6
  • Latest

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

AchyutKumar by AchyutKumar
December 10, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ಜಂತು ಹುಳುವಿನ ಮಾತ್ರ ನೀಡಲಾಗುತ್ತಿದೆ. `ಜ್ವರ ಅಥವಾ ದೀರ್ಘ ಕಾಯಿಲೆಯಿಂದ ಬಳಲುತ್ತಿರುವವರು ಈ ಮಾತ್ರೆ ಸೇವಿಸದಿರುವುದು ಒಳಿತು’ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆಯಂತೆ ನಗೆ ಶಾಲೆಯಲ್ಲಿ `ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ಆಚರಿಸಲಾಯಿತು. ಎನ್‌ಡಿಡಿ ಕಾರ್ಯಕ್ರಮದ ಅನ್ವಯ ಮಕ್ಕಳಿಗೆ ಜಂತು ಹುಳು ಮಾತ್ರೆಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಅಖ್ತರ ಜೆ ಸೈಯದ್ ಜಂತು ಹುಳು ನಿವಾರಣಾ ದಿನದ ಮಹತ್ವ ತಿಳಿಸಿದರು. `19 ವರ್ಷದೊಳಗಿನ ಮಕ್ಕಳು ಜಂತು ಹುಳು ಕಾಟದಿಂದ ರಕ್ಷಿಸಿಕೊಳ್ಳಲು ಈ ಮಾತ್ರೆಯ ಪ್ರಯೋಜನ ಪಡೆಯಬೇಕು’ ಎಂದು ಅವರು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಸ್ಥಳೀಯ ಆರೋಗ್ಯ ಕಾರ್ಯಕರ್ತೆ ಮಾತನಾಡಿ `ಜ್ವರ ಹಾಗೂ ದೀರ್ಘ ಕಾಯಿಲೆಗಳಿದ್ದಲ್ಲಿ ಈ ಮಾತ್ರೆ ಸೇವಿಸುವುದು ಬೇಡ’ ಎಂಬ ಸಲಹೆ ನೀಡಿದರು. `ಈ ದಿನ ಗೈರಾದ ಮಕ್ಕಳಿಗೆ ಡಿ 16ರಂದು ಮಾತ್ರೆಗಳನ್ನು ನೀಡಲಾಗುತ್ತದೆ’ ಎಂದು ಸಹಶಿಕ್ಷಕಿ ಪ್ರಿಯಾ ಲಾಂಜೇಕರ ತಿಳಿಸಿದರು. ಶಾಲಾ ಅತಿಥಿ ಶಿಕ್ಷಕಿಯರಾದ ರೇಷ್ಮಾ ಹುಲಸ್ವಾರ, ಪ್ರಿಯಾ ಲಾಂಜೇಕರ, ಅಡುಗೆ ಸಿಬ್ಬಂದಿ ಇದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

Next Post

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

Next Post

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.