6
  • Latest

ಬಿಪಿ-ಶುಗರು | ಕೈಗಾ ಅಣು ಉದ್ಯೋಗಿ ಸಾವಿನಲ್ಲಿ ಅನುಮಾನವೇ ಇಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಪಿ-ಶುಗರು | ಕೈಗಾ ಅಣು ಉದ್ಯೋಗಿ ಸಾವಿನಲ್ಲಿ ಅನುಮಾನವೇ ಇಲ್ಲ!

AchyutKumar by AchyutKumar
in ಸ್ಥಳೀಯ

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಹಾದಿಮನೆ ಸಾವನಪ್ಪಿದ್ದಾರೆ.

ADVERTISEMENT

`ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಅವರು ಸಾವನಪ್ಪಿದ್ದು, ಈ ಸಾವಿನಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಅವರ ಸಹೋದರ ಉದಯ ಹಾದಿಮನೆ ಪೊಲೀಸ್ ದೂರಿನಲ್ಲಿ ವಿವರಿಸಿದ್ದಾರೆ. ಕುಮಟಾದ ನಾಗದೇವಿ ರಸ್ತೆಯವರಾದ ನಾಗರಾಜ ಲಕ್ಷ್ಮಣ ಹಾದಿಮನೆ (58) ಎನ್‌ಪಿಸಿಐಎಲ್ ಕೈಗಾದಲ್ಲಿ ಉದ್ಯೋಗದಲ್ಲಿದ್ದರು. ಮಲ್ಲಾಪುರ ಟೌನ್‌ಶಿಪ್’ನ ಪೇಸ್ – 1ರಲ್ಲಿ ಅವರು ವಾಸವಾಗಿದ್ದರು.

ಕಳೆದ 15 ವರ್ಷಗಳಿಂದ ಮದುಮೇಹ ಹಾಗೂ ರಕ್ತದೊತ್ತಡದಿಂದ ಅವರು ಬಳಲುತ್ತಿದ್ದು, ಸ್ಥಳೀಯ ವೈದ್ಯರಿಂದ ಇದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ನಾಗರಾಜ ಹಾದಿಮನೆ ಅವರು ಡಿ 11ರಂದು ಕೈಗಾ ಅಣು ಘಟಕಕ್ಕೆ ಕೆಲಸಕ್ಕೆ ಹೋಗಿದ್ದರು. ಆಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿದ್ದ ಇತರೆ ಉದ್ಯೋಗಿಗಳು ಅವರನ್ನು ಆಂಬುಲೆನ್ಸ್ ಮೂಲಕ ಮಲ್ಲಾಪುರದ ಕೆಜಿಎಸ್ ಆಸ್ಪತ್ರೆಗೆ ದಾಖಲಿಸಿದರು.

Advertisement. Scroll to continue reading.

ವಿಪರೀತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಕಾರಣದಿಂದ ನಾಗರಾಜ ಹಾದಿಮನೆ ಅವರು ಸಾವನಪ್ಪಿರುವ ಬಗ್ಗೆ ಕೆಎಸ್‌ಆರ್‌ಟಿಸಿಯಲ್ಲಿ ಸಂಚಾರ ನಿಯಂತ್ರಕರಾಗಿರುವ ಅವರ ತಮ್ಮ ಉದಯ ಹಾದಿಮನೆ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Previous Post

ಆಯುಷ್ ವೈದ್ಯರಿಗೆ ಕಪಾಳ ಮೋಕ್ಷ: ಜ್ವರದಿಂದ ನಡುಗಿ ಆಸ್ಪತ್ರೆ ಸೇರಿದ ಸರ್ಕಾರಿ ವೈದ್ಯ!

Next Post

ಲೋಕಾರ್ಪಣೆಗೆ ಸಜ್ಜುಗೊಂಡ ನಾಯ್ಕನಕೆರೆ ದತ್ತ ಮಂದಿರ

Next Post
Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ಲೋಕಾರ್ಪಣೆಗೆ ಸಜ್ಜುಗೊಂಡ ನಾಯ್ಕನಕೆರೆ ದತ್ತ ಮಂದಿರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ