6
  • Latest

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

AchyutKumar by AchyutKumar
in ರಾಜಕೀಯ, ರಾಜ್ಯ

ಭಟ್ಕಳ: ಮುರುಡೇಶ್ವರ ಪ್ರವಾಸಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳು ಸಾವನಪ್ಪಿದಕ್ಕಾಗಿ ಶಾಲಾ ಶಿಕ್ಷಕರ ತಲೆದಂಡವಾಗಿದೆ. ಶಾಲಾ ಶಿಕ್ಷಕರನ್ನು ಅಮಾನತು ಮಾಡಿದಕ್ಕಾಗಿ ಕೋಲಾರದ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ `ಉತ್ತರ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಅನಾಹುತ ನಡೆಯುತ್ತಿದ್ದು, ಸುರಕ್ಷಿತ ಪ್ರವಾಸೋದ್ಯಮ ನಡೆಸಲು ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದ್ದಾರೆ.

ADVERTISEMENT

ಸಾವನಪ್ಪಿದ ವಿದ್ಯಾರ್ಥಿಗಳ ಪಾಲಕರನ್ನು ಮುರುಡೇಶ್ವರಕ್ಕೆ ಕರೆತಂದ ಅವರು ಇಲ್ಲಿನ ಆಡಳಿತ ವೈಫಲ್ಯದ ವಿರುದ್ಧ ಕಿಡಿಕಾರಿದರು. `ಶಿಕ್ಷಕರನ್ನು ಅಮಾನತು ಮಾಡುವ ಬದಲು ಪ್ರವಾಸೋದ್ಯಮ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಪ್ರವಾಸೋದ್ಯಮ ಅಧಿಕಾರಿಗಳ ಅಸಡ್ಡೆಯಿಂದ ಈ ಸಾವು ಉಂಟಾಗಿದೆ. ಜಿಲ್ಲೆಯಲ್ಲಿ ಸಮುದ್ರ ಪಾಲಾಗಿ ಸಾವನಪ್ಪುವ ಸಂಖ್ಯೆ ಹೆಚ್ಚಾಗಿದ್ದು, ಇದೇ ಮೊದಲಲ್ಲ’ ಎಂದು ಅವರು ಹೇಳಿದರು.

`ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ರಕ್ಷಣಾ ಸಿಬ್ಬಂದಿ ಇಲ್ಲ. ಸಮುದ್ರದಲ್ಲಿ ಮಕ್ಕಳು ಮುಳುಗಿದ ನಂತರ ಸಮುದ್ರಕ್ಕೆ ಬರುವವರನ್ನು ನಿಯಂತ್ರಿಸುವುದು ಸರಿಯಲ್ಲ. ಅದರ ಬದಲು ಸೂಕ್ತ ಸುರಕ್ಷತೆ ಒದಗಿಸಬೇಕು’ ಎಂದು ಒತ್ತಾಯಿಸಿದರು. `ಪ್ರವಾಸೋದ್ಯಮ ಇಲಾಖೆಗೆ ಭದ್ರತೆ ಕೊಡಲು ಸಾಧ್ಯವಿಲ್ಲ ಎಂದಾದರೆ ಆ ಇಲಾಖೆಯನ್ನು ಮುಚ್ಚಬೇಕು. ಕಡಲತೀರದಲ್ಲಿ ಸುರಕ್ಷತೆಗಾಗಿ ರಕ್ಷಕ ಸಿಬ್ಬಂದಿ ಜೊತೆ ಪೊಲೀಸರನ್ನು ನಿಯೋಜಿಸಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

Next Post

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

Next Post

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ