6
  • Latest

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಭೂಮಿ ಸುತ್ತ ಹಾಕಿದ ಬೇಲಿ ತೆರವು ಮಾಡಿದ ಅರಣ್ಯಾಧಿಕಾರಿಗಳು ಬೇಲಿ ಒಳಗಿದ್ದ ಹಳೆಯ ತೆಂಗಿನ ಮರ ಸೇರಿ ಹಲವು 40ಕ್ಕೂ ಅಧಿಕ ತೆಂಗಿನ ಗಿಡ-ಮರಗಳನ್ನು ನಾಶ ಮಾಡಿದ್ದಾರೆ. ಹೊನ್ನಾವರದ ಚಿಕ್ಕನಗೋಡು ಬಳಿಯ ರಾಜು ನಾಯ್ಕ ಅವರಿಗೆ ಆದ ಅನ್ಯಾಯದ ವಿರುದ್ಧ ಅನೇಕರು ಸಿಡಿದೆದ್ದಿದ್ದಾರೆ.

40 ವರ್ಷಗಳ ಹಿಂದೆ ರಾಜು ನಾಯ್ಕ ಅವರು ಅರಣ್ಯ ಅತಿಕ್ರಮಣ ನಡೆಸಿ ಬದುಕು ಕಟ್ಟಿಕೊಂಡಿದ್ದರು. 5 ಎಕರೆ ಕ್ಷೇತ್ರದಲ್ಲಿ ಅವರು ತೆಂಗಿನ ಗಿಡ ನೆಟ್ಟಿದ್ದು, ಅವು ಫಸಲು ಕೊಡುತ್ತಿದ್ದವು. ಶನಿವಾರ ಅರಣ್ಯಾಧಿಕಾರಿಗಳು ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿದ್ದ ಗಿಡ-ಮರಗಳನ್ನು ನಾಶ ಮಾಡಿದರು. ವಿದ್ಯುತ್ ಬಿಲ್ ಪಾವತಿ ದಾಖಲೆ, ಭೂಮಿಯ ತೆರಿಗೆ ಪಾವತಿ ರಸೀದಿ, ಅರಣ್ಯ ಭೂಮಿ ಜಿಪಿಎಸ್ ಆದ ದೃಢೀಕರಣ ಒದಗಿಸಿದರೂ ಅರಣ್ಯ ಸಿಬ್ಬಂದಿ ಮಾತು ಕೇಳಲಿಲ್ಲ.

ಶುಕ್ರವಾರ ರಾಜು ನಾಯ್ಕ ಅವರನ್ನು ಸಹ ಅರಣ್ಯಾಧಿಕಾರಿಗಳು ಬಂಧಿಸಿದ್ದು, ಅರಣ್ಯ ಅಧಿಕಾರಿಗಳ ದುಷ್ಟನಡೆಯ ಬಗ್ಗೆ ಆಕ್ರೋಶಗಳು ವ್ಯಕ್ತವಾಗಿದೆ. ಅರಣ್ಯಾಧಿಕಾರಿಗಳ ದೌರ್ಜನ್ಯದ ಸತ್ಯ ಶೋಧನೆ ಸಮಿತಿಯು ಜಿಲ್ಲಾ ಸಂಚಾಲಕ ರಾಮ ಮರಾಠಿ ಎಲಕೊಟ್ಟಗಿ, ಮಹೇಶ ನಾಯ್ಕ ಸಾಲ್ಕೋಡ, ವಿನೋದ ನಾಯ್ಕ ನೇತೃತ್ವದ ತ್ರಿಸದ್ಯಸರ ಸಮಿತಿ ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿತು. ಈ ವೇಳೆ ಅರಣ್ಯಾಧಿಕಾರಿಗಳು ದೌರ್ಜನ್ಯ ಎಸಗಿರುವುದು ಕಂಡು ಬಂದಿದೆ.

`ಸಾಗುವಳಿ ಮಾಡಿದಂತ ಕ್ಷೇತ್ರದಲ್ಲಿ ಗೇರು, ತೆಂಗು, ಅಡಿಕೆ ಮರ ನಾಶ ಮಾಡಲಾಗಿದೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಜಿಪಿಎಸ್ ಆದ ಕ್ಷೇತ್ರ ಅದಾಗಿದ್ದು, ಮನೆ ನಂ ಸಹ ಇದೆ. ಅದಾಗಿಯೂ ಈ ರೀತಿ ದೌರ್ಜನ್ಯ ಎಸಗಿದ್ದು ಖಂಡನೀಯ’ ಎಂದು ಹೋರಾಟಗಾರ ರವೀಂದ್ರ ನಾಯ್ಕ ಹೇಳಿದರು.

ShareSendTweetShare
Previous Post

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

Next Post

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

Next Post

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

ಅಪರಿಚಿತನಿಗೆ ಗುದ್ದಿದ ಕಾರು: ಪಾದಚಾರಿ ಸಾವು

ಮಾರುತಿ ದೇವರ ಮುಂದೆ ಶಕ್ತಿ ಪ್ರದರ್ಶನ: ಕಬ್ಬಡ್ಡಿ ವೀಕ್ಷಣೆಗೆ ಸಾವಿರ ಜನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.