟು ಅರಣ್ಯ ಮತ್ತು ಶೇ 10ರಷ್ಟು ಗುಡ್ಡಗಾಡು, ತಗ್ಗು, ಬೆಟ್ಟ, ಜಲಪಾತ, ಸಹ್ಯಾದ್ರಿ ಪರ್ವತದಿಂದ ಕೂಡಿರುವ ಉತ್ತರ ಕನ್ನಡ ಗುಡ್ಡಗಾಡು ಪ್ರದೇಶವಾಗಿದೆ. ಜಿಲ್ಲೆಯ ಜನರ ಸಂಖ್ಯೆಯಲ್ಲಿ ಶೇ 40ರಷ್ಟು ಅರಣ್ಯವಾಸಿಗಳಿದ್ದು, ಜನ ಜೀವನ, ಸಂಸ್ಕೃತಿ, ಆಹಾರ, ಪರಿಸರಗಳು ನೈಸರ್ಗಿಕವಾಗಿ ಗುಡ್ಡಗಾಡು ಜಿಲ್ಲೆ ಘೋಷಣೆಗೆ ಪೂರಕವಾಗಿದೆ’ ಎಂದರು.

ಸಹಾಯಕ ಆಯುಕ್ತರಾದ ಕೆ.ವಿ ಕಾವ್ಯರಾಣಿ, ತಹಶೀಲ್ದಾರ ಶಂಕರ ಗೌಡಿ, ಪ್ರಮುಖರಾದ ಸರೋಜಾ ಚವ್ಹಾಣ, ಡೀನಾ ಝೇವಿಯರ್, ಜುಲಿಯಾನ ಸಿದ್ಧಿ, ಅನಿತ ಡಿಸೋಜಾ, ಸುಭಾಷ ವಡ್ಡರ್, ಅನಿಲ್ ಡಿಸೋಜಾ ಇತರರು ರವೀಂದ್ರ ನಾಯ್ಕರ ಮಾತು ಕೇಳಿ ತಲೆಯಾಡಿಸಿದರು.

ShareSendTweetShare
ADVERTISEMENT
Previous Post

ಸಿಡಿಲಿನ ಅಬ್ಬರಕ್ಕೆ ಸಮಾಧಿಯಾದ ಸಿದ್ದಿ ಪೋರ

Next Post

ಗಾಯದ ಮೇಲೆ ದೂರಿನ ಬರೆ!

Next Post

ಗಾಯದ ಮೇಲೆ ದೂರಿನ ಬರೆ!

ಬಾಲಕನ ಕೈಗೆ ಬೈಕು: ಜನಪ್ರತಿನಿಧಿಗೆ ದಂಡ ವಿಧಿಸಿದ ನ್ಯಾಯಾಲಯ!

ಗೋವಾ ಮುಖಂಡನ ಮೇಲೆ ಹಲ್ಲೆ: ಕಾರವಾರದಲ್ಲಿ ಅಡಗಿದ್ದ ದುಷ್ಕರ್ಮಿಗಳ ಸೆರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.