6
  • Latest

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

AchyutKumar by AchyutKumar
December 9, 2024
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಯಾಣದ ಬಳಿ ನಡೆದ ಭೂ ಕಂಪನದ ಕಾರಣ ಹಾಗೂ ಮುನ್ನಚ್ಚರಿಕೆ ಕುರಿತು ಅಧ್ಯಯನ ನಡೆಸಿದ ವಿಜ್ಞಾನಿಗಳ ತಂಡ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ. ದೇವಿಮನೆ ದೇಗುಲ ಅರ್ಚಕರ ಜೊತೆ ವಿವಿಧ ಊರಿನ ಜನರ ಹೇಳಿಕೆಯನ್ನು ಪಡೆದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಡಿಸೆಂಬರ್ 1ರ ಭಾನುವಾರ ಮಧ್ಯಾಹ್ನ 11.59ಕ್ಕೆ ಉತ್ತರ ಕನ್ನಡ ಜಿಲ್ಲೆಯ ಯಾಣದ ಬಳಿ ಭೂ ಕಂಪನ ಉಂಟಾಗಿತ್ತು. ಪರಿಣಾಮ ಶಿರಸಿ, ಕುಮಟಾ ಹಾಗೂ ಯಲ್ಲಾಪುರ ತಾಲೂಕಿನ ಹಲವರಿಗೆ ಭೂಮಿ ಅಲುಗಾಡಿರುವುದು ಅನುಭವಕ್ಕೆ ಬಂದಿತ್ತು. ಆದರೆ, ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಪಕದಲ್ಲಿ ಈ ಬಗ್ಗೆ ದಾಖಲಾಗಿರಲಿಲ್ಲ. ಕೇಂದ್ರ ಸರ್ಕಾರ ಭೂ ಕಂಪನ ಆಗಿರುವುದನ್ನು ಸ್ಪಷ್ಟಪಡಿಸಿತ್ತು.

ADVERTISEMENT
ADVERTISEMENT

ಸೋಮವಾರ ಮಧ್ಯಾಹ್ನ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜ್ಞಾನಿಗಳಿಬ್ಬರು ಶಿರಸಿ ಹಾಗೂ ಕುಮಟಾ ತಾಲೂಕಿನ ವಿವಿಧ ಕಡೆ ಪ್ರವಾಸ ನಡೆಸಿ ಅಧ್ಯಯನ ನಡೆಸಿದ್ದರು. ಒಂದುವರೆ ದಿನಗಳ ಕಾಲ ವಿವಿಧ ಕಡೆ ಸಂಚರಿಸಿ ಅಧ್ಯಯನ ನಡೆಸಿದ ವಿಜ್ಞಾನಿಗಳು ಇದೀಗ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಅದರ ವರದಿ ಸಲ್ಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಭೂಮಿ ಭಾಗವಾಗಿಲ್ಲ..
`ಡಿಸೆಂಬರ್ 1ರ ಬೆಳಗ್ಗೆ 11.59ಕ್ಕೆ ಯಾಣದಿಂದ 12 ಕಿಮೀ ದೂರದ ಪೂರ್ವ – ಉತ್ತರ ದಿಕ್ಕಿನಲ್ಲಿ ಈ ಭೂ ಕಂಪನವಾಗಿದೆ’ ಎಂದು ತಜ್ಞರ ತಂಡ ಪುನರುಚ್ಚರಿಸಿದೆ. 5 ಕಿಮೀ ಆಳ ಪ್ರದೇಶದಲ್ಲಿ 3.5 ತೀವೃತೆ ಪ್ರಮಾಣದಲ್ಲಿ ಭೂಮಿ ಕಂಪಿಸಿರುವುದನ್ನು ದೃಢಪಡಿಸಿದೆ. ಆದರೆ, `ಈ ಭೂ ಕಂಪನದಿAದ ಭೂಮಿ ರಚನೆಯಲ್ಲಿ ಯಾವುದೇ ಬಿರುಕು ಮೂಡಿಲ್ಲ. ಯಾವುದೇ ಗಣಿಕಾರಿಕೆಯಿಂದ ಈ ಭೂ ಕಂಪನ ನಡೆದಿಲ್ಲ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಭೂಕಂಪಕ್ಕೆ ಕಾರಣವೇನು?
`ಭಾರೀ ಪ್ರಮಾಣದ ಮಳೆಯಿಂದ ಆದ ಅಡಚಣೆಯಿಂದ ಈ ಕಂಪನ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಭೂಮಿಯ ಹೊರಪದರದಲ್ಲಿರುವ ಆಳವಲ್ಲದ ಪದರಗಳು ಮರುಹೊಂದಾಣಿಕೆ ಅಥವಾ ಸ್ಥಳಾಂತರದಿoದ ಕಂಪನವಾಗಿದೆ’ ಎಂದು ತಜ್ಞರು ಹೇಳಿದ್ದಾರೆ. `ಭೂಮಿಯ ಹೊರ ಪದರಗಳ ಹೊಂದಾಣಿಕೆ ಸಾಮಾನ್ಯ ಪ್ರಕ್ರಿಯೆ. ಹೀಗಾಗಿ ಭೂ ಕಂಪನದ ಕಾರಣದಿಂದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಅಧ್ಯಯನ ನಡೆಸಿದ ವಿಜ್ಞಾನಿಗಳು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ರಾಷ್ಟ್ರೀಯ ಸ್ಕೇಟಿಂಗ್ | ಉತ್ತರ ಕನ್ನಡಿಗರ ಮುಡಿಗೆ ಮತ್ತೊಂದು ಗರಿ!

Next Post

ದೇವಾಲಯ ಭಕ್ತರಿಗೆ ಶೌಚಾಲಯ ಸೌಕರ್ಯ: ಆನಗೋಡು ಗ್ರಾ ಪಂ ಕಾರ್ಯಕ್ಕೆ ಮೆಚ್ಚುಗೆ!

Next Post

ದೇವಾಲಯ ಭಕ್ತರಿಗೆ ಶೌಚಾಲಯ ಸೌಕರ್ಯ: ಆನಗೋಡು ಗ್ರಾ ಪಂ ಕಾರ್ಯಕ್ಕೆ ಮೆಚ್ಚುಗೆ!

ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಮೀನುಗಾರಿಕೆಗೆ ಹೋದ ದೋಣಿ ಹಿಡಿದು ತಂದಿದ್ದು ಕಾರ್ಮಿಕನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.