6
  • Latest

ಜನಸ್ನೇಹಿ ಪೊಲೀಸ್ ಇದೀಗ ಮಕ್ಕಳ ಸ್ನೇಹಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಸ್ನೇಹಿ ಪೊಲೀಸ್ ಇದೀಗ ಮಕ್ಕಳ ಸ್ನೇಹಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡುತ್ತಿರುವ ಪೊಲೀಸರು ಅಲ್ಲಿರುವ ಮಕ್ಕಳ ಮನಗೆಲ್ಲುವ ಪ್ರಯತ್ನ ನಡೆಸಿದ್ದಾರೆ. ಇದರೊಂದಿಗೆ ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವ ಪ್ರಯತ್ನ ಮುಂದುವರೆಸಿದ್ದಾರೆ.

ಯಲ್ಲಾಪುರ ತಾಲೂಕಿನ ಕುಂದರಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಪೊಲೀಸರು ಭೇಟಿ ನೀಡಿ ವಿವಿಧ ವಿಷಯಗಳ ಬಗ್ಗೆ ಪಾಠ ಮಾಡಿದರು. ಅಪರಾಧ ತಡೆ ಮಾಸಾಚರಣೆ ಕುರಿತು ಶಿಕ್ಷಕರಿಗೆ ಮೊದಲು ಅರಿವು ಮೂಡಿಸಿದರು. ಅದಾದ ನಂತರ ರಸ್ತೆ ಸುರಕ್ಷತಾ ನಿಯಮ, ಪೊಕ್ಸೋ ಕಾಯ್ದೆ, ಮಾದಕ ದ್ರವ್ಯ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ತುರ್ತು ಸನ್ನಿವೇಶದಲ್ಲಿ 112 ಸಹಾಯವಾಣಿಗೆ ಕರೆ ಮಾಡುವ ವಿಧಾನದ ಬಗ್ಗೆ ತಿಳಿಸಿದರು. ಮಂಚಿಕೇರಿ ಪೊಲೀಸ್ ಹೊರ ಠಾಣೆಯ ಹವಾಲ್ದಾರರಾದ ದೀಪಕ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿ ಪರಶುರಾಮ ದೊಡ್ಡಮನಿ ಮಕ್ಕಳ ಜೊತೆ ಬೆರೆತರು. `ಅಪರಿಚಿತರು ನೀಡುವ ಸಿಹಿತಿಂಡಿ ಸ್ವೀಕರಿಸಬಾರದು. ಅನುಮಾನಾಸ್ಪದ ವ್ಯಕ್ತಿಗಳು ಕಾಣಿಸಿದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಮಹಿಳಾ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳನ್ನು ಅವರ ಬಳಿ ಮುಕ್ತವಾಗಿ ಹೇಳಿಕೊಳ್ಳಬಹುದು’ ಎಂದು ಪೊಲೀಸರು ಹೇಳಿದರು.

ಶಾಲೆಯ ಪ್ರಾಧ್ಯಾಪಕ ವಿನಾಯಕ ಭಟ್, ಮುರಳಿಧರ ಶಿರಸಾಟ, ಪೂರ್ಣಿಮಾ ನಾಯ್ಕ, ಭವ್ಯ ಇತರರು ಇದ್ದರು.

ShareSendTweetShare
ADVERTISEMENT
Previous Post

ಸತ್ಯನಾರಾಯಣ ಕಥೆ | ಪ್ರಸಾದದ ಜೊತೆ ಪಟ್ಟಿ-ಪೆನ್ನು ವಿತರಿಸಿದ ಯುವಕ ಸಂಘ

Next Post

ನಿಷೇಧದ ನಡುವೆಯೂ ಲಾಟರಿ ಮಾರಾಟ: ದೇವರ ಹೆಸರಿನಲ್ಲಿ ಮಹಾ ಮೋಸ!

Next Post

ನಿಷೇಧದ ನಡುವೆಯೂ ಲಾಟರಿ ಮಾರಾಟ: ದೇವರ ಹೆಸರಿನಲ್ಲಿ ಮಹಾ ಮೋಸ!

ಅರಣ್ಯ ಹಕ್ಕು | ಅರ್ಜಿ ವಿಲೇವಾರಿಗೆ ಸರ್ಕಾರದ ಅರ್ಜಂಟು!

ಪ್ರವೇಶವಿಲ್ಲದ ಗರ್ಭಗುಡಿಯೊಳಗೆ ಕಳ್ಳರ ಪ್ರವೇಶ: ಬೀಗದ ಬಂಧನದಲ್ಲಿದ್ದ ಮೂರ್ತಿಗಳು ಕಳ್ಳರ ಪಾಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.