6
  • Latest

ಸ್ವರ್ಣವಲ್ಲಿ ವರ್ಧಂತಿ ಉತ್ಸವ: ಜನಪ್ರಿಯ ಟ್ರಸ್ಟಿನಿಂದ ಶತರುಧ್ರ ಅಭಿಷೇಕ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವರ್ಣವಲ್ಲಿ ವರ್ಧಂತಿ ಉತ್ಸವ: ಜನಪ್ರಿಯ ಟ್ರಸ್ಟಿನಿಂದ ಶತರುಧ್ರ ಅಭಿಷೇಕ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿನ ವರ್ಧಂತಿ ಉತ್ಸವ ಅಂಗವಾಗಿ ವಿವಿಧ ಕಡೆ ವಿವಿಧ ಬಗೆಯ ಕಾರ್ಯಕ್ರಮಗಳು ನಡೆಯುತ್ತದೆ.
ಕಳೆದ ಒಂದು ದಶಕದಿಂದ ಧಾರ್ಮಿಕ, ಪರಿಸರ, ಸಾಮಾಜಿಕ ವಿಷಯವಾಗಿ ಶ್ರಮಿಸುತ್ತಿರುವ ಜನಪ್ರಿಯ ಟ್ರಸ್ಟ್ ಸಹ ಸ್ವರ್ಣವಲ್ಲಿಯ ಗಂಗಾಧರೇOದ್ರ ಸರಸ್ವತೀ ಸ್ವಾಮೀಜಿಯವರ ಆಶಯದಂತೆ ಧಾರ್ಮಿಕ ಶೃದ್ಧೆ ಪಸರಿಸುವ ಕೆಲಸ ಮಾಡುತ್ತಿದೆ. ಪ್ರಸ್ತುತ ವರ್ಧಂತಿ ಉತ್ಸವ ಅಂಗವಾಗಿ ಹುತ್ಕಂಡದ ಕಂಚನಳ್ಳಿಯಲ್ಲಿ ಜನಪ್ರಿಯ ಟ್ರಸ್ಟ್’ನವರು ಶತರುಧ್ರ ಅಭಿಷೇಕ ನಡೆಸಿದರು. ಟ್ರಸ್ಟ್ ೧೦ ವರ್ಷ ಪೂರೈಸಿದ ಹಿನ್ನಲೆ ಅನ್ನ ಸಂತರ್ಪಣೆ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆದವು.
೧೧ ವೈದಿಕರು ಶತರುದ್ರ ಪಾರಾಯಣದಲ್ಲಿ ಭಾಗವಹಿಸಿದ್ದು, ವೇ. ಗಣಪತಿ ಭಟ್ ಕೋಲಿಬೇಣ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆದವು. ಗುರು ಪ್ರಾರ್ಥನೆಯಿಂದ ಕಾರ್ಯಕ್ರಮ ಶುರು ಮಾಡಿ, ಮಹಾಭಿಷೇಕ ನಡೆಸಿ ಸಂಪನ್ನಗೊಳಿಸಲಾಯಿತು. ಜನಪ್ರಿಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಮಹೇಶ್ ಭಟ್ ಟ್ರಸ್ಟ್ ನಡೆದುಬಂದ ದಾರಿಯ ಬಗ್ಗೆ ವಿವರಿಸಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ರಾಮ ಧನಸ್ಸು ನೋಡಲು ಜನ ಸಾಗರ

Next Post

ಸರ್ಕಾರಿ ಕೆಲಸ ಮಾರಾಟಕ್ಕಿದೆ!

Next Post

ಸರ್ಕಾರಿ ಕೆಲಸ ಮಾರಾಟಕ್ಕಿದೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ