6
  • Latest

ಮರೆತುಹೋದ ಖಾದ್ಯಗಳ ಮರು ಪರಿಚಯ: ಅಜ್ಜಿ ಕಲಿಸಿದ ಅಡುಗೆ ಮಾಡಿ.. ಹಣದ ಜೊತೆ ಬಹುಮಾನ ಗೆಲ್ಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮರೆತುಹೋದ ಖಾದ್ಯಗಳ ಮರು ಪರಿಚಯ: ಅಜ್ಜಿ ಕಲಿಸಿದ ಅಡುಗೆ ಮಾಡಿ.. ಹಣದ ಜೊತೆ ಬಹುಮಾನ ಗೆಲ್ಲಿ!

AchyutKumar by AchyutKumar
December 13, 2024
in ರಾಜ್ಯ
advt advt advt
ADVERTISEMENT

ಶಿರಸಿ: ಅರಣ್ಯ ವಿದ್ಯಾಲಯದ ಆವರಣದಲ್ಲಿ ಡಿ 23ರ ಬೆಳಗ್ಗೆ 10 ಗಂಟೆಗೆ ಸಿರಿಧಾನ್ಯಗಳ ಮೇಳ ನಡೆಯಲಿದೆ. ಇದರೊಂದಿಗೆ `ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ’ಯನ್ನು ಸಹ ಆಯೋಜಿಸಲಾಗಿದೆ.

ವಿದ್ಯಾರ್ಥಿಗಳನ್ನುಹೊರತುಪಡಿಸಿ ಯಾರೂ ಬೇಕಾದರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸಿರಿಧಾನ್ಯ ಬಳಸಿ ಅಡುಗೆ ತಯಾರಿಸುವುದು ಇಲ್ಲಿ ಕಡ್ಡಾಯ. ಸಸ್ಯಹಾರದಲ್ಲಿ ಸಿಹಿ ಅಥವಾ ಖಾರದ ಖಾದ್ಯಗಳನ್ನು ತಯಾರಿಸಬಹುದು. ಮಾಂಸಹಾರದ ಅಡುಗೆಗೆ ಅವಕಾಶವಿಲ್ಲ. ಅತ್ಯಂತ ಹಳೆಯ ಕಾಲದ ಈಗ ಅಪರೂಪವಾಗಿರುವ ಪುರಾತನ ಪದ್ಧತಿಯ ಖಾದ್ಯಗಳನ್ನು ಮಾಡಲು ಅವಕಾಶವಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಖಾದ್ಯವನ್ನು ಮನೆಯಿಂದಲೇ ಮಾಡಿಕೊಂಡು ಬರಬೇಕು. ಖಾದ್ಯ ತಯಾರಿಸಿದ ವಿಧಾನ, ಆಹಾರ ತಯಾರಿಸಲು ಬೇಕಾಗುವ ಸಮಯ ಹಾಗೂ ಅಗತ್ಯ ಸಾಮಗ್ರಿಗಳ ಬಗ್ಗೆ ಅರ್ಜಿಯಲ್ಲಿ ಬರೆಯಬೇಕು. ಸ್ಪರ್ಧಾಳುಗಳ ಹೆಸರು, ಫೋಟೋ ಅರ್ಜಿಯಲ್ಲಿ ನಮೂದಿಸುವುದು ಕಡ್ಡಾಯ. ಶಿರಸಿ ಅರಣ್ಯ ವಿದ್ಯಾಲಯಕ್ಕೆ ಆಗಮಿಸಿದ ನಂತರವೂ ಅರ್ಜಿ ಭರ್ತಿ ಮಾಡಲು ಅವಕಾಶವಿದೆ. ಜಂಟಿ ಕೃಷಿ ನಿರ್ದೇಶಕರು, ಕಾರವಾರ ಎಂಬ ವಿಳಾಸಕ್ಕೆ ಈ ಎಲ್ಲಾ ಮಾಹಿತಿಯನ್ನು ಅಂಚೆ ಮೂಲಕವೂ ಕಳುಹಿಸಬಹುದು.

ಇನ್ನೂ ಖಾದ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದವರಿಗೆ 5 ಸಾವಿರ ರೂ ಬಹುಮಾನ ನೀಡಲಾಗುತ್ತಿದೆ. ದ್ವಿತೀಯ ಬಹುಮಾನ 3 ಸಾವಿರ ರೂ ಹಾಗೂ 3ನೇ ಬಹುಮಾನ 2 ಸಾವಿರ ರೂಪಾಯಿಗಳಿದೆ. ಈ ಖಾದ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದವರಿಗೆ ರಾಜ್ಯಮಟ್ಟದ ಖಾದ್ಯ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಹಳೆ ಕಾಲದ ಅಡುಗೆ ತಯಾರಿಕೆಗೆ ನೀವು ಆಸಕ್ತರಾ? ಹಾಗಾದರೆ, ಇನ್ನಷ್ಟು ಮಾಹಿತಿಗೆ ಇಲ್ಲಿ ಫೋನ್ ಮಾಡಿ: 8277933002 ಅಥವಾ 8277933064

ShareSendTweetShare
ADVERTISEMENT
Previous Post

ಮಿತಿ ಮೀರಿದ ಕಳ್ಳರ ಕಾಟ: ಒಂದು ಮನೆಯಲ್ಲಿ ಚಿನ್ನ.. ಇನ್ನೊಂದು ಮನೆಗೆ ಕನ್ನ!

Next Post

ಕೋಳಿ ಜಗಳ | ಟಿವಿ ಹಚ್ಚುವ ವಿಷಯವಾಗಿ ಬೇಸರ: ಮೂರು ವಾರ ಕಳೆದರೂ ಮನೆಗೆ ಬಾರದ ಗಂಡ!

Next Post
The girl who left home!

ಕೋಳಿ ಜಗಳ | ಟಿವಿ ಹಚ್ಚುವ ವಿಷಯವಾಗಿ ಬೇಸರ: ಮೂರು ವಾರ ಕಳೆದರೂ ಮನೆಗೆ ಬಾರದ ಗಂಡ!

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.