6
  • Latest

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

AchyutKumar by AchyutKumar
December 10, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಮಲ್ಲಾಪುರದಲ್ಲಿರುವ ಕೈಗಾ ಟೌನ್‌ಶಿಪ್’ನಲ್ಲಿ ಕಳ್ಳತನ ನಡೆದಿದೆ. ಸಾಕಷ್ಟು ಭದ್ರತೆಯಿರುವ ಪ್ರದೇಶದೊಳಗೆ ನುಸುಳಿದ ಕಳ್ಳರು ಮನೆ ಬೀಗ ಒಡೆದು ಚಿನ್ನಾಭರಣ ದೋಚಿದ್ದಾರೆ.

ಕೈಗಾ ಅಣು ಘಟಕದ ಉದ್ಯೋಗಿ ಉತ್ತರಕುಮಾರ ಅವರು ತಮ್ಮ ಊರಾದ ಬಿಹಾರಕ್ಕೆ ಹೋಗಿದ್ದರು. ಊರಿಗೆ ಹೋಗುವ ಮುನ್ನ ತಾವು ವಾಸವಾಗಿರುವ `ಡಿ – 29′ ಸಂಖ್ಯೆಯ ಮನೆಗೆ ಬೀಗ ಹಾಕಿದ್ದರು. ಅವರು ಮಲ್ಲಾಪುರದಲ್ಲಿ ಇಲ್ಲ ಎಂಬುದನ್ನು ಅರಿತ ಕಳ್ಳರು ಅವರ ಮನೆಗೆ ನುಗ್ಗಿ 10 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಡಿಸೆಂಬರ್ 9ರ ರಾತ್ರಿ ಪಕ್ಕದ ಮನೆಯಲ್ಲಿರುವ ಕೈಗಾ ಅಣು ಘಟಕದ ಟೆಕ್ನಿಕಲ್ ಆಫಿಸರ್ ಪ್ರವರಕುಮಾರ ಅವರು ಉತ್ತರಕುಮಾರ ಅವರ ಮನೆಗೆ ಬೀಗ ಹಾಕಿದನ್ನು ಗಮನಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಅವರ ಮನೆ ಬೀಗ ಒಡೆದಿತ್ತು. ಕೂಡಲೇ ಉತ್ತರ ಕುಮಾರ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದರು. `ತಾನು ಟೌನ್‌ಶಿಪ್ಪಿಗೆ ಬರುವುದು ಒಂದು ದಿನ ತಡವಾಗುತ್ತದೆ. ಕಳ್ಳತನ ನಡೆದ ಬಗ್ಗೆ ಪೊಲೀಸರಿಗೆ ತಿಳಿಸಿ’ ಎಂದು ಉತ್ತರಕುಮಾರ ಕೇಳಿಕೊಂಡರು. ಈ ಹಿನ್ನಲೆ ಪಕ್ಕದ ಮನೆಯಲ್ಲಿ ನಡೆದ ಕಳ್ಳತನದ ಬಗ್ಗೆ ಪ್ರವರ ಕುಮಾರ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

Next Post

ಸಾರ್ವಜನಿಕ ಸೇವೆಗೆ ಸಂದ ಗೌರವ: ಯಲ್ಲಾಪುರದ ನ್ಯಾಯವಾದಿಗೆ ಶಿರಸಿ ನೆಮ್ಮದಿ ಕುಟೀರದಲ್ಲಿ ಸನ್ಮಾನ

Next Post

ಸಾರ್ವಜನಿಕ ಸೇವೆಗೆ ಸಂದ ಗೌರವ: ಯಲ್ಲಾಪುರದ ನ್ಯಾಯವಾದಿಗೆ ಶಿರಸಿ ನೆಮ್ಮದಿ ಕುಟೀರದಲ್ಲಿ ಸನ್ಮಾನ

ರಾಮಕೃಷ್ಣ ಹೆಗಡೆ ಅವರ ಜೀವ ಉಳಿಸಿದ್ದು ಕೃಷ್ಣ.. ಹೆಗಡೆರ ತೋಟ ಕಾಪಾಡಿದ್ದು ಎಸ್ ಎಂ ಕೃಷ್ಣ!

ಕಾಣದ ದೇವರನ್ನು ಹುಡುಕಿದ ಪೊಲೀಸರು: ದೇವಾನು ದೇವತೆಗಳಿಗೂ ಇದೀಗ ನ್ಯಾಯಾಂಗ ಬಂಧನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.