6
  • Latest

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

AchyutKumar by AchyutKumar
December 11, 2024
in ರಾಜಕೀಯ, ರಾಜ್ಯ
advt advt advt
ADVERTISEMENT

ಭಟ್ಕಳ: ಮುರುಡೇಶ್ವರ ಪ್ರವಾಸಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳು ಸಾವನಪ್ಪಿದಕ್ಕಾಗಿ ಶಾಲಾ ಶಿಕ್ಷಕರ ತಲೆದಂಡವಾಗಿದೆ. ಶಾಲಾ ಶಿಕ್ಷಕರನ್ನು ಅಮಾನತು ಮಾಡಿದಕ್ಕಾಗಿ ಕೋಲಾರದ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ `ಉತ್ತರ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಅನಾಹುತ ನಡೆಯುತ್ತಿದ್ದು, ಸುರಕ್ಷಿತ ಪ್ರವಾಸೋದ್ಯಮ ನಡೆಸಲು ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದ್ದಾರೆ.

Advertisement. Scroll to continue reading.

ಸಾವನಪ್ಪಿದ ವಿದ್ಯಾರ್ಥಿಗಳ ಪಾಲಕರನ್ನು ಮುರುಡೇಶ್ವರಕ್ಕೆ ಕರೆತಂದ ಅವರು ಇಲ್ಲಿನ ಆಡಳಿತ ವೈಫಲ್ಯದ ವಿರುದ್ಧ ಕಿಡಿಕಾರಿದರು. `ಶಿಕ್ಷಕರನ್ನು ಅಮಾನತು ಮಾಡುವ ಬದಲು ಪ್ರವಾಸೋದ್ಯಮ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಪ್ರವಾಸೋದ್ಯಮ ಅಧಿಕಾರಿಗಳ ಅಸಡ್ಡೆಯಿಂದ ಈ ಸಾವು ಉಂಟಾಗಿದೆ. ಜಿಲ್ಲೆಯಲ್ಲಿ ಸಮುದ್ರ ಪಾಲಾಗಿ ಸಾವನಪ್ಪುವ ಸಂಖ್ಯೆ ಹೆಚ್ಚಾಗಿದ್ದು, ಇದೇ ಮೊದಲಲ್ಲ’ ಎಂದು ಅವರು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

`ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ರಕ್ಷಣಾ ಸಿಬ್ಬಂದಿ ಇಲ್ಲ. ಸಮುದ್ರದಲ್ಲಿ ಮಕ್ಕಳು ಮುಳುಗಿದ ನಂತರ ಸಮುದ್ರಕ್ಕೆ ಬರುವವರನ್ನು ನಿಯಂತ್ರಿಸುವುದು ಸರಿಯಲ್ಲ. ಅದರ ಬದಲು ಸೂಕ್ತ ಸುರಕ್ಷತೆ ಒದಗಿಸಬೇಕು’ ಎಂದು ಒತ್ತಾಯಿಸಿದರು. `ಪ್ರವಾಸೋದ್ಯಮ ಇಲಾಖೆಗೆ ಭದ್ರತೆ ಕೊಡಲು ಸಾಧ್ಯವಿಲ್ಲ ಎಂದಾದರೆ ಆ ಇಲಾಖೆಯನ್ನು ಮುಚ್ಚಬೇಕು. ಕಡಲತೀರದಲ್ಲಿ ಸುರಕ್ಷತೆಗಾಗಿ ರಕ್ಷಕ ಸಿಬ್ಬಂದಿ ಜೊತೆ ಪೊಲೀಸರನ್ನು ನಿಯೋಜಿಸಬೇಕು’ ಎಂದು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

Next Post

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

Next Post

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

ಮಾಜಿ ಮುಖ್ಯಮಂತ್ರಿ ಸತ್ತರೂ ಈ ಕಚೇರಿಗೆ ಇಲ್ಲ ರಜೆ!

ಸ್ವಚ್ಛತೆಯ ಮಂತ್ರ | ಪೌರ ಕಾರ್ಮಿಕರ ಜೊತೆ ಬೀದಿ ಗುಡಿಸಿದ ವಿದೇಶಿಗರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.