6
  • Latest

ಅಪರೂಪ ವ್ಯಕ್ತಿತ್ವದ ವಕೀಲನಿಗೆ ಜನಸಾಮಾನ್ಯ ಕೇಂದ್ರದ ಗೌರವ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪರೂಪ ವ್ಯಕ್ತಿತ್ವದ ವಕೀಲನಿಗೆ ಜನಸಾಮಾನ್ಯ ಕೇಂದ್ರದ ಗೌರವ

AchyutKumar by AchyutKumar
December 8, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಕಾರವಾರದ ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ಸಕ್ರಿಯವಾಗಿರುವ ನ್ಯಾಯವಾದಿ ವೆಂಕಟೇಶ್ ಕರಿಯಪ್ಪ ಗೌಡ ಅವರನ್ನು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಸನ್ಮಾನಿಸಿದರು.

ವಕೀಲರ ದಿನಾಚರಣೆ ಅಂಗವಾಗಿ ನ್ಯಾಯವಾದಿಗಳ ಸೇವೆಯನ್ನು ಸ್ಮರಿಸಿ ಈ ಸನ್ಮಾನ ನಡೆಯಿತು. ವೆಂಕಟೇಶ ಗೌಡ ಅವರು ಕುಮಟಾ ತಾಲೂಕಿನ ಮಾಸೂರಿನ ಲುಕ್ಕೇರಿ ಗ್ರಾಮದವರು. ಸಹಾಯಕ ಸರಕಾರಿ ಅಭಿಯೋಜಕರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಅವರು ವಕೀಲ ವೃತ್ತಿಯನ್ನು ಆರಿಸಿಕೊಂಡವರು. 2015ರಲ್ಲಿ ಕುಮಟಾದಲ್ಲಿ ನ್ಯಾಯವಾದಿಯಾಗಿ ವೃತ್ತಿ ಜೀವನ ಶುರು ಮಾಡಿದ ಅವರು ಜನ ಸಾಮಾನ್ಯರಿಗೆ ತಮ್ಮಿಂದ ಆದ ನೆರವು ನೀಡುತ್ತ ಬಂದಿದ್ದಾರೆ. ಅನ್ಯಾಯಕ್ಕೆ ಒಳಗಾದವರಿಗೆ ಕಾನೂನು ಮಾಹಿತಿ ನೀಡುತ್ತಾರೆ.

Advertisement. Scroll to continue reading.

ವೆಂಕಟೇಶ ಗೌಡ ಅವರನ್ನು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಸನ್ಮಾನಿಸಿದರು. ನಂತರ ಮಾತನಾಡಿದ ಅವರು `ನ್ಯಾಯವಾದಿಯಾಗಿರುವ ವೆಂಕಟೇಶ ಗೌಡ ಅವರು ನ್ಯಾಯಾಧೀಶರಾಗುವ ಕನಸು ಕಂಡಿದ್ದಾರೆ. ಅವರ ಕನಸು ಈಡೇರಲಿ’ ಎಂದು ಹಾರೈಸಿದರು. `ಈಚೆಗೆ ವಕೀಲರ ಮೇಲೆ ಹಲ್ಲೆ ಪ್ರಕರಣ ಹೆಚ್ಚಾಗಿದ್ದು, ಇಂಥವುಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ’ ಎಂದು ಪ್ರತಿಪಾದಿಸಿದರು.

ಪ್ರಮುಖರಾದ ಮಂಜುನಾಥ್ ಅಂಬಿಗ, ಶೇಶಗಿರಿ ಗೌಡ, ಸುಧಾಕರ ನಾಯ್ಕ ಈ ವೇಳೆ ಇದ್ದರು.

ShareSendTweetShare
ADVERTISEMENT
Previous Post

ಪಿಗ್ಮಿ ಕಲೆಕ್ಟರ್’ಗೆ ಗುದ್ದಿದ ಅಪರಿಚಿತ ಬೈಕು

Next Post

ಊಟಕ್ಕೆ ಹೋಗಿ ಒದೆ ತಿಂದ ನೆಂಟ!

Next Post

ಊಟಕ್ಕೆ ಹೋಗಿ ಒದೆ ತಿಂದ ನೆಂಟ!

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.