6
  • Latest

ಊಟಕ್ಕೆ ಹೋಗಿ ಒದೆ ತಿಂದ ನೆಂಟ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಊಟಕ್ಕೆ ಹೋಗಿ ಒದೆ ತಿಂದ ನೆಂಟ!

AchyutKumar by AchyutKumar
in ಸ್ಥಳೀಯ

ಕುಮಟಾ: ಸೋದರ ಮಾವನ ಜೊತೆ ಸಂಬoಧಿಕರ ಮನೆಗೆ ಊಟಕ್ಕೆ ಹೋಗಿದ್ದ ಸಜ್ಜಾದ ಯೂಸೂಪ್ ಬೇಗ್ ಎಂಬಾತರಿಗೆ ಐವರು ಸೇರಿ ಥಳಿಸಿದ್ದಾರೆ.

ಕುಮಟಾ ಹಳಕಾರಿನ ಸಜ್ಜಾದ ಯೂಸೂಪ್ ಬೇಗ್ ಚಾಲಕರಾಗಿ ಜೀವನ ನಡೆಸುತ್ತಿದ್ದಾರೆ. ನ 11ರಂದು ಅವರು ತಮ್ಮ ಸೋದರ ಮಾವನ ಜೊತೆ ಸಂಬoಧಿಕರ ಮನೆಗೆ ಊಟಕ್ಕೆ ಹೋಗಿದ್ದರು. ಆಗ ಅಲ್ಲಿದ್ದ ಚಂದಾವರದ ಐದು ಜನ ಜಗಳಕ್ಕೆ ಬಂದರು.

ಹಳೆಯ ವಿಷಯವೊಂದನ್ನು ಪ್ರಸ್ತಾಪಿಸಿದ ಚಂದಾವರದ ಫೈಸಲ್ ಖಾನ್ ಮೊದಲು ಜಗಳ ಶುರು ಮಾಡಿದರು. ನಂತರ ಫೈಸಲ್ ಖಾನ್ ಜೊತೆಗಿದ್ದ ಅಖಲಕ್ ಖಾನ್, ವಸೀಮ್ ಖಾನ್, ಮಾಸೂಮ್ ಹಾಗೂ ಮುಸ್ತಪಾ ಸೇರಿ ಸಜ್ಜಾದ ಯೂಸೂಪ್ ಬೇಗ್ ಅವರನ್ನು ಹಿಡಿದು ದೂಡಾಡಿದರು.

ಈ ಎಳೆದಾಟದಲ್ಲಿ ಸಜ್ಜಾದ ಅವರ ಬಟ್ಟೆ ಹರಿದಿದ್ದು, ಅದೇ ದಿನ ಅವರು ಪೊಲೀಸ್ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು ನ ಸಜ್ಜಾದ ಯೂಸೂಪ್ ಬೇಗ್ ಆ ಐವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಅಪರೂಪ ವ್ಯಕ್ತಿತ್ವದ ವಕೀಲನಿಗೆ ಜನಸಾಮಾನ್ಯ ಕೇಂದ್ರದ ಗೌರವ

Next Post

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

Next Post

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.