6
  • Latest

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

AchyutKumar by AchyutKumar
December 8, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಕೆಲಸ ಹುಡುಕಿ ಹುಬ್ಬಳ್ಳಿಗೆ ಹೋದ ಹುಲಿಯಪ್ಪ ಪೂಜಾರ್ ಕಾಣೆಯಾಗಿದ್ದಾರೆ.

Advertisement. Scroll to continue reading.

ಮುಂಡಗೋಡು ನೆಹರು ನಗರದ ಹುಲಿಯಪ್ಪ ಸಿದ್ರರಾಮಪ್ಪ ಪೂಜಾರ್ (53) ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಡಿಸೆಂಬರ್ 4ರಂದು ಬೆಳಗ್ಗೆ 11.30ರ ವೇಳೆಗೆ ಅವರು ಹುಬ್ಬಳ್ಳಿಗೆ ಹೊರಟಿದ್ದರು. `ಕೆಲಸ ಹುಡುಕಿ ಬರುವೆ’ ಎಂದು ಮನೆಯಲ್ಲಿ ಹೇಳಿ ಅವರು ಹೋಗಿದ್ದರು.

ADVERTISEMENT
ADVERTISEMENT

ಆದರೆ, ಈವರೆಗೂ ಅವರು ಮನೆಗೆ ಮರಳಿಲ್ಲ. ಹುಬ್ಬಳ್ಳಿಯಲ್ಲಿ ಸಹ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ `ಕಾಣೆಯಾದ ತಂದೆಯನ್ನು ಹುಡುಕಿಕೊಡಿ’ ಎಂದು ಅವರ ಮಗ ಮಹೇಶ ಪೂಜಾರ ಪೊಲೀಸ್ ದೂರು ನೀಡಿದ್ದಾರೆ. ಪೊಲೀಸರು ಸಹ ಹುಲಿಯಪ್ಪ ಅವರ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

Next Post

ಅಪರಿಚಿತನಿಗೆ ಗುದ್ದಿದ ಕಾರು: ಪಾದಚಾರಿ ಸಾವು

Next Post

ಅಪರಿಚಿತನಿಗೆ ಗುದ್ದಿದ ಕಾರು: ಪಾದಚಾರಿ ಸಾವು

ಮಾರುತಿ ದೇವರ ಮುಂದೆ ಶಕ್ತಿ ಪ್ರದರ್ಶನ: ಕಬ್ಬಡ್ಡಿ ವೀಕ್ಷಣೆಗೆ ಸಾವಿರ ಜನ!

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ ರಾಶಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.