6
  • Latest

ರಭಸ ನೀರಿಗೆ ರಸ್ತೆ ಕೊರೆತದ ಆತಂಕ: ಪಿಚ್ಚಿಂಗ್ ನಿರ್ಮಾಣಕ್ಕೆ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಭಸ ನೀರಿಗೆ ರಸ್ತೆ ಕೊರೆತದ ಆತಂಕ: ಪಿಚ್ಚಿಂಗ್ ನಿರ್ಮಾಣಕ್ಕೆ ಆಗ್ರಹ

AchyutKumar by AchyutKumar
December 11, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಶಿರಸಿ-ಯಲ್ಲಾಪುರ ರಸ್ತೆಯ ತೂಕದಬೈಲ್ ಘಟ್ಟದ ಬಳಿ ಮಳೆ ನೀರಿಗೆ ರಸ್ತೆ ಕೊರೆಯುವ ಆತಂಕ ಎದುರಾಗಿದೆ. ಈಗಾಗಲೆ ರಸ್ತೆ ಅಂಚಿನ ಗಟಾರ ಕೊಚ್ಚಿ ಹೋಗಿದ್ದು, ಮುಂದಿನ ಮಳೆಯೊಳಗೆ ರಸ್ತೆ ಕೊರೆತ ಉಂಟಾಗದoತೆ ತಡೆಯಲು ಪಿಚ್ಚಿಂಗ್ ಕಟ್ಟಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿಕಾಸ ನಾಯ್ಕ ಮಂಚಿಕೇರಿ ಆಗ್ರಹಿಸಿದ್ದಾರೆ.

`ಪ್ರತಿ ವರ್ಷ ಮಳೆಗಾಲದಲ್ಲಿ ಘಟ್ಟದ ಬುಡಕ್ಕೆ ರಭಸ ನೀರು ಬರುತ್ತದೆ. ಮಂಚಿಕೇರಿಗೆ ನೀರು ಸರಬರಾಜು ಮಾಡುವ ಬೋರ್‌ವೆಲ್ ಸಹ ಇರುವುದರಿಂದ ಆ ಪ್ರದೇಶ ತೇವಗೊಂಡಿದ್ದು, ಮಣ್ಣು ಕೊಚ್ಚಿ ಹೋಗುತ್ತಿದೆ. ಹೀಗೆ ಮುಂದುವರೆದರೆ ರಸ್ತೆ ಸಹ ಕೊಚ್ಚಿ ಹೋಗುವ ಸಾಧ್ಯತೆಗಳಿವೆ’ ಎಂದು ವಿಕಾಸ ನಾಯ್ಕ ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಈ ವರ್ಷದ ಮಳೆಗೆ ರಸ್ತೆ ಅಂಚಿನ ಮೋರಿ ಮಣ್ಣು ಪಾಲಾಗಿದೆ. ಈಗಾಗಲೇ 6 ಅಡಿ ಅಷ್ಟು ಕೊರತವಾಗಿದ್ದು, ಇನ್ನೆರಡು ಅಡಿ ಕೊರತೆ ಆದಲ್ಲಿ ರಸ್ತೆ ಕುಸಿಯಲಿದೆ. ಮಳೆ ನೀರು ಹೋಗಲು ಇಲ್ಲಿ ಗಟಾರವಿದ್ದರೂ ಗುಡ್ಡದ ನೀರು ರಸ್ತೆಗೆ ನುಗ್ಗುವುದರಿಂದ ಕೊರೆತ ಉಂಟಾಗುತ್ತಿದೆ’ ಎಂದವರು ವಿವರಿಸಿದರು.

Advertisement. Scroll to continue reading.

`ರಸ್ತೆ ಉಳಿಸಿಕೊಳ್ಳಲು ಈ ಭಾಗದಲ್ಲಿ ಪಿಚ್ಚಿಂಗ್ ಕಟ್ಟುವುದು ಅನಿವಾರ್ಯ. ಹೀಗಾಗಿ ಲೋಕೋಪಯೋಗಿ ಇಲಾಖೆಯವರು ಪಿಚ್ಚಿಂಗ್ ನಿರ್ಮಿಸಬೇಕು’ ಎಂದವರು ಒತ್ತಾಯಿಸಿದರು.

ShareSendTweetShare
ADVERTISEMENT
Previous Post

ಮೂವರ ರಕ್ಷಣೆ.. ನಾಲ್ವರ ಸಾವು | ಮುರುಡೇಶ್ವರ ಪ್ರವಾಸ: ಒಂದು ದುರಂತ ಕಥೆ!

Next Post

ನೀವು ಕುಡಿಯುವ ನೀರು ಸೇವನೆಗೆ ಯೋಗ್ಯವೇ? ಗುಣಮಟ್ಟ ಅಳೆಯುವಿಕೆ ಇದೀಗ ಸಂಪೂರ್ಣ ಉಚಿತ!

Next Post

ನೀವು ಕುಡಿಯುವ ನೀರು ಸೇವನೆಗೆ ಯೋಗ್ಯವೇ? ಗುಣಮಟ್ಟ ಅಳೆಯುವಿಕೆ ಇದೀಗ ಸಂಪೂರ್ಣ ಉಚಿತ!

ಬೈಕಿನ ಸದ್ದಿಗೆ ಘರ್ಜಿಸಿದ ಚಿರತೆ!

ಸಾಲಗಾರರ ಕಾಟ: ಸಾಗರದಲ್ಲಿ ಸಾವಿಗೆ ಶರಣಾದ ಶಿರಸಿ ಉದ್ಯಮಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.