6
  • Latest

ಭೂ ವಿವಾದ | ಅಕ್ಕಪಕ್ಕದ ಮನೆಯವರ ನಡುವೆ ಮಾರಾಮಾರಿ: ಕಲ್ಲು ತೂರಾಟ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೂ ವಿವಾದ | ಅಕ್ಕಪಕ್ಕದ ಮನೆಯವರ ನಡುವೆ ಮಾರಾಮಾರಿ: ಕಲ್ಲು ತೂರಾಟ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಭೂಮಿ ಹಾಗೂ ಓಡಾಡುವ ರಸ್ತೆ ವಿಷಯವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಅಕ್ಕಪಕ್ಕ ಮನೆಯ ಎರಡು ಕುಟುಂಬದವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಎರಡೂ ಕಡೆಯವರು `ತಮಗೆ ನ್ಯಾಯ ಕೊಡಿಸಿ’ ಎಂದು ಪೊಲೀಸರ ಮೊರೆ ಹೋಗಿದ್ದಾರೆ.

ಹೊನ್ನಾವರದ ಮಂಕಿ ಬಳಿಯ ಖಾಜಿಮನೆ ಬಳಿಯಿರುವ ಸರ್ವೆ ನಂ 238ರ ಭೂ ಭಾಗ ಹೊಡೆದಾಟಕ್ಕೆ ಮೂಲ ಕಾರಣ. `ಈ ಆಸ್ತಿ ನಮ್ಮದಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ಇಲ್ಲಿ ರಸ್ತೆ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದೇವೆ. ಅದಕ್ಕೆ ಅಡ್ಡಿಪಡಿಸಿ ನಮಗೆ ಹೊಡೆದಿದ್ದಾರೆ’ ಎಂಬುದು ಖಾಜಿಮನೆ ಸುಮಿತ್ರಾ ನಾಯ್ಕ ಅವರ ದೂರು.

ಡಿ 7ರ ಸಂಜೆ ರಸ್ತೆ ಕೆಲಸ ನಡೆಯುತ್ತಿದ್ದಾಗ ಅದನ್ನು ನೋಡಲು ಹೋದ ಸುಮಿತ್ರಾ ನಾಯ್ಕ ಹಾಗೂ ಅವರ ಗಂಡ ದುರ್ಗಯ್ಯ ನಾಯ್ಕ ಅವರ ಮೇಲೆ ಶಿವು ನಾಯ್ಕ, ಮನ್ನಿ ನಾಯ್ಕ, ಸುಚಿತ್ರಾ ನಾಯ್ಕ, ಅಣ್ಣಯ್ಯ ನಾಯ್ಕ, ವಿಷ್ಣು ನಾಯ್ಕ, ನೇತ್ರಾವತಿ ನಾಯ್ಕ, ನೀಲಾ ನಾಯ್ಕ ಹಾಗೂ ಸರಸ್ವತಿ ನಾಯ್ಕ ಸೇರಿ ಹಲ್ಲೆ ಮಾಡಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

ಇದರೊಂದಿಗೆ ಡಿ 8ರ ಬೆಳಗ್ಗೆ ಸುಮಿತ್ರಾ ನಾಯ್ಕ ಅವರ ಮನೆಗೂ ನುಗ್ಗಿದ ಸುಚಿತ್ರಾ ನಾಯ್ಕ ಹಾಗೂ ಶಿವು ನಾಯ್ಕ ಸೇರಿ ಸುಮಿತ್ರಾ ಅವರ ಬಟ್ಟೆ ಹರಿದಿದ್ದಾರೆ. ತಪ್ಪಿಸಲು ಬಂದ ಸುಮಿತ್ರಾ ಅವರ ಮಗಳು ಗೀತಾ ನಾಯ್ಕ ಅವರಿಗೆ ಮನ್ನಿ ನಾಯ್ಕ ಕಲ್ಲಿನಿಂದ ಹೊಡೆದು ಗಾಯಪಡಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಡಿ 8ರಂದು ಬೆಳಗ್ಗೆ ಹನುಮಂತ ನಾಯ್ಕ ಹೊಲದ ಕೆಲಸಕ್ಕೆ ಹೋದಾಗ ಅಲ್ಲಿಗೆ ತೆರಳಿದ ದುರ್ಗಯ್ಯ ನಾಯ್ಕ ಕಲ್ಲಿನಿಂದ ಹೊಡೆದು ಗಾಯ ಮಾಡಿದ್ದಾರೆ. ದುರ್ಗಯ್ಯ ನಾಯ್ಕ ಅವರ ಮಗಳು ಗೀತಾ ನಾಯ್ಕ, ಅಳಿಯ ಅಶೋಕ ನಾಯ್ಕ, ರಾಮ ನಾಯ್ಕ ಎಲ್ಲ ಸೇರಿ ಹನುಮಂತ ನಾಯ್ಕರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಅಲ್ಲಿದ್ದ ಬೇಲಿ ಗೂಟ ಮುರಿದು ಅದರಿಂದಲೂ ಹೊಡೆದಿದ್ದಾರೆ. `ತಾನು ಅಂಗವಿಕಲ ಎಂಬ ಅರಿವಿದ್ದರೂ ಕಾಲಿನಿಂದ ತುಳಿದು ನೋವು ಮಾಡಿದ್ದಾರೆ’ ಎಂದು ಹನುಮಂತ ನಾಯ್ಕ ಅವರು ದುರ್ಗಯ್ಯ ನಾಯ್ಕ, ಈಶ್ವರ ನಾಯ್ಕ, ಸುಮಿತ್ರಾ ನಾಯ್ಕ, ಗೀತಾ ನಾಯ್ಕ, ಅಶೋಕ ನಾಯ್ಕ ಹಾಗೂ ರಾಮಾ ನಾಯ್ಕ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಮೀನುಗಾರಿಕೆಗೆ ಹೋದ ದೋಣಿ ಹಿಡಿದು ತಂದಿದ್ದು ಕಾರ್ಮಿಕನ ಶವ!

Next Post

ಯಕ್ಷ ರೂಪಕ ಕಂಡು ಭಾವುಕರಾದ ಚಿತ್ರನಟಿ: ತುಳಸಿ ನೃತ್ಯಕ್ಕೆ ಮನಸೋತ ಪೂಜಾ ಗಾಂಧಿ!

Next Post

ಯಕ್ಷ ರೂಪಕ ಕಂಡು ಭಾವುಕರಾದ ಚಿತ್ರನಟಿ: ತುಳಸಿ ನೃತ್ಯಕ್ಕೆ ಮನಸೋತ ಪೂಜಾ ಗಾಂಧಿ!

ಶಿರೂರು| ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ: ಡ್ರೋಣ್ ಖರೀದಿಗಿಂತ ಬಾಡಿಗೆಯೇ ದುಬಾರಿ!

ಬಾವಿಕೊಡ್ಲದ ಬಾವಿಯಲ್ಲಿ ರೇಣುಕಾಳ ಶವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.