6
  • Latest

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಕೆಂದಲಗೇರಿಯಲ್ಲಿ ಕಿರಾಣಿ ವ್ಯಾಪಾರ ನಡೆಸುವ ದಾನಪ್ಪ ಕಬ್ಬೇರ ತಮ್ಮ ಅಂಗಡಿಯಲ್ಲಿ ಸರಾಯಿಯನ್ನು ಸಹ ಮಾರಾಟ ಮಾಡುತ್ತಾರೆ. ಜೊತೆಗೆ ಅಲ್ಲಿಯೇ ಕೂತು ಮದ್ಯ ಸೇವನೆಗೂ ಅವರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ, ಇದಕ್ಕೆ ಅವರು ಯಾವುದೇ ಅನುಮತಿ ಪಡೆದಿಲ್ಲ.

ಮುಂಡಗೋಡಿನ ಪೊಲೀಸ್ ಉಪನಿರೀಕ್ಷಕ ಹನುಮಂತ ಕುಡುಗುಂಡಿ ಅವರಿಗೆ ಈ ವಿಷಯ ಗೊತ್ತಾಯಿತು. ಡಿ 12ರ ಸಂಜೆ ಅವರು ಕಂದಲಗೇರಿ ಗ್ರಾಮದ ಕಡೆ ಹೊರಟಿದ್ದರು. ಆ ಗ್ರಾಮದ ಕಿರಾಣಿ ಅಂಗಡಿಯನ್ನು ಪರಿಶೀಲನೆ ಮಾಡಿದರು. ಆಗ ಅಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಬಗೆ ಬಗೆಯ ಮದ್ಯಗಳು ಕಾಣಿಸಿದವು. ಅದರೊಂದಿಗೆ ಸರಾಯಿ ಕುಡಿದು ಬಿಸಾಡಿದ್ದ ಪ್ಲಾಸ್ಟಿಕ್ ಲೋಟಗಳು ಸಿಕ್ಕವು.

ಆ ದಿನ ಸರಾಯಿ ಮಾರಾಟದಿಂದಲೇ ದಾನಪ್ಪ ಕಬ್ಬೇರ 300ರೂ ಆದಾಯ ಪಡೆದಿರುವುದನ್ನು ಅರಿತ ಅವರು ಅಲ್ಲಿದ್ದ ಸರಾಯಿ ಪ್ಯಾಕೇಟ್ ಜೊತೆ, ಖಾಲಿ ಟ್ರೆಟ್ರಾ ಪ್ಯಾಕ್, ಕುಡಿದು ಬಿಸಾಡಿದ ಲೋಟ, ನೀರಿನ ಬಾಟಲಿ ಹಾಗೂ ಮದ್ಯ ಮಾರಾಟದಿಂದ ದೊರೆತಿದ್ದ ಹಣವನ್ನು ವಶಕ್ಕೆ ಪಡೆದರು. ಕಾನೂನುಬಾಹಿರವಾಗಿ ಕಿರಾಣಿ ಅಂಗಡಿಯಲ್ಲಿ ಸರಾಯಿ ಮಾರಾಟ ಮಾಡಿದಕ್ಕಾಗಿ ದಾನಪ್ಪ ಕಬ್ಬೇರ ವಿರುದ್ಧ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಕೋಳಿ ಜಗಳ | ಟಿವಿ ಹಚ್ಚುವ ವಿಷಯವಾಗಿ ಬೇಸರ: ಮೂರು ವಾರ ಕಳೆದರೂ ಮನೆಗೆ ಬಾರದ ಗಂಡ!

Next Post

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

Next Post

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

ಲಾರಿಗೆ ಗುದ್ದಿದ ಬೈಕು: ಮಹಿಳೆ ಸ್ಥಿತಿ ಚಿಂತಾಜನಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.