6
  • Latest

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

AchyutKumar by AchyutKumar
December 10, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಅಘನಾಶಿನಿ ನದಿಗೆ ಅಡ್ಡವಾಗಿ ದೋಣಿಗುಂಡಿ ಬಳಿ ಸೇತುವೆ ನಿರ್ಮಿಸಲು ಶಾಸಕ ದಿನಕರ ಶೆಟ್ಟಿ ಅಲೆದಾಟ ನಡೆಸಿದ್ದಾರೆ. ಸೇತುವೆ ಜೊತೆಗೆ ಇಲ್ಲಿ ಬಾಂದಾರನ್ನು ಕಟ್ಟಿದರೆ `ಭವಿಷ್ಯದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಾಧ್ಯ’ ಎಂಬ ನಿಲುವಿನಲ್ಲಿ ಶಾಸಕರಿದ್ದಾರೆ.

ಸಾಂತಗಲ್ ಬಳಿಯಲ್ಲಿರುವ ನಡುಗಡ್ಡೆ ಜನರ ಓಡಾಟಕ್ಕೆ ಈವರೆಗೂ ರಸ್ತೆಯಿಲ್ಲ. ಅಲ್ಲಿನವರು ಪಟ್ಟಣಕ್ಕೆ ಬರಬೇಕು ಅಂದರೆ ಅಘನಾಶಿನಿ ನದಿಯ ದೋಣಿಗೆ ಹುಟ್ಟು ಹಾಕಬೇಕು. ಕವಲೋಡಿ ಹಾಗೂ ಕಣಕಳಲೆ ಗ್ರಾಮದ ಜನ ತಮಗೊಂದು ಸೇತುವೆ ನಿರ್ಮಿಸಿಕೊಡಿ ಎಂದು ಮೊದಲಿನಿಂದಲೂ ಬೇಡುತ್ತಿದ್ದಾರೆ. ಈ ಹಿನ್ನಲೆ ಶಾಸಕ ದಿನಕರ ಶೆಟ್ಟಿ ಮಂಗಳವಾರ ಆ ಪ್ರದೇಶಕ್ಕೆ ಭೇಟಿ ನೀಡಿ ಸೇತುವೆ ನಿರ್ಮಾಣದ ಕನಸು ಕಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕವಲೋಡಿ ಹಾಗೂ ಕಣಕಳಲೆ ಗ್ರಾಮದ ಜನರ ಸಮಸ್ಯೆ ಬಗೆಹರಿಸಲು ದೋಣಿಗುಂಡಿ ಬಳಿ ಸೇತುವೆ ಅಗತ್ಯ. ಇದರೊಂದಿಗೆ ಸಮುದ್ರ ಸೇರುವ ನೀರನ್ನು ತಡೆದು ಶೇಖರಿಸಿಕೊಂಡಲ್ಲಿ ಕುಡಿಯುವ ನೀರಿನ ಯೋಜನೆಗೂ ಅನುಕೂಲ. ದೋಣಿಗುಂಡಿ ಬಳಿ ಸೇತುವೆ ಜೊತೆಗೆ ಬಾಂದಾರ್ ನಿರ್ಮಿಸಿದರೆ ಎರಡು ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬುದು ಶಾಸಕರ ಚಿಂತನೆ.

ಬಗ್ಗೋಣ ಬಳಿಯ ಮೊವತ್ತುಗುಂಡಿ ಸಹ ಇಂಥಹುದೇ ಪರಿಸ್ಥಿತಿಯಲ್ಲಿತ್ತು. ಆ ವೇಳೆ ದಿನಕರ ಶೆಟ್ಟಿ ಓಡಾಟ ನಡೆಸಿ ಸೇತುವೆ ಜೊತೆ ಬಾಂದಾರ್ ಮಂಜೂರಿ ಮಾಡಿಸಿದ್ದರು. ಬಿಜೆಪಿ ಸರ್ಕಾರ ಬಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನಲೆ ಆ ಕೆಲಸ ಆಗಿರಲಿಲ್ಲ. ಅದಾಗಿಯೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಾಡಿದ ದಿನಕರ ಶೆಟ್ಟಿ ಈ ಮುವತ್ತುಗುಂಡಿ ಬಾಂದಾರ್ ಹಾಗೂ ಸೇತುವೆ ಕೆಲಸ ಪೂರ್ಣಗೊಳಿಸುವ ಕೆಲಸದಲ್ಲಿದ್ದಾರೆ. ದೋಣಿಗುಂಡಿ ಪರಿಸ್ಥಿತಿ ಸಹ ಹಾಗೇ ಇರುವುದರಿಂದ ಇಲ್ಲಿಯೂ ಸೇತುವೆ ಹಾಗೂ ಬಾಂದರ್ ಒಟ್ಟಿಗೆ ಆದರೆ ಅನುಕೂಲ ಎಂಬುದು ಶಾಸಕರ ಅಭಿಪ್ರಾಯ.

ShareSendTweetShare
ADVERTISEMENT
Previous Post

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

Next Post

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

Next Post

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.