6
  • Latest

ರಾಮಕೃಷ್ಣ ಹೆಗಡೆ ಅವರ ಜೀವ ಉಳಿಸಿದ್ದು ಕೃಷ್ಣ.. ಹೆಗಡೆರ ತೋಟ ಕಾಪಾಡಿದ್ದು ಎಸ್ ಎಂ ಕೃಷ್ಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಮಕೃಷ್ಣ ಹೆಗಡೆ ಅವರ ಜೀವ ಉಳಿಸಿದ್ದು ಕೃಷ್ಣ.. ಹೆಗಡೆರ ತೋಟ ಕಾಪಾಡಿದ್ದು ಎಸ್ ಎಂ ಕೃಷ್ಣ!

AchyutKumar by AchyutKumar
December 10, 2024
in ದೇಶ - ವಿದೇಶ
advt advt advt
ADVERTISEMENT

ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಉತ್ತರ ಕನ್ನಡ ಜಿಲ್ಲೆಯ ಜೊತೆ ಭಾವನಾತ್ಮಕ ಸಂಬoಧ ಹೊಂದಿದ್ದರು. ಹೀಗಾಗಿಯೇ ಜಿಲ್ಲೆಯ ಅನೇಕ ಗಣ್ಯರೊಂದಿಗೆ ಅವರು ವೇದಿಕೆ ಹಂಚಿಕೊoಡಿದ್ದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೂ ಎಸ್ ಎಂ ಕೃಷ್ಣ ಅವರು ಅತ್ಯಂತ ಆಪ್ತರಾಗಿದ್ದರು. ರಾಮಕೃಷ್ಣ ಹೆಗಡೆ ಅವರಿಗೆ ಪೂರ್ವಜರಿಂದ ಬಂದ ಅಡಿಕೆ ತೋಟ ಕಾಪಾಡಿಕೊಳ್ಳುವಲ್ಲಿ ಎಸ್ ಎಂ ಕೃಷ್ಣ ಅವರು ನೆರವಾಗಿದ್ದರು!

1999ರಲ್ಲಿ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದರು. ಆ ಅವಧಿಯಲ್ಲಿ ರಾಮಕೃಷ್ಣ ಹೆಗಡೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ರಾಮಕೃಷ್ಣ ಹೆಗಡೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಮಕೃಷ್ಣ ಹೆಗಡೆ ಅವರನ್ನು ಉಳಿಸಿಕೊಳ್ಳಬೇಕು ಎಂದರೆ ಲಂಡನ್’ಗೆ ಕರೆದೊಯ್ದು ಆಪರೇಶನ್ ಮಾಡಿಸಬೇಕಿತ್ತು. ಆದರೆ, ರಾಮಕೃಷ್ಣ ಹೆಗಡೆ ಅವರ ಬಳಿ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆಯುವಷ್ಟು ಕಾಸಿರಲಿಲ್ಲ. ಅವರ ಚಿಕಿತ್ಸೆಗೆ 35ರಿಂದ 40 ಲಕ್ಷ ರೂ ಅಗತ್ಯವಿದ್ದು, ಇದಕ್ಕಾಗಿ ರಾಮಕೃಷ್ಣ ಹೆಗಡೆ ಅವರು ತಮ್ಮ ಪೂರ್ವಜರಿಂದ ಬಂದ ತೋಟ ಮಾರಲು ನಿರ್ಧರಿಸಿದ್ದರು.

ADVERTISEMENT
ADVERTISEMENT

ರಾಮಕೃಷ್ಣ ಹೆಗಡೆ ಅವರಿಗೆ ಅನಾರೋಗ್ಯ ವಿಷಯ ಅರಿತ ಎಸ್ ಎಂ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದರು. ಆಗ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅಲ್ಲಿ ಕಣ್ಣೀರು ಹಾಕುತ್ತಿದ್ದರು. `ವಿದೇಶಕ್ಕೆ ಹೋಗಿ ಆಪರೇಶನ್ ಮಾಡಿಸಬೇಕು ಎಂದು ಡಾಕ್ಟರ್ ಹೇಳಿದ್ದಾರೆ. ಅದು ತುಂಬಾ ಕಷ್ಟ’ ಎಂದು ಶಕುಂತಲಾ ಹೆಗಡೆ ಎಸ್ ಎಂ ಕೃಷ್ಣ ಅವರ ಬಳಿ ಹೇಳಿಕೊಂಡಿದ್ದರು. ತಕ್ಷಣ ಎಸ್ ಎಂ ಕೃಷ್ಣ ಅವರು 35 ಲಕ್ಷ ರೂ ಮಂಜೂರಿ ಮಾಡಿ ರಾಮಕೃಷ್ಣ ಹೆಗಡೆ ಅವರನ್ನು ಲಂಡನ್’ಗೆ ಕಳುಹಿಸಿದ್ದರು.

Advertisement. Scroll to continue reading.
Advertisement. Scroll to continue reading.

ಚಿಕಿತ್ಸೆ ಪಡೆದು ಬಂದ ರಾಮಕೃಷ್ಣ ಹೆಗಡೆ ಅವರ ಆರೋಗ್ಯ ವಿಚಾರಿಸಲು ಎಸ್ ಎಂ ಕೃಷ್ಣ ಅವರು ಮತ್ತೆ ತೆರಳಿದ್ದರು. ಆಗ ಎಸ್ ಎಂ ಕೃಷ್ಣ ಅವರ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡ ರಾಮಕೃಷ್ಣ ಹೆಗಡೆಯವರು `ನೀವು ನನ್ನ ಸಹಾಯಕ್ಕೆ ಬರದೇ ಹೋಗಿದ್ದರೆ ನನ್ನ ಪೂರ್ವಿಕರ ತೋಟ ಮಾರಬೇಕಿತ್ತು’ ಎಂದು ಹೇಳಿ ಭಾವುಕರಾದರು.

2020ರ ಜನವರಿ 4ರಂದು ಎಸ್ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮತಿ ವಾಹಿನಿ ಬಿಡುಗಡೆಯಾಗಿದ್ದು, ಅದರಲ್ಲಿ ಈ ಎಲ್ಲಾ ಅಂಶಗಳು ಉಲ್ಲೇಖವಾಗಿದೆ.

ShareSendTweetShare
ADVERTISEMENT
Previous Post

ಸಾರ್ವಜನಿಕ ಸೇವೆಗೆ ಸಂದ ಗೌರವ: ಯಲ್ಲಾಪುರದ ನ್ಯಾಯವಾದಿಗೆ ಶಿರಸಿ ನೆಮ್ಮದಿ ಕುಟೀರದಲ್ಲಿ ಸನ್ಮಾನ

Next Post

ಕಾಣದ ದೇವರನ್ನು ಹುಡುಕಿದ ಪೊಲೀಸರು: ದೇವಾನು ದೇವತೆಗಳಿಗೂ ಇದೀಗ ನ್ಯಾಯಾಂಗ ಬಂಧನ!

Next Post

ಕಾಣದ ದೇವರನ್ನು ಹುಡುಕಿದ ಪೊಲೀಸರು: ದೇವಾನು ದೇವತೆಗಳಿಗೂ ಇದೀಗ ನ್ಯಾಯಾಂಗ ಬಂಧನ!

ಮೂವರ ರಕ್ಷಣೆ.. ನಾಲ್ವರ ಸಾವು | ಮುರುಡೇಶ್ವರ ಪ್ರವಾಸ: ಒಂದು ದುರಂತ ಕಥೆ!

ರಭಸ ನೀರಿಗೆ ರಸ್ತೆ ಕೊರೆತದ ಆತಂಕ: ಪಿಚ್ಚಿಂಗ್ ನಿರ್ಮಾಣಕ್ಕೆ ಆಗ್ರಹ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.