6
  • Latest

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

AchyutKumar by AchyutKumar
December 11, 2024
in ರಾಜ್ಯ
advt advt advt
ADVERTISEMENT

ಭಟ್ಕಳ: ಚಿತ್ರಕಲಾ ಗ್ರೇಡ್ ಪರೀಕ್ಷೆಯ ಮೌಲ್ಯಮಾಪನಕ್ಕಾಗಿ ಹೊರಟಿದ್ದ ಶಿಕ್ಷಕರ ಕಾರು ಅಪಘಾತವಾಗಿದೆ.

ಹೊನ್ನಾವರದಿಂದ ಮಾವಿನಗುಂಡಿ ಮಾರ್ಗವಾಗಿ ಬುಧವಾರ ಮಧ್ಯಾಹ್ನ ಆರು ಶಿಕ್ಷಕರು ದಾವಣಗೆರೆಗೆ ಹೊರಟಿದ್ದರು. ಮಾವಿನಗುಂಡಿಯಿoದ ಮುಂದೆ ಚಲಿಸುತ್ತಿರುವಾಗ ಅವರ ಕಾರು ಅಪಘಾತವಾಯಿತು. ಕಾರಿನಲ್ಲಿದ್ದ ಮಂಜುನಾಥ ದೇವಾಡಿಗ ಸ್ಥಳದಲ್ಲಿಯೇ ಸಾವನಪ್ಪಿದರು.

ADVERTISEMENT
ADVERTISEMENT

ಈ ಅಪಘಾತದಲ್ಲಿ ಮತ್ತೆ ಐದು ಶಿಕ್ಷಕರು ಗಾಯಗೊಂಡಿದ್ದು, ಅವರನ್ನು ಸಿದ್ದಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗಾಗಿ ಬೇರೆ ಬೇರೆ ಕಡೆ ಸಾಗಿಸಲಾಗಿದೆ. ಅಪಘಾತಕ್ಕೆ ಒಳಗಾದ ಎಲ್ಲರೂ ಭಟ್ಕಳ ತಾಲೂಕಿನ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. ನಂತರ ಕಾರು ಮರಕ್ಕೆ ಹೋಗಿ ಗುದ್ದಿದೆ. ಕಾರು ಮರಕ್ಕೆ ಗುದ್ದಿದ ರಭಸಕ್ಕೆ ಮಂಜುನಾಥ ದೇವಾಡಿಗ ಅವರು ಸಾವನಪ್ಪಿದ್ದಾರೆ.

Advertisement. Scroll to continue reading.
Advertisement. Scroll to continue reading.

ಈ ಕಾರಿನಲ್ಲಿ ಸಂಚರಿಸುತ್ತಿದ್ದ ಶಿಕ್ಷಕ ಚನ್ನವೀರಪ್ಪ ಹೊಸ್ಮನಿ ಅವರಿಗೂ ಸೊಂಟಕ್ಕೆ ಪೆಟ್ಟಾಗಿದೆ. ಚನ್ನವೀರಪ್ಪ ಹೊಸ್ಮನಿ S News ಡಿಜಿಟಲ್ ಸಂಪರ್ಕಕ್ಕೆ ಸಿಕ್ಕಿದ್ದು, `ಇಬ್ಬರು ಶಿಕ್ಷಕರು ಹೆಚ್ಚಿನ ಚಿಕಿತ್ಸೆಗಾಗಿ ಚಿನ್ಮಯಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಹೋಗುತ್ತಿದ್ದೇವೆ’ ಎಂದು ತಿಳಿಸಿದರು.

`ಸಿದ್ದಾಪುರ ಮಾರ್ಗವಾಗಿ ಕಾರು ಸಂಚರಿಸುತ್ತಿತ್ತು. ತಿರುವಿನಲ್ಲಿ ಕಾರು ಕಟ್ ಆಗಲಿಲ್ಲ. ಇದರಿಂದ ಒಮ್ಮೆಲೆ ರಸ್ತೆ ಬಿಟ್ಟು ಕೆಳಗೆ ಬಿದ್ದಿತು. ಕಾರಿನ ಒಳಗಿದ್ದ ತಮ್ಮನ್ನು ಸೇರಿ ಸಂದೇಶ ಶೆಟ್ಟಿ, ನಾರಾಯಣ ಮೊಗೇರ್, ಚನ್ನವಿರಪ್ಪ ಹೊಸಮನಿ, ಸಾಧೀಕ ಶೇಖ್ ಹಾಗೂ ಮಹೇಶ ನಾಯ್ಕ ಗಾಯಗೊಂಡಿದ್ದಾರೆ’ ಎಂದವರು ತಿಳಿಸಿದರು.

ShareSendTweetShare
ADVERTISEMENT
Previous Post

ಸಾಲಗಾರರ ಕಾಟ: ಸಾಗರದಲ್ಲಿ ಸಾವಿಗೆ ಶರಣಾದ ಶಿರಸಿ ಉದ್ಯಮಿ!

Next Post

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

Next Post

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

ಮಾಜಿ ಮುಖ್ಯಮಂತ್ರಿ ಸತ್ತರೂ ಈ ಕಚೇರಿಗೆ ಇಲ್ಲ ರಜೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.