6
  • Latest

ಕೊಟ್ಟೆ ಇಡ್ಲಿ ಜಾತ್ರೆಯಲ್ಲಿ ಹಗರಣಗಳೇ ವಿಶೇಷ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಟ್ಟೆ ಇಡ್ಲಿ ಜಾತ್ರೆಯಲ್ಲಿ ಹಗರಣಗಳೇ ವಿಶೇಷ!

AchyutKumar by AchyutKumar
December 7, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ನಗೆ ಗ್ರಾಮದಲ್ಲಿರುವ ಉದ್ಬವಲಿಂಗ ಜಾತ್ರೆಯಲ್ಲಿ ಬರುವ ಅತಿಥಿಗಳಿಗೆ ಕೊಟ್ಟೆ ಇಡ್ಲಿ ಕೊಟ್ಟು ಉಪಚರಿಸುವುದು ವಾಡಿಕೆ. ವಿವಿಧ ಬಗೆಯ ರೂಪಕಗಳ `ಹಗರಣ’ ಇಲ್ಲಿನ ಕಲಾಕಾರರ ಪ್ರತಿಭೆ ಪ್ರದರ್ಶನದ ವೇದಿಕೆಯಾಗಿದೆ.

ಕಾರವಾರದ ಕುಗ್ರಾಮಗಳಲ್ಲಿ ಒಂದಾದ ನಗೆಯಲ್ಲಿ ತಲೆತಲಾಂತರಗಳಿoದ ವಿಶಿಷ್ಟ ಪದ್ಧತಿಯಲ್ಲಿ ಜಾತ್ರಾ ಮಹೋತ್ಸವ ಆಚರಿಸಲಾಗುತ್ತದೆ. ಜಾತ್ರೆ ನೆಪದಲ್ಲಿ ದೂರದೂರದ ಊರಿನಲ್ಲಿರುವ ಬಂಧು-ಬಳಗದವರು ಒಂದಾಗುತ್ತಾರೆ. ನಗೆ ಗ್ರಾಮದಲ್ಲಿರುವ ಉದ್ಬವ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಕೆಯಾಗುತ್ತದೆ. ವಿವಿಧ ಪ್ರಾಣಿಗಳ ರೂಪಕಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಈ ರೂಪಕಗಳ ಪ್ರದರ್ಶನಕ್ಕೆ `ಹಗರಣ’ ಎಂದು ಹೆಸರು.

ADVERTISEMENT
ADVERTISEMENT

ಈ ಜಾತ್ರೆಯಲ್ಲಿ ಹಗರಣಗಳು ಮಾತ್ರ ಮನರಂಜನೆಯ ವಸ್ತುವಲ್ಲ. ರಾತ್ರಿಯಿಡೀ ಯಕ್ಷಗಾನವನ್ನು ಸಹ ಆಡಿಸಲಾಗುತ್ತದೆ. ಬಗೆ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ ಬಾರಿಯ ಜಾತ್ರೆಯಲ್ಲಿ 3 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದು ಇನ್ನೊಂದು ವಿಶೇಷ.

Advertisement. Scroll to continue reading.
Advertisement. Scroll to continue reading.

ಜಾತ್ರಾ ಅವಧಿಯಲ್ಲಿ ಯಾರ ಮನೆಗೆ ತೆರಳಿದರೂ ಕೊಟ್ಟೆ ಇಡ್ಲಿ ಕೊಡುತ್ತಾರೆ. ಜೊತೆಗೆ ರುಚಿಕರವಾದ ಕೂರ್ಮಾ, ಊಟದ ವ್ಯವಸ್ಥೆ ಅಷ್ಟೇ ಅಚ್ಚುಕಟ್ಟು. ಶಿಕ್ಷಣ ಇಲಾಖೆ ಅಧಿಕಾರಿಗಳು, ಕೈಗಾ ಅಣು ವಿದ್ಯುತ್ ಘಟಕದ ವಿಜ್ಞಾನಿಗಳು, ಕೆಪಿಸಿ ನೌಕರರು ಸಹ ಇಲ್ಲಿ ಆಗಮಿಸಿ ಕೊಟ್ಟೆ ಇಡ್ಲಿ ಸವಿಯುತ್ತಾರೆ. ಜಿಲ್ಲಾಡಳಿತದ ಅಧಿಕಾರಿ-ಸಿಬ್ಬಂದಿ ಸಹ ಹಗರಣ ನೋಡುವುದಕ್ಕಾಗಿ ನಗೆ ಗ್ರಾಮಕ್ಕೆ ಆಗಮಿಸಿದ್ದು, ಜಾತ್ರೆಗೆ ಬಂದ ಅತಿಥಿಗಳಿಗೆ ಪ್ರತಿ ಮನೆಯವರು `ತಮ್ಮ ಮನೆಗೆ ಬಂದು ಆತಿಥ್ಯ ಸ್ವೀಕರಿಸಿ’ ಎಂದು ಆಮಂತ್ರಿಸುತ್ತಾರೆ.

ShareSendTweetShare
ADVERTISEMENT
Previous Post

ಅಟ್ಟದ ಮೇಲೆ ಅವಿತಿದ್ದ ಚಿರತೆ ಚರ್ಮ

Next Post

ಕನ್ನಡ ಶಾಲಾ ಮಕ್ಕಳಿಗೆ ಪೋಕ್ಸೋ ಅರಿವು

Next Post

ಕನ್ನಡ ಶಾಲಾ ಮಕ್ಕಳಿಗೆ ಪೋಕ್ಸೋ ಅರಿವು

ಕೃಷಿ ಯೋಜನೆ | ಯಾರಿಗೆಲ್ಲ ಸಿಗುತ್ತೆ ಇದರ ಲಾಭ?

ಕೈ ಕೊಟ್ಟ ಜ್ಯೋತಿಷಿಯ ಗೃಹಚಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.