6
  • Latest

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ ರಾಶಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ ರಾಶಿ!

AchyutKumar by AchyutKumar
December 8, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಮಟ್ಕಾ ಆಡಿಸುವವರ ಜೂಜಾಟದ ಚಟ ಬಿಡಿಸಲು ಗುದ್ದಾಡುತ್ತಿರುವ ಪೊಲೀಸ್ ನಿರೀಕ್ಷಕ ಜೆ ಬೆ ಸೀತಾರಾಮ ಇದೀಗ ಇನ್ನೊಂದು ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಹೆಗ್ಗರಣಿ ಸರ್ಕಲ್ ಬಳಿ ಮಟ್ಕಾ ಆಡಿಸುತ್ತಿದ್ದ ವೀರೇಂದ್ರ ಗೌಡ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ, ಅವರು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ್ದಾರೆ. ಹೆಗ್ನೂರು ಬಳಿಯ ಅತ್ತಿಸೌಲ್’ನ ವೀರೇಂದ್ರ ಗೌಡ ಡಿ 7ರಂದು ಹೆಗ್ಗರಣಿ ಸರ್ಕಲಿನಲ್ಲಿ ನಿಂತು ಮಟ್ಕಾ ವ್ಯಾಪಾರ ನಡೆಸುತ್ತಿದ್ದಾಗ ಪೊಲೀಸರು ದಾಳಿ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಪೊಲೀಸ್ ನಿರೀಕ್ಷಕ ಜೆ ಬೆ ಸೀತಾರಾಮ ಅವರು ವೀರೇಂದ್ರ ಗೌಡರನ್ನು ತಡುಕಾಡಿದಾಗ ಮಟ್ಕಾ ಆಟಕ್ಕೆ ಬಳಸಿದ್ದ ಚೀಟಿ, ಬಾಲ್‌ಪೆನ್ನು ಹಾಗೂ ಜನರಿಂದ ಸಂಗ್ರಹಿಸಿದ್ದ 850ರೂ ಹಣ ಸಿಕ್ಕಿತು. ಅವೆಲ್ಲವನ್ನು ವಶಕ್ಕೆ ಪಡೆದು ವೀರೇಂದ್ರ ಗೌಡರಿಗೆ ಪೊಲೀಸರು ಎಚ್ಚರಿಕೆ ನೀಡಿದರು. ಕಾನೂನುಬಾಹಿರ ಜೂಜಾಟ ನಡೆಸಿದ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಮಾರುತಿ ದೇವರ ಮುಂದೆ ಶಕ್ತಿ ಪ್ರದರ್ಶನ: ಕಬ್ಬಡ್ಡಿ ವೀಕ್ಷಣೆಗೆ ಸಾವಿರ ಜನ!

Next Post

ರೈಲ್ವೇ ಸಚಿವರ ಜೊತೆ ಸಂಸದರ ಚರ್ಚೆ

Next Post

ರೈಲ್ವೇ ಸಚಿವರ ಜೊತೆ ಸಂಸದರ ಚರ್ಚೆ

ರಾಷ್ಟ್ರೀಯ ಸ್ಕೇಟಿಂಗ್ | ಉತ್ತರ ಕನ್ನಡಿಗರ ಮುಡಿಗೆ ಮತ್ತೊಂದು ಗರಿ!

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.