6
  • Latest

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

AchyutKumar by AchyutKumar
December 11, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ತಮ್ಮ ಒಡನಾಡಿಯಾಗಿದ್ದ ಎತ್ತು ಸಾವನಪ್ಪಿದ ಸಂಗತಿ ಸಹಿಸಿಕೊಳ್ಳದ ಬೀರು ಎಡಗೆ ಆ ಎತ್ತು ವಾಸವಾಗಿದ್ದ ಕೊಟ್ಟಿಗೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಡಗೋಡ ಯರಬೈಲಿನ ಬಸನಾಳದ ಬೀರು ಬಿಚ್ಚು ಎಡಗೆ (42) ಐದು ವರ್ಷದ ಹಿಂದೆ ಎರಡು ಎತ್ತುಗಳನ್ನು ಖರೀದಿಸಿದ್ದರು. ಅತ್ಯಂತ ಪ್ರೀತಿಯಿಂದ ಅವುಗಳನ್ನು ಸಾಕುತ್ತಿದ್ದರು. ಬೀರು ಎಡಗೆ ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದರೂ ಎತ್ತುಗಳ ಆರೈಕೆ ವಿಷಯದಲ್ಲಿ ಕೊಂಚವೂ ಏರುಪೇರಾಗದಂತೆ ನೋಡಿಕೊಂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸೋಮವಾರ ಎರಡು ಎತ್ತುಗಳು ಮೇವಿಗೆ ತೆರಳಿದಾಗ ಒಂದು ಎತ್ತಿಗೆ ಹಾವು ಕಚ್ಚಿತು. ಪರಿಣಾಮ ಆ ಎತ್ತು ಸಾವನಪ್ಪಿತು. ಸಂಜೆಯಾದರು ಎತ್ತು ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದ ಬೀರು ಎಡಗೆಗೆ ಎತ್ತಿನ ಸಾವು ದೊಡ್ಡ ಆಘಾತ ತಂದಿತ್ತು. ಇಡೀ ದಿನ ಅದೇ ನೋವಿನಲ್ಲಿದ್ದ ಬೀರು ಎಡಗೆ ಮಂಗಳವಾರ ರಾತ್ರಿ ಆ ಎತ್ತು ವಾಸಿಸುತ್ತಿದ್ದ ಕೊಟ್ಟಿಗೆಗೆ ತೆರಳಿ ಅಲ್ಲಿ ನೇಣಿಗೆ ಶರಣಾದರು.

Advertisement. Scroll to continue reading.

ಮಾಲಕ ಬೀರು ಎಡಗೆ ಅವರ ಸಾವಿನಿಂದ ಇನ್ನೊಂದು ಎತ್ತು ಸಹ ಸೊರಗಿದೆ. ಎತ್ತುಗಳನ್ನು ಅತಿಯಾಗಿ ಹಚ್ಚಿಕೊಂಡಿದ್ದ ಬೀರು ಅವರ ಆತ್ಮಹತ್ಯೆಯ ಬಗ್ಗೆ ಅವರ ಪತ್ನಿ ಭಾಗುಬಾಯಿ ಎಡಿಗೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

Next Post

ಮಾಜಿ ಮುಖ್ಯಮಂತ್ರಿ ಸತ್ತರೂ ಈ ಕಚೇರಿಗೆ ಇಲ್ಲ ರಜೆ!

Next Post

ಮಾಜಿ ಮುಖ್ಯಮಂತ್ರಿ ಸತ್ತರೂ ಈ ಕಚೇರಿಗೆ ಇಲ್ಲ ರಜೆ!

ಸ್ವಚ್ಛತೆಯ ಮಂತ್ರ | ಪೌರ ಕಾರ್ಮಿಕರ ಜೊತೆ ಬೀದಿ ಗುಡಿಸಿದ ವಿದೇಶಿಗರು!

Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ದಿವ್ಯ ದೇಗುಲ | ದತ್ತ ಮಂದಿರಕ್ಕೆ ಶಿವಾನಂದ ಶ್ರೀಗಳ ಕೊಡುಗೆ ಅಪಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.