6
  • Latest

ಆಯುಷ್ ವೈದ್ಯರಿಗೆ ಕಪಾಳ ಮೋಕ್ಷ: ಜ್ವರದಿಂದ ನಡುಗಿ ಆಸ್ಪತ್ರೆ ಸೇರಿದ ಸರ್ಕಾರಿ ವೈದ್ಯ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಯುಷ್ ವೈದ್ಯರಿಗೆ ಕಪಾಳ ಮೋಕ್ಷ: ಜ್ವರದಿಂದ ನಡುಗಿ ಆಸ್ಪತ್ರೆ ಸೇರಿದ ಸರ್ಕಾರಿ ವೈದ್ಯ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವ ವೈದ್ಯರ ಮೇಲೆ ರೋಗಿಯೊಬ್ಬರು ಹಲ್ಲೆ ಮಾಡಿದ್ದಾರೆ. ಆಸ್ಪತ್ರೆ ಆವರಣಕ್ಕೆ ನುಗ್ಗಿ ವೈದ್ಯರನ್ನು ಥಳಿಸಿದರೂ ವೈದ್ಯರ ಸಂಘ ಇದನ್ನು ಖಂಡಿಸಿಲ್ಲ. ಸರ್ಕಾರಿ ನೌಕರರ ಸಂಘ ಸಹ ತಮಗೂ ಇದಕ್ಕೂ ಸಂಬoಧವೇ ಇಲ್ಲ ಎಂಬoತೆ ಮೌನವಾಗಿದೆ.

ಕಾರವಾರದ ಕೆಎಚ್‌ಬಿ ಕಾಲೋನಿಯ ಹರಿ ಓಂ ಸರ್ಕಲ್ ಬಳಿ ವಾಸವಾಗಿರುವ ಸಂಗಮೇಶ ಪೆರಡಿ ಅವರು ಆಯುಷ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಡಿ 11ರಂದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯದ್ದ ಅವರ ಮೇಲೆ ವಿನೋದ ಮಾಳಸೇಕರ್ ಎಂಬಾತರು ದಾಳಿ ನಡೆಸಿದ್ದಾರೆ.

ADVERTISEMENT
ADVERTISEMENT

ವಿನೋದ ಮಾಳ್ಸೆಕರ್ ಅವರು ಫೈಲ್ಸ್ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಯುಷ್ ಆಸ್ಪತ್ರೆಗೆ ಬಂದಿದ್ದರು. ಡಾ ಸಂಗಮೇಶ ಅವರು ಚಿಕಿತ್ಸೆ ನೀಡಿದ ನಂತರ ಔಷಧಿ ಬರೆದು ಕೊಟ್ಟಿದ್ದರು. ಫಾರ್ಮಸಿಯಿಂದ ಔಷಧ ಡಬ್ಬಿ ಹಿಡಿದು ಬಂದ ವಿನೋದ ಮಾಳ್ಸೆಕರ್ ಮೊದಲು ಕೆಟ್ಟ ಶಬ್ದದಿಂದ ನಿಂದಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಅದಾದ ನಂತರ `ಸೀಲ್ ಆಗಿರುವ ಡಬ್ಬ ಕೊಡು’ ಎಂದು ಕೂಗಾಡಿ ವೈದ್ಯರ ಕೆನ್ನೆ ಮೇಲೆ ಬಾರಿಸಿದ್ದಾರೆ. ನೋವಿನಿಂದ ಬಳಲಿದ ಡಾ. ಸಂಗಮೇಶ ಪರಡಿ ಅವರಿಗೆ ಜ್ವರ ಬಂದಿದ್ದು, ಅವರು ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಯುಷ್ ಇಲಾಖೆ ಅಧಿಕಾರಿಯಾಗಿರುವ ಸಂಜೀವಕುಮಾರ ನಾಯ್ಕ ಅವರೇ ಸರ್ಕಾರಿ ನೌಕರರ ಸಂಘದ ಸಂಘದ ಜಿಲ್ಲಾ ಅಧ್ಯಕ್ಷರು. ಅದಾಗಿಯೂ ಆಯುಷ್ ಇಲಾಖೆ ವೈದ್ಯರ ಮೇಲೆ ನಡೆದ ಹಲ್ಲೆಯ ಬಗ್ಗೆ ನೌಕರರ ಸಂಘವೂ ಮೌನವಾಗಿದೆ. ವೈದ್ಯರ ಮೇಲೆ ಹಲ್ಲೆಯ ಕುರಿತು ಪ್ರತಿಕ್ರಿಯೆಗಾಗಿ ಸಂಜೀವಕುಮಾರ ನಾಯ್ಕ ಅವರಿಗೆ ಫೋನ್ ಮಾಡಿದಾಗ ಕರೆ ಸ್ವೀಕರಿಸಿಲ್ಲ.

ShareSendTweetShare
ADVERTISEMENT
Previous Post

ದಿವ್ಯ ದೇಗುಲ | ದತ್ತ ಮಂದಿರಕ್ಕೆ ಶಿವಾನಂದ ಶ್ರೀಗಳ ಕೊಡುಗೆ ಅಪಾರ!

Next Post

ಬಿಪಿ-ಶುಗರು | ಕೈಗಾ ಅಣು ಉದ್ಯೋಗಿ ಸಾವಿನಲ್ಲಿ ಅನುಮಾನವೇ ಇಲ್ಲ!

Next Post

ಬಿಪಿ-ಶುಗರು | ಕೈಗಾ ಅಣು ಉದ್ಯೋಗಿ ಸಾವಿನಲ್ಲಿ ಅನುಮಾನವೇ ಇಲ್ಲ!

Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ಲೋಕಾರ್ಪಣೆಗೆ ಸಜ್ಜುಗೊಂಡ ನಾಯ್ಕನಕೆರೆ ದತ್ತ ಮಂದಿರ

ಆಶಾ ಕಾರ್ಯಕರ್ತರಿಗೆ ಆಸೆ: ಸರ್ಕಾರದಿಂದ ಪದೇ ಪದೇ ನಿರಾಸೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.