6
  • Latest

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

AchyutKumar by AchyutKumar
in ಸ್ಥಳೀಯ

ಕುಮಟಾ ಹಾಗೂ ಅಂಕೋಲಾದಲ್ಲಿ ಮಟ್ಕಾ ಆಡಿಸುತ್ತಿದ್ದವರ ಮೇಲೆ ಮಹಿಳಾ ಪೊಲೀಸರು ದಾಳಿ ನಡೆಸಿದ್ದಾರೆ. ಕುಮಟಾ ಪಿಎಸ್‌ಐ ಸಾವಿತ್ರಿ ನಾಯಕ ಹಾಗೂ ಅಂಕೋಲಾ ಪಿಎಸ್‌ಐ ಜಯಶ್ರೀ ಪ್ರಭಾಕರ ಸೇರಿ ಮೂವರ ಹೆಡೆಮುರಿ ಕಟ್ಟಿದ್ದಾರೆ.

ADVERTISEMENT

ಕುಮಟಾದ ದಿವಿಗಿ ಚಿಪ್ಪನಹಕ್ಕಲದ ದಿನೇಶ ದೇಶಭಂಡಾರಿ ದಿವಿಗಿ ಕ್ರಾಸಿನಲ್ಲಿ ಮಟ್ಕಾ ಆಡಿಸುತ್ತಿದ್ದರು. ಅಲ್ಲಿ ಗೂಡಂಗಡಿ ನಡೆಸುವ ದಿನೇಶ ದೇಶಭಂಡಾರಿ ಜನರಿಗೆ ಆಮೀಷ ಒಡ್ಡಿ ಹಣ ಸಂಗ್ರಹಿಸಿದ್ದರು. ಡಿ 12ರಂದು ಈ ವಿಷಯ ಅರಿತ ಪಿಎಸ್‌ಐ ಸಾವಿತ್ರಿ ನಾಯಕ ತಮ್ಮ ತಂಡದೊAದಿಗೆ ದಾಳಿ ಮಾಡಿದರು. ಮಟ್ಕಾ ಆಟಕ್ಕಾಗಿ ಸಂಗ್ರಹಿಸಿದ್ದ 650ರೂ ಹಣದ ಜೊತೆ ಜೂಜಾಟದ ಪರಿಕ್ಕರಗಳನ್ನು ವಶಕ್ಕೆ ಪಡೆದರು.

ಅಂಕೋಲಾದ ಕಂತ್ರಿಯ ರಾಮಕೃಷ್ಣ ನಾಯ್ಕ ಸಹ ಶಾಂತಿಕಾ ಫೈನಾನ್ಸ ಪಕ್ಕದ ರಸ್ತೆಯಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದರು. ಇದನ್ನು ಅರಿತ ಪಿಎಸ್‌ಐ ಜಯಶ್ರೀ ಪ್ರಭಾಕರ ಅವರನ್ನು ತಪಾಸಣೆಗೆ ಒಳಪಡಿಸಿದರು. ಆಗ ಮಟ್ಕಾ ಆಟದಿಂದ ಸಂಗ್ರಹಿಸಿದ 2900ರೂ ಹಾಗೂ ಮಟ್ಕಾ ಸಂಖ್ಯೆ ಬರೆದುಕೊಳ್ಳುವ ಚೀಟಿಗಳು ಸಿಕ್ಕಿದವು. ಅವೆಲ್ಲವನ್ನು ಪೊಲೀಸರು ವಶಕ್ಕೆ ಪಡೆದರು.

Advertisement. Scroll to continue reading.

ಅಂಕೋಲಾ ಕೊಡಸಣಿಯ ಮಾಣಿ ಗೌಡ ಸಹ ಕೊಡಸಣಿ ಗ್ರಾಮದ ನಾಗೇಶ ಗೌಡರ ಹೊಟೇಲ್ ಎದುರು ಕಾಸು ಎಣಿಸುತ್ತಿದ್ದರು. ಅಲ್ಲಿ ಬರುವ ಜನರನ್ನು ಮಾತನಾಡಿಸುವ ಮಾಣಿ ಗೌಡ, ಮಟ್ಕಾ ಆಟಕ್ಕೆ ಹಣ ಹೂಡುವಂತೆ ಫುಸಲಾಯಿಸುತ್ತಿದ್ದರು. ಹೀಗೆ 1200ರೂಪಾಯಿಗಳನ್ನು ಅವರು ಸಂಗ್ರಹಿಸಿದ್ದರು. ಪಿಎಸ್‌ಐ ಜಯಶ್ರೀ ಪ್ರಭಾಕರ ಅಲ್ಲಿಯೂ ದಾಳಿ ನಡೆಸಿ ಹಣದ ಜೊತೆ ಮಟ್ಕಾ ಆಟಕ್ಕೆ ಬಳಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆದರು.

Advertisement. Scroll to continue reading.

ಈ ಮೂರು ಪ್ರಕರಣದಲ್ಲಿಯೂ ಮಟ್ಕಾ ಆಡಿಸುತ್ತಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Previous Post

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

Next Post

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

Next Post

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ